ಏಕೆ ಸರ್? ಹೆಸರಿಸಲು ಸಂಚು ಹಾಕುತ್ತಿದ್ದಿರ ಸರ್

ತಮಾಷೆ ಗೆ ಸರ್
On 18-Feb-2016 9:24 pm, "Harishchandra Prabhu" <[email protected]>
wrote:

> ಸರ್    ಈ  ಲೇಖನ  ತಮ್ಮ  ಚಿಂತನೆಯೇ  ಸರ್
>
>
> *ಹರಿಶ್ಚಂದ್ರ . ಪಿ.*
> ಸಮಾಜ ವಿಜ್ಞಾನ ಶಿಕ್ಷಕರು
> ಸರಕಾರಿ ಪದವಿ ಪೂವF ಕಾಲೇಜು ಬೆಳ್ಳಾರೆ , ಸುಳ್ಯ ,ದ.ಕ  574212
> e-mail: [email protected]
> blog:NammaBellare.blogspot.com
> school blog:* gpucbellare.blogspot.com <http://gpucbellare.blogspot.com>*
> mobile: 9449592475
>
> 2016-02-17 23:31 GMT+05:30 Siddaramappa s m Sri <[email protected]>:
>
>>
>> ಬೌದ್ಧಿಕ ಜವಾಬ್ದಾರಿ
>>
>>
>> -
>>
>> ಅಮೆರಿಕಾದ ಭಾಷಾವಿಜ್ಞಾನಿ,ರಾಜಕೀಯ ಚಿಂತಕ,ಮನೋವಿಜ್ಞಾನಿ ನೋಮ್ ಚಾಮ್ಸ್ಕಿ ಅವರು ಬರಹಗಾರನ
>> ಬೌದ್ಧಿಕ ಜವಾಬ್ದಾರಿಯ ಬಗ್ಗೆ ಹೇಳಿರುವ ವಿಚಾರಗಳಲ್ಲಿ ಪ್ರಮುಖವಾದ ವಿಚಾರಗಳನ್ನು ಹೀಗೆ
>> ಪಟ್ಟಿಮಾಡಬಹುದು : 1. ಬರಹಗಾರರು/ಬುದ್ಧಿಜೀವಿಗಳು ತಮ್ಮ ಅಭಿವ್ಯಕ್ತಿಮಾದ್ಯಮಗಳೊಂದಿಗೆ
>> ಪ್ರಭುತ್ವ ವ್ಯವಸ್ಥೆಯ ಭಟ್ಟಂಗಿಗಳಾಗಿ   ಅಥವಾ           ಕೈಗೊಂಬೆಗಳಾಗಿ
>> ವತರ್ಿಸುತ್ತಿರುವ ಸಾಧ್ಯತೆಗಳು ಇಂದಿನ ಸಮಾಜಗಳಲ್ಲಿ ಹೆಚ್ಚಾಗುತ್ತಿವೆ.
>> 2. ಬರಹಗಾರರ ಮಹತ್ವದ ಬೌದ್ಧಿಕ ಜವಾಬ್ದಾರಿ ಎಂದರೆ - ಜನರ ಬದುಕಿಗೆ ಜರೂರಾಗಿರುವ ವಿಷಯಗಳ
>> ಬಗ್ಗೆ         ಸತ್ಯಾಂಶವನ್ನು ಬದಲಾವಣೆತರಬಲ್ಲಂತಹ ಜನರಿಗೆ ತಿಳಿಸುವುದು.
>> 3. ಸತ್ಯಾಂಶ ತಿಳಿಸುವುದು ಎಂದರೆ  ಕುಕೃತ್ಯಗಳನ್ನು  ಕೇವಲ  ಖಂಡಿಸುವುದು ಮಾತ್ರವಲ್ಲ ;
>> ಅವುಗಳನ್ನು ಕೊನೆಗಾಣಿಸುವ ವಿಧಾನಗಳ ಬಗ್ಗೆ ಸೂಚನೆಗಳಿರಬೇಕು. ಇಲ್ಲದಿದ್ದರೆ ಆ ಖಂಡನೆಗೆ
>> ಯಾವ ಮಹತ್ವವು ಇರುವುದಿಲ್ಲ.
>> 4. ಪೌರಾತ್ಯವಾದಿ ಎಡ್ವರ್ಡ್ ಸೈದ್ ಹೇಳುವಂತೆ 'ಅಧಿಕಾರಸ್ಥರ ಮುಖಕ್ಕೆ ಸತ್ಯವನ್ನು ಹೇಳಿ'
>> ಎಂಬ ಮಾತು ಅರ್ಥವಿಲ್ಲದ್ದು. ಅಧಿಕಾರಸ್ಥರಿಗೆ ಎಲ್ಲ ತಿಳಿದಿರುವುದೇ. ಆದ್ದರಿಂದ ಅವರಿಗೆ
>> ತಿಳಿಸುವುದರಿಂದ ಆತ್ಮತೃಪ್ತಿ ಹೊರತು ಮತ್ತೇನು ಸಿಗಲಾರದು. ಹಾಗಾಗಿ, ಜನರಿಗೆ ಸತ್ಯವನ್ನು
>> ಹೇಳಬೇಕು; ವಿಶೇಷವಾಗಿ ಜನರಜೊತೆ ಸತ್ಯವನ್ನು ಹೇಳಬೇಕು.
>> 5. ತಮ್ಮದೇ ಪ್ರಭುತ್ವದ ಕ್ರಿಮಿನಲ್ ಕೆಲಸಗಳನ್ನು  ಮುಚ್ಚಿಟ್ಟರೆ ಅಥವಾ ಸಮಥರ್ಿಸಿಕೊಂಡರೆ
>> ಆಗ ಅವರೂ ಕ್ರಿಮಿನಲ್ಗಳಾಗುತ್ತಾರೆ. ಇಂಥವರು ಬೇರೊಂದು ವ್ಯವಸ್ಥೆಯ ಬಗ್ಗೆ ಟೀಕಿಸಿದರೆ
>> ಅದಕ್ಕೆ ಯಾವ ಮಹತ್ವವು ಇರುವುದಿಲ್ಲ.
>> ಚಾಮಸ್ಕಿ, ಇವಿಷ್ಟು ವಿಚಾರಗಳನ್ನು ಜಗತ್ತಿನಾದ್ಯಂತ ನಡೆದ ಪಾತಕಗಳಿಗೆ (ಮುಖ್ಯವಾಗಿ
>> ಈಸ್ಟ್ ತೈಮೂರ್, ಖ್ಹೆಮರ್ ರೂಜ್,ಕಂಬೋಡಿಯ, ವಿಯಟ್ನಾಮ್, ಲ್ಯಾಟಿನ್ ಅಮೆರಿಕದ
>> ವಿದ್ಯಾಮಾನಗಳು) ಪಶ್ಚಿಮದ ಬುದ್ಧಿಜೀವಿಗಳು ಮತ್ತು ಅವರನ್ನು ಅವಲಂಬಿಸಿದ ಮಾದ್ಯಮಗಳು ನೀಡಿದ
>> ಪ್ರತಿಕ್ರಿಯೆಗಳನ್ನು ಆಧರಿಸಿ ವಿಶ್ಲೇಷಿಸಿದ್ದಾರೆ.
>> ಇಲ್ಲಿ ಗಮನಿಸಬೇಕಾದ ಸಂಗತಿಗಳೆಂದರೆ,ಬುದ್ಧಿಜೀವಿಗಳು ಹಾಗೂ ಮಾದ್ಯಮಗಳು ನಿಜವಾದ ನೈತಿಕ
>> ಮದ್ಯವತರ್ಿಗಳಾಗದೆ ರಾಕ್ಷಸರ ಹಾಗೆ  ವತರ್ಿಸುತ್ತ್ತಿರುವುದನ್ನು ಪ್ರಸ್ತಾಪಿಸಿ ನಾವೆಲ್ಲ
>> ಕೆಟ್ಟ ಕಾಲದಲ್ಲಿ ಬದುಕುತ್ತಿರುವ ಬಗ್ಗೆ ಎಚ್ಚರಿಸುತ್ತಾರೆ. ಇನ್ನೂ ಆಘಾತಕಾರಿ ಸಂಗತಿ
>> ಎಂದರೆ ಇಂಥ ಪರಿಸ್ಥಿತಿ ಸವರ್ಾಧಿಕಾರಿ ಪ್ರಭುತ್ವಗಳ ಆಳ್ವಿಕೆಗೆ ಒಳಗಾಗಿರುವ ಸಮಾಜಗಳಲ್ಲಿ
>> ಮಾತ್ರವಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಮುಕ್ತ ಸಮಾಜಗಳಲ್ಲಿಯೂ
>> ಕಂಡುಬರುತ್ತಿರುವುದು. ಅಧಿಕಾರಶಾಹಿಯೇ(ಅದು ಸವರ್ಾಧಿಕಾರಿ ಪ್ರಭುತ್ವವಾಗಲಿ,
>> ಪ್ರಜಾಪ್ರಭುತ್ವವಾಗಲಿ) ಜನಹಿತದ ಹೆಸರಲ್ಲಿ ಮಾನವ ಹಕ್ಕುಗಳನ್ನು ದಮನಸಿ ಸ್ವಾರ್ಥವನ್ನು
>> ಮೆರೆಯುವಂತಹ ಸ್ಥಿತಿಯಾಗಿದೆ.
>> ತನ್ನ ವ್ಯವಸ್ಥೆಯ ಕ್ರಿಮಿನಲ್ ಕೃತ್ಯಗಳ ಬಗೆಗೆ ಮೌನತಾಳುವುದು ಕೂಡ ಮತ್ತೊಂದು ಕ್ರಿಮಿನಲ್
>> ಎಂದು ನಂಬಿರುವ ಚಾಮ್ಸ್ಕಿ ಅಮೆರಿಕಾವು ಪ್ರಜಾಪ್ರಭುತ್ವದ ಮುಖವಾಡ ಧರಿಸಿ ಎಂಥಂಥ ಕ್ರೂರ
>> ಪಾತಕಗಳನ್ನೆಸಗಿದೆ ಎಂಬುದರ ಬಗ್ಗೆ ನಿಷ್ಠುರವಾಗಿ ಚಚರ್ಿಸುತ್ತಾರೆ. ಇದು ಚಾಮ್ಸ್ಕಿ
>> ಅವರಲ್ಲಿರುವ ತಾತ್ವಿಕ ಬದ್ಧತೆಗೆ ನಿದರ್ಶನವಾಗಿದೆ. ಈತ, ಅಮೆರಿಕಾದ ಇಂಥ ಕ್ರೂರತೆಗಳ ಬಗ್ಗೆ
>> ಖಂಡಿಸಿದ ಮೊದಲ ಅಮೆರಿಕಾ ಬುದ್ಧಿಜೀವಿ ಎಂಬುದು  ಇಲ್ಲಿ ಗಮನಾರ್ಹ ಸಂಗತಿ . ಅಮೆರಿಕ,
>> ಜಗತ್ತಿನ ದೊಡ್ಡಣ್ಣನಾಗಿ ನಡೆಸಿದ ಕೃತ್ಯಗಳಿಗೂ, ನಮ್ಮಂಥ ಅಭಿವೃದ್ಧಿಶೀಲ ರಾಷ್ಟ್ರಗಳು
>> ನಡೆಸುವ ಪಾತಕಗಳಿ ಸ್ವರೂಪ ಮತ್ತು ಪ್ರಮಾಣದಲ್ಲಿ ವ್ಯತ್ಯಾಸವಿದೆಯಾದರೂ ಆಳದಲ್ಲಿನ ಕ್ರೂರತೆ
>> ಮಾತ್ರ ಒಂದೇ. ಈ ಹಿನ್ನಲೆಯೊಳಗೆ ಚಾಮ್ಸ್ಕಿ ಅವರ ವಿಚಾರಗಳೊಡನೆ  ನಮ್ಮ ನೆಲದ
>> ವಿದ್ಯಾಮಾನಗಳನ್ನು ವಿಶ್ಲೇಷಿಸಿಕೊಳ್ಳಬೇಕಿದೆ.  ಇಂಥ ಪ್ರಯತ್ನವಾಗಿ ಇಲ್ಲಿ ಒಂದೆರಡು
>> ವಿಚಾರಗಳನ್ನು ಗಮನಿಸಬಹುದಾಗಿದೆ.
>> 1. ಕನ್ನಡದ ಬರಹಗಾರರು ಹಾಗೂ ಮಾದ್ಯಮಗಳು ಸಮಾಜದ ಸತ್ಯಗಳನ್ನು ಯಾರಿಗೆ ಹೇಳುತ್ತಿದ್ದೇವೆ
>> ಎಂಬುದರ ಬಗ್ಗೆ ಸ್ಪಷ್ಟ ಅರಿವು ಇಲ್ಲದಿರುವವದನ್ನು  ಕಾಣಬಹುದಾಗಿದೆ.   ಉದಾ : ನಮ್ಮ
>> ಬಹುತೇಕ ಬರಹಗಾರರು ತಮಗನಿಸಿದ್ದನ್ನು ಪ್ರಕಟಪಡಿಸುವುದರ ಬಗೆಗೆ ಇರುವಷ್ಟು ಆಸಕ್ತಿ ;
>> ಅದನ್ನು ಯಾರಿಗೆ? ಹೇಗೆ ? ತಲುಪಿತು ಅಥವಾ ತಲುಪಿತೆ, ತಲುಪಲಿಲ್ಲವೇ ಎಂಬುದರ ಬಗ್ಗೆ ಇಲ್ಲ.
>> ಹಾಗೆಯೇ ಸಮಸ್ಯೆಗಳನ್ನು  ಅವುಗಳ ಹೊರವಲಯದಲ್ಲಿ  ನಿಂತು ವಿಶ್ಲೇಷಿಸಿರುವುದೇ ಹೆಚ್ಚು.
>> ಚಾಮ್ಸ್ಕಿ ಹೇಳುವಂತೆ 'ಜನರ ಜೊತೆ ಸತ್ಯವನ್ನು ಹೇಳುವ' ಪ್ರಯತ್ನಗಳು ತುಂಬಾ ಅಪರೂಪವೆಂದೆ
>> ಹೇಳಬೇಕು. ಅಂದರೆ ಒಂದು ಸಮಸ್ಯೆ ನಮ್ಮದಲ್ಲ ಎನ್ನುವ ಭಾವನೆ ಇಂಥಲ್ಲಿ
>> ಪ್ರಧಾನವಾಗಿರುತ್ತದೆ.ಇದಕ್ಕೆ ಹತ್ತು ಹಲವು ಕಾರಣಗಳನ್ನು ಗುರುತಿಸಬಹುದಾಗಿದ್ದು ಅವುಗಳಲ್ಲಿ
>> ಬರೆಹವನ್ನು ಕೇವಲ ಒಂದು ಪ್ಯಾಶನ್ ಎಂಬಂತೆ ಭಾವಿಸಿರುವುದು ಹಾಗೂ ಶೈಕ್ಷಣಿಕ ಒತ್ತಡದ
>> ಭಾಗವಾಗಿ ಬರಹ ಮೂಡಿಬರುತ್ತಿರುವುದು. ಇವು ಮುಖ್ಯವಾಗಿ ಕಂಡುಬರುತ್ತವೆ.
>> 2. ನಮ್ಮ ಬರಹಗಳಲ್ಲಿ ಸಮಸ್ಯೆಗಳ / ಕ್ರೂರತೆಗಳ ಸ್ಪಷ್ಟ ಚಿತ್ರಣವಿರುತ್ತದೆ. ಆದರೆ
>> ಸಮಸ್ಯೆಗಳ ಪರಿಹಾರದ ಬಗ್ಗೆ ಸೂಚನೆಗಳಿರುವುದಿಲ್ಲ . ಹೆಚ್ಚೆಂದರೆ ಖಂಡನೆ ಇರುತ್ತದೆ.
>> ಚಾಮ್ಸ್ಕಿ ಹೇಳುವಂತೆ 'ಸಮಸ್ಯೆಗೆ ಪರಿಹಾರದ ಸೂಚನೆಗಳಿರದ ಅಭಿವ್ಯಕ್ತಿಗಳಿಗೆ ಯಾವುದೇ
>> ಮಹತ್ವವಿರುವುದಿಲ್ಲ' ಎನ್ನುವ ಮಾತಿನಂತೆ ನಮ್ಮ ಬರಹಗಳು ತಮ್ಮ ಮಹತ್ವವನ್ನು
>> ಕಳೆದುಕೊಳ್ಳುತ್ತವೆ.ಈ ಸಂದರ್ಭದಲ್ಲಿ ನೆನಪಿಸಿ ಕೊಳ್ಳಬೇಕಾದ ಸಂಗತಿಯೆಂದರೆ ಆಧುನಿಕ ಕನ್ನಡ
>> ಸಾಹಿತರ್ಯದ ಚಚರ್ೆಗಳ ಸಂದರ್ಭದಲ್ಲಿ 'ಒಂದು ಸಾಹಿತ್ಯ ಕೃತಿ ಒಂದು ಸಮಸ್ಯೆಯನ್ನು
>> ಪರಿಣಾಮಕಾರಿಯಾಗಿ ಓದುಗರಿಗೆ ತಲುಪಿಸುವ ಜವಾಬ್ದಾರಿ ಹೊಂದಿರುತ್ತದೆ. ಅಲ್ಲಿ ನಾವು ಪರಿಹಾರ
>> ಸೂತ್ರಗಳನ್ನು ನಿರೀಕ್ಷಿಸುವಂತಿಲ್ಲ. ಹಾಗೆ ನೋಡಿದರೆ ಕೃತಿಯೊಂದು ಸಮಸ್ಯೆಗೆ ಪರಿಹಾರ
>> ಸೂಚಿಸಬಾರದೆಂಬ ಚಚರ್ೆಗಳನ್ನು ನಾವಿಲ್ಲಿ ಸ್ಮರಿಸಬೇಕು.ಈ ಚರ್ಚೆಗಳೊಂದಿಗೆ ಚಾಮ್ಸ್ಕಿ ಅವರ
>> ಮೇಲಿನ ಮಾತನ್ನು ಮುಖಾ-ಮುಖಿಗೊಳಿಸಬೇಕಿರುವುದು ನಮ್ಮ ಇಂದಿನ ತುರ್ತಾಗಿದೆ.
>> ಇವುಗಳನ್ನು ಗಮನಿಸದ ನಂತರ ಕನ್ನಡ ಸಂದರ್ಭದೊಳಗೆ ನಾವು ಗಮನಿಸಲೇಬಾಕಾದ ಪ್ರಮುಖ
>> ಅಂಶವೆಂದರೆ ನಮ್ಮ ಬಹುತೇಕ ಬರಹಗಳು ಸಮಸ್ಯೆಗಳನ್ನು ಚಚರ್ಿಸುವಾಗ ಪ್ರಭುತ್ವದ ಪಾತ್ರದ ಬಗ್ಗೆ
>> ಹೆಚ್ಚಿನ ಗಮನಕೊಡದೇ ಇರುವುದು ಎದ್ದು ಕಾಣುತ್ತದೆ.ವಿಶೇಷವೆಂದೆ ಪತ್ರಿಕೆಗಳಲ್ಲಿ ಆಯಾ
>> ಸಂದರ್ಭದ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಬರುವ ಲೇಖನಗಳನ್ನು ಹೊರತುಪಡಿಸಿದರೆ ಇನ್ನುಳಿದ
>> ಬುದ್ಧಿಜೀವಿಗಳ ಬಹುತೇಕ ಬರಹಗಳು ತಾವು ಚಿಂತಿಸಿದ ಸಂಗತಿಗಳು ಸಮಕಾಲೀನ ಮಹತ್ವವನ್ನು
>> ಕಳೆದುಕೊಂಡ ನಂತರ ಪ್ರಕಟಗೊಳ್ಳುತ್ತವೆ.ಇದಕ್ಕೆ ಚಾಮ್ಸ್ಕಿ ಹೇಳುವಂತೆ ಇದೊಂದು ಪ್ರಭುತ್ವದ
>> ಹುನ್ನಾರ ಎಂದು ಹೇಳಲು ಬರುವುದಿಲ್ಲವೇನೋ.ಹಾಗಾಗಿ ಬರಹಗಾರ ಬುದ್ಧಿಜೀವಿಗಳು ಇದರ ನೇರ
>> ಜವಾಬ್ದಾರಿಯನ್ನು ಹೊರಬೇಕಾಗುತ್ತದೆ.
>>                          ಕೊನೆಯದಾಗಿ ಹೇಳಬೇಕೆಂದರೆ ನಮ್ಮಲ್ಲಿ ಎಚ್ಚರದಿಂದ ಇರುವ
>> ಕೆಲವು ಬುದ್ಧಿವಿಗಳು ನೇರವಾಗಿ ಪ್ರಭುತ್ವದ ಕ್ರೂರ ನಡೆಗಳ ಬಗ್ಗೆ ಖಂಡಿಸಿ ಬರೆಯುವವರು ಒಂದು
>> ಕಡೆ ಇದ್ದಾರೆ.ಇನ್ನೋಂದು ಕಡೆ ಪ್ರಭುತ್ವದ ಪಾತಕಗಳನ್ನು ಅಭಿವೃದ್ಧಿಯ ನಡೆಗಳೆಂದು ಪ್ರಶಂಸಿ
>> ಬರೆಯುವ ಮುಖವಾಡದ ಬುದ್ಧಿಜೀವಿಗಳುಇದ್ದಾರೆ.ಈ ಎರಡೂ ಗುಂಪಿನ ಬರಹಗಾರರಿಗೆ-ಸರಕಾರಗಳು
>> ಮೊದಲನೇ ಗುಂಪಿನ್ನು ಮನಸ್ಸಿನ ಅಂತರಾಳದಲ್ಲಿ ಶತೃಗಳೆಂದು ಭಾವಿಸಿ ಅವರನ್ನು ಕಾನೂನಿನ
>> ಬೆಂಬಲದಿಂದ ಶಿಕ್ಷೆಗಳ ಮುಖಾಂತರ ಮಟ್ಟಹಾಕುತ್ತಿವೆ.ಎರಡನೇ ಗುಂಪಿನ ಮುಖವಾಡದ
>> ಬುದ್ಧಿಜೀವಿಗಳಿಗೆ ಹಾರ-ತುರಾಯಿ ಪದವಿ-ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿವೆ. ಇಂಥ
>> ಸಂದರ್ಭದೊಳಗೆ ನಿಜವಾದ ಬುದ್ಧಿಜೀವಿಗಳಿಗೆ ತಮ್ಮ ಅಭಿವ್ಯಕ್ತಿ ಸಾಮಥ್ಯಕ್ಕೆ ಸ್ವಯಂ
>> ನಿರ್ಬಂಧಗಳನ್ನು ಹಾಕಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇಂಥ ಈ ಕಾಲದೊಳಗೆ    ಚಾಮ್ಸ್ಕಿ
>> ನಿರೀಕ್ಷಿಸುವ ಬೌದ್ಧಿಕ ಜವಾಬ್ದಾರಿಗಳನ್ನು ಪ್ರಕಟಪಡಿಸಲು ಇರುವ ಸವಾಲುಗಳ ಬಗ್ಗೆ
>> ನಾವೆಲ್ಲರೂ ಮತ್ತೊಮ್ಮೆ ತಣ್ಣಗೆ ಚಿಂತಿಸುವ ಅಗತ್ಯವಿದೆ.
>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequently_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read
>> http://karnatakaeducation.org.in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/socialsciencestf.
>> To view this discussion on the web visit
>> https://groups.google.com/d/msgid/socialsciencestf/CAJCvfyU_DOObJ5zHM_by1zuewnsj01FXti3zALKkMq_gG%3Dqg7w%40mail.gmail.com
>> <https://groups.google.com/d/msgid/socialsciencestf/CAJCvfyU_DOObJ5zHM_by1zuewnsj01FXti3zALKkMq_gG%3Dqg7w%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CABtYOUUPFKBsKhhfXg68eRJDzFRB1WQqmxcjz0O0X75kWXP5oA%40mail.gmail.com
> <https://groups.google.com/d/msgid/socialsciencestf/CABtYOUUPFKBsKhhfXg68eRJDzFRB1WQqmxcjz0O0X75kWXP5oA%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CACwGsz7XD249YMVVjpyxFF-YoQk4JbpKXSqEB%3DJWfeMpts5AaA%40mail.gmail.com.
For more options, visit https://groups.google.com/d/optout.

Reply via email to