Good reply. On Aug 31, 2016 9:56 AM, "Ishwar Udameshi" <[email protected]> wrote:
> Very nice sir > On 30-Aug-2016 7:58 AM, "HAREESHKUMAR K Agasanapura" < > [email protected]> wrote: > >> http://m.prajavani.net/article/2016_08_30/434709 >> >> *ವಿಜ್ಞಾನ ಮತ್ತು ಪರಂಪರೆಯ ಜ್ಞಾನ* >> >> 30 Aug, 2016 >> >> ಬಿಂಡಿಗನವಿಲೆ ಭಗವಾನ್ >> >> >> <https://www.facebook.com/sharer/sharer.php?u=http%3A%2F%2Fwww.prajavani.net%2Farticle%2F2016_08_30%2F434709> >> <https://twitter.com/intent/tweet?text=%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%AA%E0%B2%B0%E0%B2%82%E0%B2%AA%E0%B2%B0%E0%B3%86%E0%B2%AF+%E0%B2%9C%E0%B3%8D%E0%B2%9E%E0%B2%BE%E0%B2%A8+http%3A%2F%2Fwww.prajavani.net%2Farticle%2F2016_08_30%2F434709> >> <https://plus.google.com/share?url=http%3A%2F%2Fwww.prajavani.net%2Farticle%2F2016_08_30%2F434709> >> <http://www.pinterest.com/pin/find/?url=http%3A%2F%2Fwww.prajavani.net%2Farticle%2F2016_08_30%2F434709> >> <http://www.linkedin.com/shareArticle?mini=true&title=%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8+%E0%B2%AE%E0%B2%A4%E0%B3%8D%E0%B2%A4%E0%B3%81+%E0%B2%AA%E0%B2%B0%E0%B2%82%E0%B2%AA%E0%B2%B0%E0%B3%86%E0%B2%AF+%E0%B2%9C%E0%B3%8D%E0%B2%9E%E0%B2%BE%E0%B2%A8+&url=http%3A%2F%2Fwww.prajavani.net%2Farticle%2F2016_08_30%2F434709> >> >> ‘ವಿಜ್ಞಾನ ಮತ್ತು ಪರಂಪರೆಯ ಜ್ಞಾನ’ ಬರಹದಲ್ಲಿ (ಸಂಗತ, ಆ. 19) ಡಾ. ರಾಜೇಗೌಡ ಹೊಸಹಳ್ಳಿ >> ಅವರು ಪ್ರಸ್ತಾಪಿಸಿರುವ ವಿಪರ್ಯಾಸಗಳನ್ನು ಗಮನಿಸುತ್ತಲೇ ವಿಶ್ವಮಾನ್ಯ ವಿಜ್ಞಾನಿ ಆಲ್ಬರ್ಟ್ >> ಐನ್ಸ್ಟೀನ್ರ ನುಡಿ ‘ಧರ್ಮರಹಿತ ವಿಜ್ಞಾನ ಕುಂಟು. ವಿಜ್ಞಾನರಹಿತ ಧರ್ಮ ಕುರುಡು’ ಅದೆಷ್ಟು >> ದಿಟ ಅನ್ನಿಸಿತು. ಇಲ್ಲಿ ‘ಧರ್ಮ’ ಎಂದರೆ ಮಾನವ ಧರ್ಮ ಎಂದು ಭಾವಿಸುವುದೇ ಯುಕ್ತ. >> >> ಮಾನವನ ಇತಿಹಾಸದುದ್ದಕ್ಕೂ ಜಗತ್ತಿನೆಲ್ಲೆಡೆ ಸಂಸ್ಕೃತಿಗಳು ನಿಸರ್ಗದ ಬಗೆಗೆ ವಿವಿಧ >> ಗ್ರಹಿಕೆಗಳನ್ನು ತಳೆಯುತ್ತ ಬಂದಿವೆ. ಅವುಗಳಲ್ಲಿ ಹಲವು ನಂಬಿಕೆ, ಆಚರಣೆಗಳಲ್ಲಿ >> ಬೇರುಬಿಟ್ಟಿವೆ. ಮೌಖಿಕವಾಗಿ ಪೀಳಿಗೆಯಿಂದ ಪೀಳಿಗೆಗೆ ಪ್ರವಹಿಸಿವೆ. >> >> ವಿಜ್ಞಾನದ ಪ್ರಗತಿಯನ್ನು ಪಾರಂಪರಿಕ ಜ್ಞಾನದೊಂದಿಗೆ ಸಮನ್ವಯಿಸಿ ಮನುಷ್ಯನ ಒಳಿತಿಗೆ ಆವಕ >> ಮಾಡಿಕೊಳ್ಳುವುದು ಹೊಸ ಆವಿಷ್ಕಾರಗಳಿಗಿಂತಲೂ ಹೆಚ್ಚು ಕಠಿಣತಮ ಹೊಣೆಗಾರಿಕೆ. ಈ ಸವಾಲು >> ಎದುರಿಸಲು ನಿಸರ್ಗ ಮತ್ತು ಸಮಾಜ ಕುರಿತ ಗಾಢ ಅರಿವು, ತನ್ಮೂಲಕ ಪ್ರಸ್ತುತ ಹಾಗೂ ಭಾವಿ >> ಪೀಳಿಗೆಗಳ ಬದುಕಿಗೆ ಅನುವು ಮಾಡಿಕೊಡುವ ಬದ್ಧತೆ ಮೆರೆಯಬೇಕಾಗುತ್ತದೆ. >> >> ಪರಂಪರೆಯ ಜ್ಞಾನವನ್ನು ವಿಜ್ಞಾನದೊಳಗಿಟ್ಟು ತಕ್ಕಡಿಯಲ್ಲಿ ತೂಗಿ ನೋಡಬೇಕೆನ್ನುವಾಗ ಒಂದು >> ನಿದರ್ಶನ ನೆನಪಾಗುತ್ತದೆ. ನೀರನ್ನು ಮಡಕೆಯಲ್ಲಿರಿಸಿದರೆ ತಂಪಾಗಿರುತ್ತದೆ. ತಲೆಮಾರಿನಿಂದ >> ತಲೆಮಾರಿಗೆ ವರ್ಗಾವಣೆಯಾಗಿ ಬಂದ ಸಮಷ್ಟಿ ವಿವೇಕಕ್ಕೆ ಒಂದು ಉದಾಹರಣೆಯಿದು. ಹೌದು, ಏಕೆ >> ಮಡಕೆಯೊಳಗೆ ನೀರು ತಂಪು ಎನ್ನುವುದನ್ನು ವಿವರಿಸಿ ಹೇಳಿದ್ದರೆ ಎಷ್ಟು ಸೊಗಸಿತ್ತು >> ಎನ್ನಿಸುವುದು ಸಹಜ. >> >> ಫ್ರಿಜ್ನ ಕೊರತೆ ತುಂಬಲು ಇದು ಸರಳ ಉಪಾಯ ಎನ್ನುವುದರಲ್ಲಿ ಎರಡು ಮಾತಿಲ್ಲ. ಮಡಕೆಯೊಳಗಿನ >> ಶಾಖವನ್ನು ಬಳಸಿಕೊಂಡು ನೀರು ಆವಿಯಾಗಿ ಸಣ್ಣ ಸಣ್ಣ ರಂಧ್ರಗಳ ಮೂಲಕ ಹೊರಹೋಗಲು >> ಹವಣಿಸುತ್ತದೆ. ಇದುವೆ ನೀರು ತಣ್ಣಗಿರುವ ರಹಸ್ಯ ಎಂದು ಕಾರ್ಯಕಾರಣ ನಂಟನ್ನು >> ಬಿಡಿಸಿಟ್ಟಾಗಲೇ ಜ್ಞಾನಕ್ಕೆ ಗರಿ ಮೂಡುತ್ತದೆ. ವಿಶಿಷ್ಟವಾಗಿ ಅದು ವಿಜ್ಞಾನವಾಗುತ್ತದೆ. >> >> ಏಕೆ, ಏನು, ಹೇಗೆ ಎಂದು ವಿವರಿಸದೆ ಕೇವಲ ಅದು ಹಾಗೆ, ನಂಬು, ತಿಳಿ ಎಂದರೆ ಅಷ್ಟರಮಟ್ಟಿಗೆ >> ಅರಿವು ಅಪೂರ್ಣವೆನ್ನಿಸುತ್ತದೆ. ಪೂರ್ಣತೆಯಿಲ್ಲದ ತಿಳಿವು ಉಪಯಕ್ತವಾಗದು. ಕೆಲವೊಮ್ಮೆ ಅಪಾಯ >> ಕೂಡ. ಕಟ್ಟಿಗೆಯಲ್ಲಿ ಬೆಂಕಿ ಇದೆ ಎನ್ನುವುದು ಜ್ಞಾನ. ಅದನ್ನು ಉರಿಸಿ ಅಡುಗೆ >> ತಯಾರಿಸಿಕೊಂಡು ಊಟ ಮಾಡುವುದು ವಿಜ್ಞಾನ. >> >> ‘ಜ್ಞಾನವು ವಿಜ್ಞಾನ ಸಮೇತ’ ಎಂಬ ಮಾತಿದೆ. ಹಿರಿಯರ ಮಾರ್ಗದರ್ಶನಗಳು ಅನುಭವಜನ್ಯ. >> ಅವುಗಳಲ್ಲಿ ವ್ಯಾಪ್ತಿ, ವೈಭವವಿದೆ. ಆದರೆ ತಕ್ಕ ಸಮಜಾಯಿಷಿ ಬಯಸುತ್ತವೆ. ಸಾಂಬಾರು >> ತಯಾರಿಸುವಾಗ ತರಕಾರಿ, ಬೇಳೆಕಾಳುಗಳು ಬೆಂದ ನಂತರವೇ ಉಪ್ಪು, ಹುಳಿ, ಖಾರ >> ಬೆರೆಸಬೇಕೆನ್ನುವುದು ಸಾಂಪ್ರದಾಯಿಕ ವಿಧಾನ. ಕಾರಣವಿಷ್ಟೆ. ಅವನ್ನು ಮೊದಲೇ ಬೆರೆಸಿದರೆ >> ನೀರಿನ ಶಾಖದ ಸಾಮರ್ಥ್ಯ ಕಡಿಮೆಯಾಗುತ್ತದೆ. ತರಕಾರಿ, ಬೇಳೆ ಕಾಳು ಬೇಯುವುದು ನಿಧಾನವಾದೀತು. >> >> ಅಲ್ಯೂಮಿನಿಯಂ ಪಾತ್ರೆಯಲ್ಲಿ ಉಪ್ಪೂ ಸೇರಿದಂತೆ ಯಾವುದೇ ಆಹಾರ ವಸ್ತುವನ್ನೂ >> ಇಡಬಾರದೆನ್ನುವ ಕಿವಿಮಾತಿನಲ್ಲಿ ವಿಜ್ಞಾನವಿಲ್ಲದಿಲ್ಲ. ದವಸ, ಧಾನ್ಯ, ಹಣ್ಣು, ತರಕಾರಿ, >> ಸೊಪ್ಪು ವಗೈರೆಗಳಲ್ಲಿನ ಪೌಷ್ಟಿಕಾಂಶಗಳು ಮತ್ತು ಖನಿಜಾಂಶಗಳನ್ನು ಪರಿಣಾಮಹೀನಗೊಳಿಸುವ ಗುಣ >> ಅಲ್ಯೂಮಿನಿಯಂಗಿದೆ. ಎಷ್ಟಾದರೂ ಮನೆಯಲ್ಲಿ ಅಡುಗೆಮನೆ ಎನ್ನುವುದೊಂದು ಅನುಪಮ ಪ್ರಯೋಗಾಲಯ. >> >> ಅಂತೆಯೆ ಮುಸ್ಸಂಜೆಯಲ್ಲಿ ಕಸ ಗುಡಿಸಬಾರದೆಂಬ ಪಾರಂಪರಿಕ ಹಿತವಚನದಲ್ಲಿ ಆಕಸ್ಮಿಕವಾಗಿ >> ಬೆಲೆ ಬಾಳುವ ಸಣ್ಣ ಪುಟ್ಟ ನಾಣ್ಯ, ಒಡವೆಗಳು ತ್ಯಾಜ್ಯದೊಂದಿಗೆ ಬೆರೆತು >> ವಿಲೇವಾರಿಯಾಗದಿರಲೆಂಬ ಸದಾಶಯವಿದೆ. >> >> ಪರಂಪರೆ ಮರೆತರೆ ಹೊಸತನ ಕಂಡುಕೊಳ್ಳಲಾಗದು. ‘ಹಳೆ ಬೇರು, ಹೊಸ ಚಿಗುರು’ ಸಾರ್ವಕಾಲಿಕವಾಗಿ >> ಸಲ್ಲುವ ಇರಾದೆ. ಬಹುಮುಖ್ಯವೆಂದರೆ ವೃಥಾ ಎಲ್ಲಕ್ಕೂ ಬಾಲಿಶವಾಗಿ ಸಮಜಾಯಿಷಿಗಳನ್ನು >> ಪೋಣಿಸಬಾರದಷ್ಟೆ! ವೈಚಾರಿಕತೆ ಹೈರಾಣಾಗಬಾರದು. ವಿಜ್ಞಾನಕ್ಕೆ ಹುಸಿ ವೈಭವೀಕರಣದ >> ಅಗತ್ಯವಿಲ್ಲ. >> >> ಮೈಸೂರಿನಲ್ಲಿ ನಾವು ಶಾಲಾ ಹುಡುಗರಿದ್ದಾಗ ನಮ್ಮ ಬೈಸಿಕಲ್ ದುರಸ್ತಿ ಮಾಡಿಕೊಡುತ್ತಿದ್ದವ >> ತನ್ನ ಇತಿಮಿತಿಯಲ್ಲಿ ಮನಮುಟ್ಟುವಂತೆ ನಮಗೆ ಬೈಸಿಕಲ್ಲಿನ ಪ್ರತಿ ಬಿಡಿ ಭಾಗ, ಅದರ >> ಕಾರ್ಯಕ್ಷಮತೆ ವಿವರಿಸುತ್ತಿದ್ದ ಪರಿ ನೆನಪಾಗುತ್ತದೆ. ‘ನೋಡಿ ಇದೇ ಫ್ರೀವೀಲ್. >> >> ಇದು ನಾವು ಪೆಡಲ್ ಮಾಡಿದ ಶಕ್ತಿಯನ್ನು ತನ್ನಲ್ಲಿ ಶೇಖರಿಸಿಕೊಂಡು ನಿಧಾನವಾಗಿ ಬಿಡುಗಡೆ >> ಮಾಡುತ್ತದೆ. ಬೈಸಿಕಲ್ಲಿನ ಹೃದಯವೆ ಇದು. ಮುಂದಿನ ಗಾಲಿಯ ಬ್ರೇಕ್ ಒಂದನ್ನೇ ಹಾಕೀರಿ ಜೋಕೆ’ >> ಎನ್ನುವ ವೈಜ್ಞಾನಿಕ ಎಚ್ಚರಿಕೆ ಬೇರೆ ಅವನಿಂದ. >> >> ಅಬ್ಬ! ಎಂಥ ಬಹೂಪಯೋಗಿ ವಾಹನ. ಆದರೂ ಅತಿ ಸರಳ. ‘ಬೈಸಿಕಲ್ಲಿನ ಪಿತಾಮಹ ಸ್ಕಾಟ್ಲೆಂಡಿನ >> ಮ್ಯಾಕ್ಮಿಲನ್ ಎಂಬ ಮಹಾನುಭಾವನಿಗೆ ಎಷ್ಟು ಋಣಿಯಾಗಿದ್ದರೂ ಸಾಲದು ತಾನೆ’ ಅಂತ ಆತ ನಮಗೆ >> ತರಗತಿಯನ್ನೇ ತೆಗೆದುಕೊಂಡುಬಿಡುತ್ತಿದ್ದ. ಆಗಿಂದಾಗ್ಗೆ ವಾಹನದ ಅದ್ಭುತ ಮೆಚ್ಚಲು >> ಉತ್ತೇಜಿಸುತ್ತಿದ್ದ. ಹಾಗಾಗಿ ಪ್ರತಿ ಬಾರಿ ರಿಪೇರಿ ಸಲುವಾಗಿ ಅವನ ಬೈಸಿಕಲ್ ಶಾಪಿಗೆ >> ಹೋಗುವುದೇ ಶಿಕ್ಷಣವೆನ್ನಿಸುತ್ತಿತ್ತು. >> >> ಟಿ.ವಿ. ರಿಪೇರಿಯಿರಲಿ, ರೈಲು ಚಾಲನೆಯಿರಲಿ ಅಥವಾ ವಿಮಾನ ಹಾರಿಸುವುದಿರಲಿ ಅದನ್ನು >> ಕೈಗೊಳ್ಳುವವರು ಈ ಮಾಹಿತಿ ದಿನಮಾನಗಳಲ್ಲಿ ಆಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು >> ಕನಿಷ್ಠ ತಿಳಿವನ್ನು ರೂಢಿಸಿಕೊಳ್ಳುವುದು ಅಪೇಕ್ಷಣೀಯ. >> >> ಹಡಗಿನ ಕ್ಯಾಪ್ಟನ್ ಈ ದೊಡ್ಡ ವಾಹನ ನೀರಿನಲ್ಲಿ ಮುಳುಗದೆ ಹೇಗೆ ತೇಲುತ್ತದೆ ಎನ್ನುವುದು >> ಕಟ್ಟಿಕೊಂಡು ನನಗೇನಾಗಬೇಕಿದೆ ಎಂದೋ ಕಟ್ಟಡದ ಗುತ್ತಿಗೆದಾರ ಸಿಮೆಂಟ್ ನೀರು ಹೀರಿದಷ್ಟೂ >> ಗಟ್ಟಿ ಹೇಗೆನ್ನುವುದು ತನಗೆ ಸಂಬಂಧಿಸಿದ್ದಲ್ಲ ಎಂದೋ ಮೂಗೆಳೆದರೆ ಏನು ಚಂದ? >> ಅರಿವೆನ್ನುವುದು ಸಾಟಿಯಿಲ್ಲದ ಬೆಳಕು. >> >> ಪರಂಪರೆಯ ಜ್ಞಾನವನ್ನು ಸಂಗ್ರಹಿಸುವ, ವಿಂಗಡಿಸುವ ಮತ್ತು ಸಮರ್ಪಕವಾಗಿ ವ್ಯಾಖ್ಯಾನಿಸುವ >> ವ್ಯವಸ್ಥೆಯಿರಬೇಕು. ಈ ನಿಟ್ಟಿನಲ್ಲಿ ಜನಸಾಮಾನ್ಯರನ್ನು ಅದರಲ್ಲೂ ವಿಶೇಷವಾಗಿ ಸಂಪನ್ಮೂಲಗಳ >> ನಿಧಿಗಳೇ ಆದ ಆದಿವಾಸಿಗಳನ್ನು ತೊಡಗಿಸಿಕೊಳ್ಳುವುದು ಅತ್ಯವಶ್ಯ. ಸಾಂಪ್ರದಾಯಿಕ ಗ್ರಹಿಕೆಗಳು >> ಸ್ಥಳಜನ್ಯವಾಗಿರುತ್ತವೆ. ಅವು ನಿರ್ದೇಶಿಸುವ ದಿಕ್ಕು, ಧ್ವನಿ ಮಹತ್ವದ್ದು. >> >> ವಿಜ್ಞಾನ ಒಂದು ವ್ಯವಸ್ಥಿತ ಅರಿವು. ವಿಶ್ವದ ಬಗೆಗೆ ಪ್ರಮಾಣಾರ್ಹ ಸ್ಪಷ್ಟೀಕರಣಗಳು ಹಾಗೂ >> ಮುಂಗಾಣ್ಕೆಗಳ ರೂಪಗಳಲ್ಲಿ ಅದು ತಿಳಿವನ್ನು ಕಟ್ಟಿಕೊಡುತ್ತದೆ. ಪರೀಕ್ಷೆಗಳಂತೂ ಆ >> ನೆಲೆಯಲ್ಲಿ ಅವ್ಯಾಹತ. ಆವರ್ತಗಳೋಪಾದಿಯಲ್ಲಿ ತರ್ಕಬದ್ಧ ಪರಿಷ್ಕರಣೆಗಳು, ನಿರ್ವಚನಗಳು. >> >> ಗ್ರೀಕ್ ದಾರ್ಶನಿಕ ಸಾಕ್ರೆಟಿಸ್ ಕೇವಲ ವಸ್ತುಗಳ ಸ್ವಭಾವ, ಚಲನೆಯ ಗತಿ, >> ಲೆಕ್ಕಾಚಾರಗಳಿಗಷ್ಟೆ ತಿಳಿವಳಿಕೆ ಸೀಮಿತವಾಗಬಾರದು, ನೈಜ ಬದುಕಿನ >> ಸವಾಲುಗಳನ್ನೆದುರಿಸುವಲ್ಲಿ ಅದು ಪೂರಕವಾಗಿರಬೇಕೆಂದ. >> >> ಅವನ ಟೀಕೆ ಅಂದಿನ ಸಮಾಜಕ್ಕೆ ಸರಿಕಾಣಲಿಲ್ಲ. ಸಾಕ್ರೆಟಿಸ್ಗೆ ಮರಣದಂಡನೆಯೆ ಆಯಿತು. >> ರಾಜೇಗೌಡ ಅವರು ಉದಾಹರಿಸಿರುವ ಎಡವಟ್ಟುಗಳಿಗೆ ಪರಿಹಾರವೆಂದರೆ, ಧರ್ಮ ಸಹಿತ ವಿಜ್ಞಾನ >> ಮತ್ತು ವಿಜ್ಞಾನಸಹಿತ ಧರ್ಮ ಎರಡೂ ಒಂದನ್ನೊಂದು ಕೈ ಹಿಡಿದೇ ಮುಂದೆ ಸಾಗುವುದು. >> >> Hareeshkumar K >> GHS HUSKURU >> MALAVALLI TQ >> MANDYA DT >> MOB 9880328224 >> >> -- >> 1. If a teacher wants to join STF, visit http://karnatakaeducation.org. >> in/KOER/en/index.php/Become_a_STF_groups_member >> 2. For STF training, visit KOER - http://karnatakaeducation.org. >> in/KOER/en/index.php >> 4. For Ubuntu 14.04 installation, visit http://karnatakaeducation.org. >> in/KOER/en/index.php/Kalpavriksha >> 4. For doubts on Ubuntu, public software, visit >> http://karnatakaeducation.org.in/KOER/en/index.php/Frequentl >> y_Asked_Questions >> 5. Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Why_public_software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/mathssciencestf. >> For more options, visit https://groups.google.com/d/optout. >> > -- > 1. If a teacher wants to join STF, visit http://karnatakaeducation.org. > in/KOER/en/index.php/Become_a_STF_groups_member > 2. For STF training, visit KOER - http://karnatakaeducation.org. > in/KOER/en/index.php > 4. For Ubuntu 14.04 installation, visit http://karnatakaeducation.org. > in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/ > Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/mathssciencestf. For more options, visit https://groups.google.com/d/optout.
