ಪ್ರೀತಿಯ ಬಂಧುಗಳೇ,

ಗುಣಮಟ್ಟ, ಸುಧಾರಣಾ ಸಾಧನ ಸಲಕರಣೆಗಳು ಹಾಗೂ ತಂತ್ರಗಳ ಮೂಲಕ ವ್ಯವಸ್ಥಿತವಾಗಿ, ವಸ್ತುನಿಷ್ಟವಾಗಿ ವ್ಯವಸ್ಥೆ, ಸಮಸ್ಯೆ ಅಥವ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಿ, ಸುಧಾರಣೆ ಕೈಗೊಳ್ಳುವ ವಿಧಾನಕ್ಕೆ`ಪ್ರಕಲ್ಪ’ ಎನ್ನುವರು.

ಐಟಿ ಫಾರ್‌ ಚೇಂಜ್‌ ಮತ್ತು ಆರ್‌ವಿಇಸಿ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಬಿಬಿಎಮ್‌ಪಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ 'ಶಾಲಾ ಅಭಿವೃದ್ಧಿ ಮತ್ತು ನಾಯಕತ್ವ' ವಿಷಯವಾಗಿ ಮುಖ್ಯ ಶಿಕ್ಷಕರ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ಶಾಲೆಯ ಮುಖ್ಯಸ್ಥರು ಅನೇಕ ಹೊಸ ವಿಷಯಗಳನ್ನು ತಿಳಿದುಕೊಳ್ಳುವುದರ ಜೊತೆ ಅನೇಕ ಸಮಸ್ಯೆಗಳಿಗೆ ಪರಿಹಾರಗಳನ್ನು ಸಹ ಇತರ ಸಹೋದ್ಯೋಗಿ ಮಿತ್ರ ಜೊತೆ ಚರ್ಚಿಸಿ ಕಂಡುಕೊಂಡರು. ಇದರ ಹೆಚ್ಚಿನ ಮಾಹಿತಿಗಾಗಿ *ಇಲ್ಲಿ ಕ್ಲಿಕ್ಕಿಸಿ* <http://karnatakaeducation.org.in/KOER/en/index.php/School_leadership_program_for_BBMP_HMs_2017>

ಪ್ರತಿಯೊಬ್ಬರಿಗೂ ತಮ್ಮ ಶಾಲಾ ಅಭಿವೃದ್ಧಿಗೆ ಸಂಬಂಧಿಸಿದ ಪ್ರಕಲ್ಪವನ್ನು ತಯಾರಿಸಿ ಪ್ರಸ್ತುತ ಪಡಿಸುವಂತೆ ಕಾರ್ಯವನ್ನು ನಿಯೋಜಿಸಲಾಗಿತ್ತು. ಅದರಲ್ಲಿ ತಮ್ಮ ತಮ್ಮ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಕಲ್ಪವನ್ನು ತಯಾರಿಸಿ ಕಾರ್ಯಾಗಾರದಲ್ಲಿ ಪ್ರಸ್ತುತಪಡಿಸಿದರು. ಈ ಪ್ರಸ್ತುತಿಯಿಂದ ಅನೇಕ ಚರ್ಚೆಗಳು, ಹೊಸ ವಿಷಯಗಳು, ಶಾಲಾ ಸುಧಾರಣೆಯ ಸಾಧ್ಯತೆಗಳು, ಸಮಸ್ಯೆಗಳಿಗೆ ಪರಿಹಾರೋಪಾಯಗಳು ಮುಂತಾದ ಅಂಶಗಳು ಬಿಂಬಿತವಾದವು.

ಈ ಪ್ರಕಲ್ಪಗಳಲ್ಲಿ *ಬೆಂಗಳೂರಿನ ಮಾರಪ್ಪನಪಾಳ್ಯದ ಬಿಬಿಎಮ್‌ಪಿ ಪ್ರಾಥಮಿಕ ಶಾಲೆ*ಯು ಹೊರತಂದ *'**ಚಿಗುರು**' *ಎಂಬ *ಕರ ಸಂಚಿಕೆಯ ಯಶೋಗಾಥೆ*ಯನ್ನು ತಮ್ಮೆಲ್ಲರ ಜೊತೆ ಹೊಂಚಿಕೊಳ್ಳಲಾಗುತ್ತಿದ್ದು ಸಂಪನ್ಮೂಲ ವೀಕ್ಷಣೆಯ ನಂತರ ದಯಮಾಡಿ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಕೋರಲಾಗಿದೆ.

ಬಿಬಿಎಮ್‌ಪಿ ಹಿರಿಯ ಪ್ರಾಥಮಿಕ ಶಾಲೆ <http://karnatakaeducation.org.in/KOER/en/index.php/%E0%B2%AC%E0%B2%BF%E0%B2%AC%E0%B2%BF%E0%B2%8E%E0%B2%AE%E0%B3%8D%E2%80%8C%E0%B2%AA%E0%B2%BF_%E0%B2%B9%E0%B2%BF%E0%B2%B0%E0%B2%BF%E0%B2%AF_%E0%B2%AA%E0%B3%8D%E0%B2%B0%E0%B2%BE%E0%B2%A5%E0%B2%AE%E0%B2%BF%E0%B2%95_%E0%B2%B6%E0%B2%BE%E0%B2%B2%E0%B3%86_%E0%B2%AE%E0%B2%BE%E0%B2%B0%E0%B2%AA%E0%B3%8D%E0%B2%AA%E0%B2%A8%E0%B2%AA%E0%B2%BE%E0%B2%B3%E0%B3%8D%E0%B2%AF_%E0%B2%AC%E0%B3%86%E0%B2%82%E0%B2%97%E0%B2%B3%E0%B3%82%E0%B2%B0%E0%B3%81>, *ಮಾರಪ್ಪನಪಾಳ್ಯ**,* ಬೆಂಗಳೂರು <http://karnatakaeducation.org.in/KOER/en/index.php/%E0%B2%AC%E0%B2%BF%E0%B2%AC%E0%B2%BF%E0%B2%8E%E0%B2%AE%E0%B3%8D%E2%80%8C%E0%B2%AA%E0%B2%BF_%E0%B2%B9%E0%B2%BF%E0%B2%B0%E0%B2%BF%E0%B2%AF_%E0%B2%AA%E0%B3%8D%E0%B2%B0%E0%B2%BE%E0%B2%A5%E0%B2%AE%E0%B2%BF%E0%B2%95_%E0%B2%B6%E0%B2%BE%E0%B2%B2%E0%B3%86_%E0%B2%AE%E0%B2%BE%E0%B2%B0%E0%B2%AA%E0%B3%8D%E0%B2%AA%E0%B2%A8%E0%B2%AA%E0%B2%BE%E0%B2%B3%E0%B3%8D%E0%B2%AF_%E0%B2%AC%E0%B3%86%E0%B2%82%E0%B2%97%E0%B2%B3%E0%B3%82%E0%B2%B0%E0%B3%81>ಈ ಶಾಲೆಯ ಪ್ರಸ್ತುತಿಯ ಜಾರುಕಗಳು ಮತ್ತು ವೀಡಿಯೋವನ್ನು ವೀಕ್ಷಿಸಲು ಈ ಮೇಲಿನ ನೀಲಿ ಬಣ್ಣದ ಕೊಂಡಿಯನ್ನು ಕ್ಲಿಕ್ಕಿಸಿರಿ.

ಧನ್ಯವಾದಗಳೊಂದಿಗೆ

ಐಟಿಎಫ್‌ಸಿ ಶಿಕ್ಷಣ ತಂಡ

ಬೆಂಗಳೂರು


--
- no title specified

Ananda D/ಆನಂದ ಡಿ

Programme Associate
IT for Change
In special consultative status with the United Nations ECOSOC
www.ITforChange.net <http://www.itforchange.net/> M: 9986139330 | T: 080 2653 6890


--
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
- 
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- You received this message because you are subscribed to the Google Groups "SocialScience STF" group.
To unsubscribe from this group and stop receiving emails from it, send an email 
to socialsciencestf+unsubscr...@googlegroups.com.
To post to this group, send email to socialsciencestf@googlegroups.com.
For more options, visit https://groups.google.com/d/optout.

Reply via email to