ಅದ್ಬುತ ಸರ್ On Sep 30, 2017 11:13 AM, "mahendra ks" <[email protected]> wrote:
> ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು...!! > > *ಗಳಗನಾಥರು:-* ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ > ಪುಣ್ಯಾತ್ಮರು ಇವರು.ಸತ್ತಮೇಲೆ ಅಂತ್ಯಸಂಸ್ಕಾರ ಮಾಡಲೂ ಇವರ ಮನೆಯವರ ಬಳಿ ಹಣವಿರಲಿಲ್ಲ. > ಪುಸ್ತಕಗಳಿಂದಲೇ ಇವರ ಅಂತ್ಯಸಂಸ್ಕಾರ ಮಾಡಬೇಕಷ್ಟೇಯೆಂದು ಅವರ ಮನೆಯವರು ಅ ಸಂದರ್ಭದಲ್ಲಿ > ನೊಂದುಕೊಂಡು ನುಡಿದಿದ್ದರು. > > *ವಿ.ಸೀತಾರಾಮಯ್ಯ* ಇವರು ದಿನಾ ಬೆಳಿಗ್ಗೆ ಹೊಟೇಲಿನಿಂದ ಹತ್ತು ಇಡ್ಲಿ > ತರಿಸುತ್ತಿದ್ದರಂತೆ.ಅದರಲ್ಲಿ ಒಂದು ಇಡ್ಲಿಯನ್ನಷ್ಟೇ ತಾವು ತಿಂದು ಉಳಿದ ಒಂಬತ್ತು > ಇಡ್ಲಿಯನ್ನು ಪ್ರಾಣಿ ಪಕ್ಷಿಗಳಿಗೆ ತಿನ್ನಿಸುತ್ತಿದ್ದರು.ಇದನ್ನು ಅವರು ತಮ್ಮ > ಬದುಕಿನುದ್ದಕ್ಕೂ ದಿನಚರಿಯಂತೆ ಪಾಲಿಸುತ್ತಿದ್ದರು. > > *ದ.ರಾ.ಬೇಂದ್ರೆ:-* ಇವರೊಮ್ಮೆ ದಾರಿಯಲ್ಲಿ ನಡೆದುಕೊಂಡು ಬರಬೇಕಾದರೆ ಚಪ್ಪಲಿ > ಕಿತ್ತುಹೋಗುತ್ತದೆ.ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಸ್ವಲ್ಪ ದೂರ ನಡೆದುಕೊಂಡು > ಬಂದಮೇಲೆ,ದಾರಿಪಕ್ಕ ಕೂತಿದ್ದ ಚಮ್ಮಾರ ಸಿಗುತ್ತಾನೆ.ಬಿರುಬಿಸಿಲು ಆಗಿದ್ದರಿಂದ ಬೇಂದ್ರೆ > ಅಜ್ಜ ಛತ್ರಿಬಿಡಿಸಿಕೊಂಡಿದ್ದರು.ಚಮ್ಮಾರ ತಮ್ಮ ಚಪ್ಪಲಿಯನ್ನು ರಿಪೇರಿ ಮಾಡುವಾಗ ಅವರು > ತಮ್ಮ ಛತ್ರಿಯನ್ನು ಬಿಸಿಲಲ್ಲಿದ್ದ ಚಮ್ಮಾರನಿಗೆ ಹಿಡಿದಿದ್ದರು..! ಇದರಿಂದ ಮುಜುಗರಗೊಂಡ > ಚಮ್ಮಾರ,'ನಾನು ದಿನಾ ಬಿಸಿಲಲ್ಲೇ ಕೂತು ಕೆಲಸ ಮಾಡುವವನು ನನಗಿದೆಲ್ಲ ಬೇಡ'ಅಂದ.ಅದಕ್ಕೆ > ಬೇಂದ್ರೆ ಅಜ್ಜ ನೀನಿಗ ನಿನ್ನ ಕೆಲಸ ಮಾಡುತ್ತಿದ್ದೀಯ,ನಾನೀಗ ನನ್ನ ಕೆಲಸ ಮಾಡುತ್ತಿದ್ದೇನೆ > ಅಂದರಂತೆ...! > > *ಡಿವಿಜಿ:-* ಡಿವಿಜಿಯವರು ತಮ್ಮ ಹೆಂಡತಿಯನ್ನು ಆಪ್ತರೊಬ್ಬರ ಮದುವೆಗೆ ಹೋಗಲು ಹೇಳಿ ತಾವು > ಬೇರೊಂದು ಕಾರ್ಯಕ್ರಮಕ್ಕೆ ಹೋಗಿದ್ದರು.ಕಾರ್ಯಕ್ರಮ ಮುಗಿಸಿ ಮನೆಗೆ ಬಂದಾಗ ಹೆಂಡತಿ > ಮನೆಯಲ್ಲಿರೋದನ್ನು ನೋಡಿ ಸಿಟ್ಟಾದ ಡಿವಿಜಿ,ಮದುವೆಗೆ ಯಾಕೆ ಹೋಗಲಿಲ್ಲವೆಂದು ಹೆಂಡತಿಯನ್ನು > ಪ್ರಶ್ನಿಸಿದರು.ಅವರ ಪತ್ನಿ,'ಮಗನನ್ನು ಕಳಿಸಿದ್ದೇನೆ'ಅಂದರು.ಡಿವಿಜಿ,ಬಹಳ ಆತ್ಮೀಯರ ಮದುವೆ > ಎಂದು ಹೇಳಿದ್ದೆನ್ನಲ್ಲ ನೀನೇ ಹೋಗಬೇಕಿತ್ತು ಎಂದು ಮತ್ತೊಮ್ಮೆ ಏರಿದ ಧ್ವನಿಯಲ್ಲಿ > ಹೇಳಿದರು.ಆಗ ಅವರ ಪತ್ನಿ,'ನನ್ನತ್ರ ಇರೋದು ಒಂದೇ ಸೀರೆ.ಅದು ಕೂಡ ಅಲ್ಲಿ ಇಲ್ಲಿ > ಹರಿದಿದೆ.ಅದನ್ನು ಉಟ್ಕೊಂಡು ಮದ್ವೆಗೆ ಹೋದ್ರೆ ನನ್ ಯಜಮಾನ್ರ ಮಾನ ಹೋಗುತ್ತೆ. ಅದ್ಕೆ > ಮಗನನ್ನು ಕಳಿಸಿದೆ ಅಂದರಂತೆ.ಈ ಮಾತನ್ನು ಕೇಳಿದ ಡಿವಿಜಿಯವರಿಗೆ ಮರು ಮಾತನಾಡಲು ಅವಕಾಶವೇ > ಇರಲಿಲ್ಲ. > > *ಮಾಸ್ತಿ:-* ಜಿಲ್ಲಾಧಿಕಾರಿಯಾಗಿದ್ದ ಮಾಸ್ತಿಯವರು ಒಮ್ಮೆ ಊರಭೇಟಿಗೆ > ತೆರಳಿರುತ್ತಾರೆ.ದಾರಿ ಮಧ್ಯೆ ಬಾಯಾರಿಕೆ ಆದ್ದರಿಂದ ಸಾರ್ವಜನಿಕ ಬಾವಿಯಿಂದ ನೀರು > ಸೇದುತ್ತಿದ್ದ ವ್ಯಕ್ತಿಯ ಬಳಿ ಒಂದು ಬೊಗಸೆ ಕುಡಿಯಲು ನೀರು ಕೇಳುತ್ತಾರೆ.ಅವನು ನೀರನ್ನು > ಸೇದಿ ಮಾಸ್ತಿಯವರಿಗೆ ಕೊಡುವ ಬದಲು ಪಕ್ಕದಲ್ಲಿರುವ ಟ್ಯಾಂಕಿಗೆ > ಸುರಿಯುತ್ತಾನೆ.ಮಾಸ್ತಿಯವರಿಗೆ ಅವನು ನೀರು ಕೊಡದ್ದು ನೋಡಿ ಮುಜುಗರವಾಗುತ್ತದೆ.ಮತ್ತೆ ಅವನು > ಕೊಡವನ್ನು ಬಾವಿಗಿಳಿಸಿ ನೀರು ಸೇದುತ್ತಾನೆ.ಈ ಬಾರಿ ಮಾಸ್ತಿಯವರನ್ನು ಕರೆದು ಬೊಗಸೆ > ಹಿಡಿಯುವಂತೆ ಹೇಳಿ ನೀರು ಸುರಿಯುತ್ತಾನೆ.ಮಾಸ್ತಿಯವರು ಆಶ್ಚರ್ಯದಿಂದ ಕೇಳುತ್ತಾರೆ ಆಗಲೆ > ಯಾಕೆ ನೀನು ನನಗೆ ನೀರು ಕೊಡಲಿಲ್ಲ ಎಂದು.ಅದಕ್ಕವನು ಸ್ವಾಮಿ ಈ ಬಾವಿ ತೋಡಿಸುವ ಮೊದಲು > ಡಿಸಿಯವರು,ಯಾರೇ ನೀರು ಸೇದಿದರು ಮೊದಲ ಕೊಡವನ್ನು ಪಕ್ಕದಲ್ಲಿರುವ ಟ್ಯಾಂಕಿಗೆ ಸುರಿಯಬೇಕು,ಅ > ನೀರು ಪ್ರಾಣಿಪಕ್ಷಿಗಳಿಗೆ ಕುಡಿಯೋಕೆ ಉಪಯೋಗವಾಗಬೇಕು ಎಂದಿದ್ದರು.ಹೀಗಾಗಿ ಈ ಊರಿನವರು ಅವರ > ಅ ಮಾತನ್ನು ಪಾಲಿಸುತ್ತಿದ್ದೇವೆ ಎಂದ.ಅಂದಹಾಗೆ ಹಾಗೆ ಆದೇಶ ಮಾಡಿದ್ದ ಡಿಸಿ ಮಾಸ್ತಿಯವರೇ > ಆಗಿದ್ದರು...!ಊರಿನವರ ಪ್ರಾಮಾಣಿಕತೆಯನ್ನು ನೋಡಿ ಮಾಸ್ತಿಯವರ ಕಣ್ಣುಗಳು > ಒದ್ದೆಯಾಗಿದ್ದವು..! > > ಈ ಮೇರು ಸಾಹಿತಿಗಳ ಬಗ್ಗೆ ಹೆಮ್ಮೆ ಅನಿಸುತ್ತಿದೆ. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
