mam watas app nlli kaluhisi piease or pdf <https://www.avast.com/sig-email?utm_medium=email&utm_source=link&utm_campaign=sig-email&utm_content=webmail> Virus-free. www.avast.com <https://www.avast.com/sig-email?utm_medium=email&utm_source=link&utm_campaign=sig-email&utm_content=webmail> <#DAB4FAD8-2DD7-40BB-A1B8-4E2AA1F9FDF2>
2018-01-16 10:25 GMT+05:30 Latha Nisarga <latha.nisa...@gmail.com>: > MADAM GANARAJYOTSVADA MAHITI KALUHISI > > 2018-01-16 5:02 GMT+05:30 Mahendrakumar C <bannurmahen...@gmail.com>: > >> ಎಲ್ಲ ಪರಿಪೂರ್ಣ ಮಾಹಿತಿ ಕಣಜ ನೀಡಿದ ತಮಗೆ ಧನ್ಯವಾದಗಳು >> >> On 16 Jan 2018 2:06 am, "suhas hb" <thippeswamyhs1...@gmail.com> wrote: >> >>> >>> On 15 Jan 2018 12:47 p.m., "Sameera samee" <mehak.sa...@gmail.com> >>> wrote: >>> >>>> ಪ್ರಕೃತ "ರಾಮಧಾನ್ಯ ಚರಿತ್ರೆ"ಯು ಕನಕದಾಸರಿಂದ ರಚಿತವಾದ ಒಂದು ಪುಟ್ಟ ವಿಡಂಬನ ಕಾವ್ಯ. >>>> ಇದೊಂದು ಕಲ್ಪಿತ ಕಥೆ. ರಾಗಿ(ನರೆದಲೆಗ) ಹಾಗೂ ಭತ್ತ(ವ್ರಿಹಿಗ)- ಇವರಿಬ್ಬರ ನಡುವೆ ಯಾರು >>>> ಹೆಚ್ಚು ಯಾರು ಕಡಿಮೆ ಎಂಬ ಜಗಳವು ಉದ್ಭವಿಸಲಾಗಿ, ರಾಮನು ಇವರಿಬ್ಬರ ವ್ಯಾಜ್ಯವನ್ನು >>>> ಪರಿಹರಿಸಿ ನರೆದಲೆಗವೇ ಉತ್ತಮವೆಂದು ಸಾರಿ ತೀರ್ಪನ್ನು ನೀಡುವುದು ಇಲ್ಲಿನ ಕಥಾಹಂದರ. >>>> >>>> ಆ ಕಾಲಕ್ಕೆ ಇದ್ದಿರಬಹುದಾದ ವರ್ಗ-ವರ್ಣ ತಾರತಮ್ಯಗಳ ಪ್ರತೀಕವಾಗಿ - ಉಚ್ಛ ವರ್ಗಗಳ >>>> ಪ್ರತಿನಿಧಿಯಾಗಿ ನೆಲ್ಲೂ, ಕೆಳವರ್ಗಗಳ ಪ್ರತಿನಿಧಿಯಾಗಿ ರಾಗಿಯೂ ಈ ಕಾವ್ಯದಲ್ಲಿ >>>> ಕಂಡುಬರುತ್ತವೆ. ಹೀಗಾಗಿ ’ರಾಮಧಾನ್ಯ ಚರಿತ್ರೆ’ಯನ್ನು ರೂಪಕ ಕಾವ್ಯವೆಂದೂ ಹೇಳಬಹುದು. >>>> >>>> >>>> ರಾವಣನನ್ನು ಸಂಹರಿಸಿದ ನಂತರ ರಾಮನು ಸೀತೆ, ಲಕ್ಷ್ಮಣ, ವಿಭೀಷಣ, ಹನುಮಂತ >>>> ಮುಂತಾದವರೊಂದಿಗೆ ಅಯೋಧ್ಯೆಗೆ ಮರಳುತ್ತಿರುವಾಗ, ಮಾರ್ಗಮಧ್ಯದಲ್ಲಿ ಮುನಿಗಳೆಲ್ಲರೂ ಇವರಿಗೆ >>>> ವಿವಿಧ ಧಾನ್ಯಗಳಿಂದ ಸಿದ್ಧಪಡಿಸಿದ ಭಕ್ಷ್ಯ-ಭೋಜನಗಳ ಔತಣವೊಂದನ್ನು ಏರ್ಪಡಿಸಿರುತ್ತಾರೆ. ಆಗ >>>> ಅವರಲ್ಲಿ ಸಹಜವಾಗಿ ಧಾನ್ಯಗಳಲ್ಲಿ ಯಾವುದು ಶ್ರೇಷ್ಠ ಎಂಬ ಪ್ರಶ್ನೆಯು ಉದ್ಭವಿಸುತ್ತದೆ. ಈ >>>> ಪ್ರಶ್ನೆಯೇ ’ರಾಮಧಾನ್ಯ ಚರಿತ್ರೆ’ಯ ಕಥಾಮೂಲ. ಇಲ್ಲಿಂದಲೇ ಭತ್ತ ಹಾಗೂ ರಾಗಿಯ ನಡುವೆ >>>> ಜಗಳವೇರ್ಪಡುವುದು. >>>> >>>> >>>> ಅವರಿಬ್ಬರ ನಡುವಿನ ಜಗಳವನ್ನು ನಿವಾರಿಸಿ ನ್ಯಾಯವನ್ನು ಹೇಳಲೆಂದು ರಾಮನು >>>> ಅವರಿಬ್ಬರನ್ನೂ ಆರು ತಿಂಗಳುಗಳ ಕಾಲ ಬಂಧನದಲ್ಲಿರಿಸುವಂತೆ ಹೇಳುತ್ತಾನೆ. ಆರು ತಿಂಗಳ ನಂತರ >>>> ಇವರಿಬ್ಬರನ್ನೂ ಸಭೆಗೆ ಕರೆಸಲಾಗಿ, ಆ ವೇಳೆಗೆ ಭತ್ತವು ಸೊರಗಿ ಟೊಂಕ ಮುರಿದು ಬಿದ್ದರೆ, >>>> ರಾಗಿಯು ಯಾವ ಕ್ಲೇಶಕ್ಕೂ ಒಳಗಾಗದೆ ಗಟ್ಟಿಯಾಗಿ ನಿಲ್ಲುತ್ತದೆ. ಕೊನೆಗೆ, ಆರು ತಿಂಗಳುಗಳ >>>> ನಂತರವೂ ಸ್ವಲ್ಪವೂ ಕಾಂತಿಗುಂದದ ರಾಗಿಗೇ ರಾಮನ ಸಭೆಯಲ್ಲಿ ಶ್ರೇಷ್ಠತೆಯ ಪಟ್ಟ >>>> ದೊರೆಯುತ್ತದೆ. ಇಡೀ ಸಭೆಯು ರಾಗಿಯನ್ನು ಮೆಚ್ಚಿ ಹಾರೈಸುತ್ತದೆ. >>>> >>>> ------------------------------------------------------------ >>>> ------------------------------------------------ >>>> >>>> >>>> ರಾಮಧಾನ್ಯ ಚರಿತ್ರೆ >>>> >>>> >>>> >>>> ರಾಮಧಾನ್ಯದ ಕೃತಿಯನೀ ಜನ >>>> >>>> ದಾಮವೆಲ್ಲಾದರಿಸುವಂದದಿ >>>> >>>> ಭೂಮಿಗಚ್ಚರಿಯಾಗಿ ಪೇಳುವೆನೀ ಮಹಾಕಥೆಯ >>>> >>>> ಪ್ರೇಮದಿಂದಾದರಿಸಿ ಕೇಳ್ದ ಸ >>>> >>>> ನಾಮರಿಗೆ ಸತ್ಕರುಣದಲಿ >>>> >>>> ರಾಮ ಪಾಲಿಸಿಕೊಡುವ ಮನದಲಿ ಇಷ್ಟಸಂಪದವ (೩) >>>> >>>> >>>> ಧರೆಯನೆಲ್ಲವ ಸೋತು ಜೂಜಲಿ >>>> >>>> ಕುರುಪತಿಗೆ, ಕೈದಳಿಸಿ ತಮ್ಮಂ >>>> >>>> ದಿರು ಸಹಿತ ಧರ್ಮಜನು ಕಾಮ್ಯಕ ವನದೊಳಿರುತಿರಲು >>>> >>>> ಪರಮ ಋಷಿ ಶಾಂಡಿಲ್ಯ ಸ >>>> >>>> ತ್ಕರುಣದಲಿ ನಡೆತಂದನಲ್ಲಿಗೆ >>>> >>>> ವರ ತಪೋಧನರೊಡನೆ ಕಾಣಿಸಿಕೊಂಡನುಚಿತದಲಿ (೪) >>>> >>>> >>>> ಧರಣಿಪತಿ ಧರ್ಮಜನು ತಮ್ಮಂದಿರೊಡಗೂಡಿ ಶಾಂಡಿಲ್ಯ ಮುನಿಗೆ ವಂದಿಸಿ ಸತ್ಕರಿಸಿದನು. ಆಗ >>>> ಶಾಂಡಿಲ್ಯ ಮುನಿಯು "ನೃಪಸಿರಿ - ದರಿದ್ರತೆ ನಿಲದು, ಪರಿಹಾರವಹುದು" ಎಂದು ನುಡಿಯುತ್ತಾನೆ. >>>> ಆಗ ಧರ್ಮಜನು : >>>> >>>> >>>> "ದೇವಋಷಿಗಳು ನಿಮ್ಮ ಕರುಣಾ >>>> >>>> ಭಾವವೆಮ್ಮಲ್ಲಿರಲು ನಮಗಿ >>>> >>>> ನ್ನಾವ ಕಷ್ಟದ ಬಳಕೆದೋರದು. ನಿಮ್ಮ ದರುಶನದಿ >>>> >>>> ಪಾವನರು ನಾವಾದೆವೆಮಗಿ >>>> >>>> ನ್ನಾವ ಬುದ್ಧಿಯನರುಹುವಿರಿಯದ >>>> >>>> ನೀವು ಪೇಳೆನೆ", ನಸುನಗುತ ಮುನಿನಾಥನಿಂತೆಂದ (೬) >>>> >>>> >>>> "ದೇವಋಷಿಗಳು ನಿಮ್ಮ ಕರುಣೆ ನಮ್ಮ ಮೇಲಿರುವಾಗ ನಮಗೆ ಯಾವ ಕಷ್ಟವೂ ಬರದು. ನಿಮ್ಮ >>>> ದರ್ಶನದಿಂದ ನಾವು ಪಾವನರಾದೆವು ಸ್ವಾಮಿ, ನಮಗೆ ನೀವು ಯಾವ ವಿಷಯವನ್ನು ಅರುಹುವಿರಿ ಈಗ" >>>> ಎಂದು ಕೇಳಲು, ಶಾಂಡಿಲ್ಯ ಮುನಿಯು "ಯುಧಿಷ್ಟಿರ, ಭೂಮಿಯಲ್ಲಿ ಅಧಿಕವಾದ ಖ್ಯಾತಿಯನ್ನು >>>> ಹೊಂದಿರುವ ನಾಲ್ಕು ಅರಸುಗಳೆಂದರೆ - ನಳ, ರಾಮ, ಯುಧಿಷ್ಟಿರ ಹಾಗೂ ಹರಿಶ್ಚಂದ್ರ ಎಂದು >>>> ಜಗವೆಲ್ಲ ಸಾರುತ್ತಿದೆ. ಅವರಲ್ಲಿ ರಾಮನು ಅತ್ಯಂತ ಗುಣಶೀಲನಾಗಿದ್ದಾನೆ. ಒಮ್ಮೆ >>>> ನೆಲ್ಲು(ವ್ರಿಹಿಗ) ಹಾಗೂ ರಾಗಿ(ನರೆದಲೆಗ)ಗಳ ನಡುವೆ ಮೂಡಿದ್ದ ಜಗಳವನ್ನು ನಿವಾರಿಸಿ, >>>> ಸರಿಯಾದ ನ್ಯಾಯವನ್ನು ಹೇಳಿ ಶ್ರೀರಾಮನು ಧರ್ಮವನ್ನು ಪಾಲಿಸಿದ" ಎಂದು ತಿಳಿಸುತ್ತಾನೆ. >>>> >>>> >>>> ಆಗ ಧರ್ಮರಾಯನು ರಾಮಚರಿತೆಯನ್ನು ತಮಗೆ ಹೇಳಬೇಕೆಂದು ಶಾಂಡಿಲ್ಯ ಮುನಿಯನ್ನು >>>> ಬಿನ್ನವಿಸಲು, ಆ ಮುನಿಪನು ಅಲ್ಲಿದ್ದವರಿಗೆಲ್ಲ ರಾಮನ ಕಥೆಯನ್ನು ವಿಸ್ತರಿಸಿ ಹೆಳುತ್ತಾನೆ. >>>> : >>>> >>>> >>>> ಕೇಳು ಕುಂತೀ ತನಯ, ಗಂಗಾ ನದಿಯ ದಡದ ಉತ್ತರ ಭಾಗದಲ್ಲಿ ವಿಶಾಲವಾಗಿಯೂ, ವೈಭವಯುತವಾಗಿಯೂ >>>> ಇರುವ ಅಯೋಧ್ಯಾಪುರ. ಆ ಪುರದ ಅರಸ ದಶರಥ. ಅವನಿಗೆ ಕೌಸಲ್ಯೆ, ಕೈಕೆ ಹಾಗೂ ಸುಮಿತ್ರೆ - ಈ >>>> ಮೂವರು ಅರಸಿಯರು. >>>> >>>> ಆ ದಶರಥ ಹಾಗೂ ಕೌಸಲ್ಯೆಯರಿಗೆ ಜನಿಸಿದ ಗುಣನಿಧಿ ಆ ರಾಮ. ಅವನು ತಾಟಕಿಯೆಂಬ >>>> ರಾಕ್ಷಸಿಯನ್ನು ಸಂಹರಿಸಿ, ಮಾರೀಚ-ಸುಬಾಹುಗಳನ್ನು ಕೊಂದು, ವಿಶ್ವಾಮಿತ್ರ ಮುನಿಯು >>>> ನಡೆಸುತ್ತಿದ್ದ ಮಖ(ಯಾಗ)ವನ್ನು ಯಾವುದೇ ವಿಘ್ನ ಬಾರದಂತೆ ರಕ್ಷಿಸಿದನು. ಆ ನಂತರದಲ್ಲಿ >>>> ರಾಮನು ಗೌತಮನ ಸತಿ ಅಹಲ್ಯೆಯ ಶಾಪವನ್ನು ನಿವಾರಿಸಿ, ತನ್ನ ತಮ್ಮ ಲಕ್ಷ್ಮಣ ಹಾಗೂ ಮುನಿ >>>> ವಿಶ್ವಾಮಿತ್ರನೊಡಗೂಡಿ ಮಿಥಿಲಾನಗರಕ್ಕೆ ಬಂದನು. >>>> >>>> ಮುಂದೆ, ಅಲ್ಲಿನ ಅರಸನಾದ ಜನಕನ ಮಗಳು ಸೀತೆಯ ಸ್ವಯಂವರದಲ್ಲಿ ಶಿವಧನುಸ್ಸನ್ನು >>>> ಹೆದೆಯೇರಿಸಿ ಮುರಿದು, ಶುಭಮುಹೂರ್ತದಲ್ಲಿ ರಾಮನು ಸೀತೆಯನ್ನು ವರಿಸಿದನು. ಆ ನಂತರದಲ್ಲಿ >>>> ರಾಮನು ತನ್ನವರೊಡಗೂಡಿ ಅಯೋಧ್ಯೆಗೆ ಹೊರಟುಬಂದನು. >>>> >>>> >>>> ಕೇಳು ಧರ್ಮಜ, ರಾಮನಿಗೆ ಕೂಡ ನಿಮ್ಮಂತೆಯೇ ವನವಾಸ ಮಾಡಬೇಕಾಗಿ ಬಂತು. ಪಿತೃವಚನ >>>> ಪಾಲನೆಗೆಂದು ರಾಮನು ತನ್ನ ಮಡದಿ ಸೀತೆ ಹಾಗೂ ಲಕ್ಷ್ಮಣರೊಂದಿಗೆ ಘೋರವಾದ ಕಾನನದಲ್ಲಿ >>>> ಇರಬೇಕಾಯಿತು. >>>> >>>> "ಭರತನನು ಸಂತೈಸಿ, ಕಾಕಾಸುರನ ಪ್ರಾಣವ ಕಾಯ್ದು, ದಾನವ ತರುಣಿ ನಾಸಿಕವರಿದು, ಮಾಯಾಮೃಗವ >>>> ಸಂಹರಿಸಿ, ಸರಸಿಜಾಕ್ಷಿಯನಗಲಿ, ಮಾರ್ಗಾಂತರದಿ ಕಂಡ ಜಟಾಯುವನು - ಮನ ಮರುಗಿ ವೃತ್ತಾಂತವನು >>>> ತಿಳಿದವನಲ್ಲಿ ಗತಗೊಳಿಸಿ..(೧೩)" >>>> >>>> >>>> ಸೀತೆಯನ್ನು ಹುಡುಕಿ ಹೊರಟ ರಾಮಲಕ್ಷ್ಮಣರಿಗೆ ಸಾವಿನ ಅಂಚಿನಲ್ಲಿದ್ದ ಜಟಾಯುವು >>>> ಕಾಣಿಸುತ್ತಾನೆ. ಅವನಿಂದ ರಾಮನು ನಡೆದ ವೃತ್ತಾಂತವನ್ನು(ಸೀತಾ ಅಪಹರಣ, ಹಾಗೂ ರಾವಣನನ್ನು >>>> ಎದುರಿಸಿದ ಜಟಾಯುವನ್ನು ರಾವಣನು ಗಾಯಗೊಳಿಸಿದ್ದು) ಕೇಳಿ ತಿಳಿದುಕೊಳ್ಳುತ್ತಾನೆ. ಇಷ್ಟನ್ನೂ >>>> ತಿಳಿಸುವ ವೇಳೆಗೆ ಜಟಾಯುವು ಮೃತನಾಗುತ್ತಾನೆ. ಅವನ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ >>>> ನಂತರ ರಾಮಲಕ್ಷ್ಮಣರು ಸೀತೆಯನ್ನು ಹುಡುಕುತ್ತ ಹೊರಡುತ್ತಾರೆ. >>>> >>>> ಮಾರ್ಗ ಮಧ್ಯದಲ್ಲಿ ಹನುಮನನ್ನು ಕಂಡು, ಕಿಷ್ಕಿಂದೆಯನ್ನು ತಲುಪಿ, ಅಲ್ಲಿ ವಾಲಿಯನ್ನು >>>> ಹರಿಸಿ, ಸುಗ್ರೀವನು ಕಳುಹಿಸಿದ ವಾನರ ಸೈನ್ಯವನ್ನು ಒಡಗೊಂಡು ರಾಮನು ದಕ್ಷಿಣಕ್ಕೆ ಹೊರಟನು. >>>> ಸಮುದ್ರವನ್ನು ದಾಟಲು ಸೇತುಬಂಧವನ್ನು ನಿರ್ಮಿಸಿ, ಲಂಕೆಯನ್ನು ತಲುಪಿ, ರಾವಣ ಕುಂಭಕರ್ಣಾದಿ >>>> ದಾನವ ವೀರರನ್ನು ಕೊಂದು, ರಾಮನು ನಂತರದಲ್ಲಿ ವಿಭೀಷಣನಿಗೆ ಪಟ್ಟವನ್ನು ಕಟ್ಟಿದನು. >>>> >>>> >>>> ಆ ನಂತರ ರಾಮನು ಸೀತೆಯನ್ನು ಕೈಕೊಂಡು, ತಮ್ಮೊಡನೆ ಅಯೋಧ್ಯೆಗೆ ಬರಲು ವಿಭೀಷಣನನ್ನೂ >>>> ಅಹ್ವಾನಿಸುತ್ತಾನೆ. ಅಗ ಅಗಣಿತ ದಾನವ ಸೇನೆಯು ಅವರೊಡನೆ ಅಯೋಧ್ಯೆಗೆ ಹೊರಡಲು ಸಿದ್ಧವಾಯ್ತು. >>>> >>>> ವಿಭೀಷಣನು ತನಗೆಂದು ಅರ್ಪಿಸಿದ ಕುಬೇರನ ರಥದಲ್ಲಿ ರಾಮನು ಸೀತೆ ಹಾಗೂ ಲಕ್ಷ್ಮಣರೊಡನೆ >>>> ಕುಳಿತಿರಲು, ಅವರೊಡನೆ ಹನುಮ, ಜಾಂಬವಂತ, ವಿಭೀಷಣಾದಿಯಾಗಿ, ದಾನವ ಹಾಗೂ ವಾನರ ಸೈನ್ಯವೂ >>>> ಅಯೋಧ್ಯೆಯೆಡೆಗೆ ಹೊರಡುತ್ತಾರೆ. >>>> >>>> >>>> ಮಾರ್ಗ ಮಧ್ಯದಲ್ಲಿ ಇವರೆಲ್ಲ ವಾಲ್ಮೀಕಿ, ಮುಚುಕುಂದ ಮುಂತಾದ ಮುನಿಗಳ ಆಶ್ರಮಗಳನ್ನು >>>> ಸಂದರ್ಶಿಸಿದರು. ನಂತರ ಮುಂದುವರೆದು ಇವರೆಲ್ಲ ಮಾಹವನವೊಂದರಲ್ಲಿ ಬೀಡುಬಿಟ್ಟಿರಲು ಹಲವಾರು >>>> ಮುನಿವರರು ಬಂದು ರಾಮನನ್ನು ಕಂಡರು. >>>> >>>> >>>> ಕೌಶಿಕನು, ಜಮದಗ್ನಿ, ಜನ್ಹು, ಪರಾಶರನು, ಜಾಬಾಲಿ, ಭೃಗು, ದೂರ್ವಾಸ, ಗೌತಮನಾದಿಯಾದ >>>> ಸಮಸ್ತ ಮುನಿವರರು ಭಾಸುರದ ತೇಜದಲಿ ತಮ್ಮ ನಿವಾಸವನು ಹೊರವಂಟು ಬಂದರು, ದಾಶರಥಿಯನು ಕಂಡು >>>> ಹರಸಿದರಕ್ಷತೆಯ ತಳಿದು (೨೩) >>>> >>>> >>>> ಅವರೆಲ್ಲ ರಾಮನನ್ನು ಮನಸಾರೆ ಪ್ರಾರ್ಥಿಸಿ, ಹೊಗಳಿ, ವಿವಿಧ ಬಗೆಯಲ್ಲಿ ಸತ್ಕರಿಸಿದರು. >>>> >>>> >>>> ಅಲ್ಲಿ ನೆರೆದ ಮಹಾಮುನೀಶ್ವರ >>>> >>>> ರೆಲ್ಲ ತರಿಸಿದರಖಿಳ ವಸ್ತುವ - >>>> >>>> ಬೆಲ್ಲ, ಸಕ್ಕರೆ, ಜೇನುತುಪ್ಪ, ರಸಾಯನಂಗಳಲಿ >>>> >>>> ಭುಲ್ಲವಿಸಿ ರಚಿಸಿದ ಸುಭಕ್ಷಗ >>>> >>>> ಳೆಲ್ಲವನು ತುಂಬಿದರು ಹೆಡಗೆಗ >>>> >>>> ಳಲ್ಲಿ. ಜೋಡಿಸಿ, ಹೊರಿಸಿ ತಂದರು ರಾಮನೋಲಗಕೆ (೨೮) >>>> >>>> >>>> ರಾಮನೊಡನೆ ಬಂದವರೆಲ್ಲ ಆ ರುಚಿರುಚಿಯಾದ ಭೋಜ್ಯಗಳೆಲ್ಲವನ್ನು ಮನಸಾರೆ ಸವಿದರು. >>>> ಅವರೆಲ್ಲ ಮುನಿವರರನ್ನು ಆನಂದದಿಂದ ಕೊಂಡಾಡಿದರು. ಆಗ ರಾಮನು ಹನುಮನನ್ನು ಕರೆದು ಆ >>>> ಭಕ್ಷ್ಯಗಳ ರುಚಿಯನ್ನು ಕುರಿತು ಪ್ರಶ್ನಿಸಿದನು - >>>> >>>> >>>> ಅನಿಲಸುತ ಬಾರೆಂದು ರಘುನಂ >>>> >>>> ದನನು "ಕರುಣದೊಳಿವರ ರುಚಿಯೆಂ >>>> >>>> ತೆನಲು", ಕರಗಳ ಮುಗಿದು ಬಿನ್ನೈಸಿದನು ರಘುಪತಿಗೆ >>>> >>>> ’ಇನಕುಲಾನ್ವಯತಿಲಕ ಚಿತ್ತೈ >>>> >>>> ಸೆನಗೆ ಸವಿಯಹುದಿನ್ನು ಧಾನ್ಯದ >>>> >>>> ತನುವನೀಕ್ಷಿಸಬೇಕು, ದೇವರು ತರಿಸಿ ನೀವೆಂದ’ (೨೯) >>>> >>>> >>>> ಆಗ ಹನುಮನು ’ಭಕ್ಷ್ಯಗಳೇನೋ ಬಹಳ ರುಚಿಯಾಗಿವೆ. ಆದರೆ ಈ ಭಕ್ಷ್ಯಗಳನ್ನು ಯಾವ ಯಾವ >>>> ಧಾನ್ಯಗಳಿಂದ ತಯಾರಿಸಿದ್ದಾರೋ ಆ ಧಾನ್ಯಗಳನ್ನೆಲ್ಲ ಒಮ್ಮೆ ತಾನು ನೋಡಬೇಕು. ದಯವಿಟ್ಟು ತಾವು >>>> ಆ ಧಾನ್ಯಗಳನ್ನು ತರಿಸಿ’ ಎಂದು ರಾಮನನ್ನು ಕೇಳುತ್ತಾನೆ. >>>> >>>> ಹಾಗೇ ಆಗಲಿ ಎಂದು ರಾಮನು ಗೌತಮ ಮುನಿಯನ್ನು ’ಧಾನ್ಯಗಳನ್ನು ತರಿಸಬೇಕು’ ಎಂದು >>>> ವಿನಯದಿಂದ ಕೇಳಿಕೊಳ್ಳುತ್ತಾನೆ. ಆಗ ಗೌತಮ ಮುನಿಯ ಶಿಷ್ಯರು ಎಲ್ಲ ತರದ ಧಾನ್ಯಗಳನ್ನೂ >>>> ಹೊತ್ತು ತಂದು ಅಲ್ಲಿದ್ದವರೆಲ್ಲರ ಮುಂದಿಡುತ್ತಾರೆ. >>>> >>>> >>>> "ನರೆದಲೆಗನಿದು, ನೆಲ್ಲು, ಹಾರಕ, ಬರಗು, ಜೋಳವು, ಕಂಬು, ಸಾಮೆಯು, ಉರುತರದ ನವಣೆಯಿದು >>>> ನವಧಾನ್ಯ"ವೆಂದೆನಲು, ಮೆರೆವ ರಾಶಿಯ ಕಂಡು - ’ಇದರೊಳು ಪರಮಸಾರದ ಹೃದಯನಾರೆಂದರಸಿ’ >>>> ಕೇಳಿದನಲ್ಲಿರುತಿಹ ಮಹಾಮುನೀಶ್ವರರ (೩೨) >>>> >>>> (೧. ನರೆದಲೆಗ: ರಾಗಿ, ೨. ನೆಲ್ಲು: ಭತ್ತ. ೩. ಹಾರಕ, ಬರಗು, ಕಂಬು, ಸಾಮೆ, ನವಣೆ - >>>> ಬಗೆಬಗೆಯ ಇತರ ಧಾನ್ಯಗಳು). >>>> >>>> ಎಲ್ಲ ಧಾನ್ಯಗಳ ಹೆಸರುಗಳನ್ನೂ ಒಂದೊಂದಾಗಿ ಹೇಳುತ್ತಿರಲು, ರಾಮನು - "ಈ ಧಾನ್ಯಗಳಲ್ಲಿ >>>> ಉತ್ತಮವಾದದ್ದು ಯಾವುದು?" ಎಂದು ಅಲ್ಲಿದ್ದ ಮುನಿಗಳನ್ನು ಕೇಳುತ್ತಾನೆ. ಆಗ >>>> >>>> >>>> ಕೆಲರು ಗೋದಿಯ, ಸಾಮೆಯನು ಕೆಲ >>>> >>>> ಕೆಲರು ನವಣೆಯ, ಕಂಬು, ಜೋಳವ >>>> >>>> ಕೆಲರು ಹಾರಕವೆಂದು, ಕೆಲವರು ನೆಲ್ಲನತಿಶಯವ, >>>> >>>> ಕೆಲರು ನರೆದಲಗನನು ಪತಿಕರಿ >>>> >>>> ಸಲದ ನೋಡಿದ ನೃಪತಿ"ಯದರೊಳು >>>> >>>> ಹಲವು ಮತವೇಕೊಂದನೇ ಪೇಳೆನಲು", ಗೌತಮನು: (೩೩) >>>> >>>> >>>> (ಅಲ್ಲಿದ್ದ ಕೆಲವರು ಗೋಧಿಯನ್ನೂ, ಕೆಲವರು ಸಾಮೆಯನ್ನೂ, ಕೆಲವರು ಇತರ ಧಾನ್ಯಗಳನ್ನೂ, >>>> ಕೆಲವರು ಭತ್ತವನ್ನೂ, ಹಾಗೇ ಇನ್ನೂ ಕೆಲವರು ರಾಗಿಯನ್ನೂ ಪತಿಕರಿಸಿ(ಪತಿಕರಿಸು: >>>> ಅಂಗೀಕರಿಸು/ಹೊಗಳು) ನುಡಿದರು. ಆಗ ರಾಮನು "ಹೀಗೆಹಲವು ಅಭಿಪ್ರಾಯಗಳೇಕೆ, ಯಾವುದಾದರೂ >>>> ಒಂದನ್ನು ಒಪ್ಪಿ ಹೇಳಿ" ಎನ್ನಲು, ಗೌತಮನು..) >>>> >>>> >>>> ದಾಶರಥಿ ಚಿತ್ತೈಸು ನಮ್ಮಯ >>>> >>>> ದೇಶಕತಿಶಯ ನರೆದಲೆಗನೇ >>>> >>>> ವಾಸಿಯುಳ್ಳವನೀತ ಮಿಕ್ಕಿನ ಧಾನ್ಯವೇಕೆನಲು >>>> >>>> "ಲೇಸನಾಡಿದೆ ಮುನಿಪ ಗೌತಮ >>>> >>>> ದೋಷರಹಿತನು ಪಕ್ಷಪಾತವ >>>> >>>> ನೀಸು ಪರಿಯಲಿ ಮಾಡುವರೆ ಶಿವ"ಯೆಂದನಾ ವ್ರಿಹಿಗ (೩೪) >>>> >>>> >>>> "ಎಲ್ಲ ಧರ್ಮದ ಸಾರವನು ನೀವ್ >>>> >>>> ಬಲ್ಲಿರರಿಯಿರೆ ಎಲ್ಲರನು ನೀ >>>> >>>> ವಿಲ್ಲಿ ನುಡಿವ ಉಪೇಕ್ಷೆಯುಂಟೇ! ಸಾಕದಂತಿರಲಿ, >>>> >>>> ನೆಲ್ಲು ನಾನಿರೆ, ಗೋದಿ ಮೊದಲಾ >>>> >>>> ದೆಲ್ಲ ಧಾನ್ಯಗಳಿರಲು ಇದರಲಿ >>>> >>>> ಬಲ್ಲಿದನು ನರೆದಲೆಗನೆಂಬುದಿದಾವ ಮತ?"ವೆಂದ (೩೫) >>>> >>>> >>>> ಗೌತಮನು "ಕೇಳು ದಾಶರಥಿ, ನಮ್ಮ ದೇಶಕ್ಕೆ ಅತಿಶಯವಾದ ಈ ನರೆದಲೆಗನೇ(ರಾಗಿ) >>>> ಮಿಕ್ಕೆಲ್ಲವುಗಳಿಗಿಂತ ಉತ್ತಮವಾದ ಧಾನ್ಯ. ಏಕೆಂದರೆ.." ಎಂದು ನುಡಿಯುತ್ತಿರುವಷ್ಟರಲ್ಲೇ >>>> ಅಲ್ಲಿದ್ದ ನೆಲ್ಲಿಗೆ(ವ್ರಿಹಿಗ: ನೆಲ್ಲು) ರೋಷವುಕ್ಕುತ್ತದೆ. >>>> >>>> ಕೂಡಲೆ ನೆಲ್ಲು ಸಿಡಿದೆದ್ದು ಗೌತಮನನ್ನು ಕುರಿತು "ಆಹಾ! ಲೇಸನಾಡಿದಿರಿ ಗೌತಮರೇ, >>>> ದೋಷರಹಿತರಾದ ನೀವೂ ಹೀಗೆ ಪಕ್ಷಪಾತದಿಂದ ನುಡಿಯಬಹುದೇ. ಶಿವಶಿವಾ! >>>> >>>> ಎಲ್ಲ ಧರ್ಮಗಳ ಸಾರವನ್ನೂ ಅರಿತ ನೀವು ಹೀಗೆ ಉಪೇಕ್ಷಿಸಿ ನುಡಿಯುವುದು ಸರಿಯೇ? ಅಲ್ಲ, >>>> ನೆಲ್ಲು ನಾನಿರುವಾಗ, ಗೋಧಿ ಮುಂತಾದ ಎಲ್ಲ ಧಾನ್ಯಗಳೂ ಇಲ್ಲಿರುವಾಗ ಇವರೆಲ್ಲರಲ್ಲಿ ಈ >>>> ರಾಗಿಯೇ ಶ್ರೇಷ್ಠ ಎಂದು ಹೇಳುವುದು ಎಷ್ಟು ಸರಿ. ಇದಾವ ನ್ಯಾಯ?" ಎಂದು ಗೌತಮನನ್ನು >>>> ಪ್ರಶ್ನಿಸುತ್ತದೆ ನೆಲ್ಲು. >>>> >>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to kannadastf+unsubscr...@googlegroups.com. >>>> To post to this group, send email to kannadastf@googlegroups.com. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to kannadastf+unsubscr...@googlegroups.com. >>> To post to this group, send email to kannadastf@googlegroups.com. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.