ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಹಕ್ಕುಗಳನ್ನು ರಾಷ್ಟ್ರೀಯ
ಹಿತಾಸಕ್ತಿಯ ಚೌಕಟ್ಟಿನಲ್ಲಿಯೇ ಚಲಾಯಿಸಬೇಕು ಮತ್ತು ಅನುಭವಿಸಬೇಕು. ಅದನ್ನು ಮೀರಿದರೆ ಅದು
ಹಕ್ಕಾಗುವುದಿಲ್ಲ. ಹಕ್ಕುಗಳ ಬಗ್ಗೆ ಮಾತನಾಡುವ ನೀವು ಮೂಲಭೂತ ಕರ್ತವ್ಯ ಮರೆತಿರಾ.
On Feb 19, 2016 10:59 PM, "Ramachandra Karur Seenappa" <
jashreer...@gmail.com> wrote:

> ಸ್ವಾಮಿ ಅಭಿವ್ಯಕ್ತಿ ಸ್ವಾತಂತ್ರಕ್ಕಾಗಿ ದೇಶದ್ರೋಹಿ ಮಾಡು ಎಂದಿದೆಯಾ?
> ಸಾಮಾನ್ಯ ತಿಳುವಳಿಕೆ ನಿಮಗಿಲ್ಲವಾ?
> On Feb 19, 2016 10:37 PM, "Basavaraja Naika H.D." <
> basavarajanaik...@gmail.com> wrote:
>
>> On 19-Feb-2016 10:35 pm, "Basavaraja Naika H.D." <
>> basavarajanaik...@gmail.com> wrote:
>>
>>> ಸಂವಿಧಾನದ ಪೂರ್ವ ಪೀಠಿಕೆ ಗಮನಿಸಿ
>>> On 19-Feb-2016 10:23 pm, "Ramachandra Karur Seenappa" <
>>> jashreer...@gmail.com> wrote:
>>>
>>>> ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವುದು ಶಿಕ್ಷಕರೂ ಇದ್ದಾರೆ ಆಶ್ಚರ್ಯವಾಗುತ್ತದ.
>>>> ಇರಲಿ ನಿಮಗೆ ಅರ್ಥವಾಗುವ ಹಾಗೆ ಹೇಳುತ್ತೇನೆ. ಸರ್ JNU ಘಟನೆಯಲ್ಲಿ ಎರಡು ಆಯಾಮಗಳಿವೆ.
>>>> ಒಂದು ಕಮ್ಯೂನಿಸ್ಟ್ ಹಿನ್ನೆಲೆಯುಳ್ಳ ABVP ವಿರೋಧಿ ಬಣದ ವಿದ್ಯಾರ್ಥಿ ಹೋರಾಟ. ಇಲ್ಲಿ
>>>> ಸೈದ್ಧಾಂತಿಕ ಭಿನ್ನಾಬಿಪ್ರಾಯ- ಇದನ್ನು ಸಹಿಸಬಹುದು. ಆದರೆ ಇನ್ನೊಂದು ದೇಶದ್ರೋಹಿಗಳ
>>>> ವ್ಯವಸ್ಥಿತ ಪಿತೂರಿ. ನೀವು ಹೇಳುತ್ತಿರುವ ವ್ಯಕ್ತಿಗಳು ಕೇವಲ ಮೊದಲ ಆಯಾಮದ ಬಗ್ಗೆ
>>>> ಹೇಳುತ್ತಿದ್ದಾರೆ. ಎರಡನೆ ಆಯಾಮದ ಬಗ್ಗೆ ಮುಚ್ಚಿಡುತ್ತಿದ್ದಾರೆ. ABVPಯನ್ನು ವಿರೋಧಿಸುವ
>>>> ಭರದಲ್ಲಿ ದೇಶದ್ರೋಹಿಗಳಿಗೆ ಬೆಂಬಲ ನೀಡುವುದು ದೇಶದ್ರೋಹವಾಗುತ್ತದೆ. ಆ ಘಟನೆಯ ಪೂರ್ಣವಾಗಿ
>>>> ಅವಲೋಕಿಸಿ. ನಾನು ನಿಮಗೆ ಕಳುಹಿಸಿರುವ ವೀಡೀಯೋ ಲಿಂಕ್ ಗಳನ್ನು ಸರಿಯಾಗಿ ನೋಡಿ,
>>>> ಇಲ್ಲವಾದಲ್ಲಿ YouTube ನಲ್ಲಿ JNU ಎಂದು ಟೈಪ್ ಮಾಡಿ. ಅಲ್ಲಿ ಬರುವ ವೀಡೀಯೋ link ಗಳನ್ನು
>>>> ನೋಡಿ ಅರ್ಥವಾಗುತ್ತದೆ. ವಾಕ್ ಸ್ವಾತಂತ್ರ್ಯ ರಾಷ್ಟ್ರೀಯ ಸಮಗ್ರತೆಗೆ, ಭದ್ರತೆಗೆ ದಕ್ಕೆ
>>>> ಬರಬಾರದು. ನಿಮ್ಮ ಈ ಧೋರಣೆ ಬದಲಾಯಿಸಿಕೊಳ್ಳಿ. ನಿಮ್ಮ ವಿಚಾರಗಳನ್ನು ಗೌರವಿಸುತ್ತೇನೆ.
>>>> ಆದರೆ ದೇಶದ ಪ್ರಶ್ನೆ ಬಂದಾಗ ನಮ್ಮ ನಿಮ್ಮ ಯಾವುದೇ ಸಿದ್ದಾಂತ ಮುಖ್ಯವಲ್ಲ. ದೇಶ ಮುಖ್ಯ.
>>>> On Feb 19, 2016 10:00 PM, "Basavaraja Naika H.D." <
>>>> basavarajanaik...@gmail.com> wrote:
>>>>
>>>>> ರಾಮಚಂದ್ರ ಸರ್ JNU ನ ಭಾಷಣದಲ್ಲಿ ದೇಶದ್ರೋಹದ ಮಾತುಗಳು ಎಲ್ಲಿವೆ ತಿಳಿಸಿ
>>>>> ನನ್ನ ಪ್ರಕಾರ ಸಂವಿಧಾನದ ಹಕ್ಕುಗಳನ್ನು ಪ್ರಶ್ನಿಸಲಾಗಿದೆ
>>>>> ಅಭಿಪ್ರಾಯ ತಿಳಿಸಲು ಪ್ರಶ್ನಿಸಲು ಎಲ್ಲರಿಗೂ ಅಧಿಕಾರವಿದೆ
>>>>>
>>>>> ಈ ದೇಶದ ರಾಜಕಾರಣಿಗಳು ಮಾಡುವ ಭಾಷಣದಲ್ಲಿ ಸಾವಿರಾರು ದೇಶದ್ರಹದ ಮಾತುಗಳು ಇದ್ದರೂ
>>>>> ಅವರ ಮೇಲೆ ಒಂದೂ ದಾವೆ ದಾಖಲಾಗಲಿಲ್ಲ.  ವಿಮರ್ಶಾತ್ಮಕವಾಗಿ ಆಲೋಚಿಸುವ ವಿದ್ಯಾರ್ಥಿಗಳನ್ನು
>>>>> ಜೈಲಿಗೆ  ?
>>>>>
>>>>> ಅಭಿವ್ಯಕ್ತಿ ಸ್ವಾತಂತ್ರ್ಯ ಸಂವಿಧಾನದ ಬದ್ಧ ಹಕ್ಕು
>>>>>
>>>>> ಅದನ್ನು ಹತ್ತಿಕ್ಕಲು ಪ್ರಯತ್ನಿಸುವವರು ನಿಜವಾದ ದೇಶದ್ರೋಹಿಗಳು
>>>>>
>>>>> ಯಾರು ಪ್ರಶ್ನಿಸದೆ ಅವರಡಿ ತಲೆತಗ್ಗಿಸಿ ಹೇಳಿದನ್ನೆಲ್ಲ ಹೇಳಿದರೆ ದೇಶಾಭಿಮಾನಿ
>>>>>
>>>>> ಪ್ರೌಢಶಾಲೆಯಲ್ಲಿಯ ವಿದ್ಯಾರ್ಥಿಗಳೇ ವಿಮರ್ಶಾತ್ಮಕವಾಗಿ ಆಲೋಚಿಸುತ್ತಾರೆ ಅಂದಮೇಲೆ
>>>>> ಮುಂದಿನ ಪೀಳಿಗೆ
>>>>> On 19-Feb-2016 5:56 pm, "Ramachandra Karur Seenappa" <
>>>>> jashreer...@gmail.com> wrote:
>>>>>
>>>>>> ಬಸವರಾಜ್ ಸರ್ ನಿಮಗೆ ಸ್ವಲ್ಪವೂ ಜವಾಬ್ದಾರಿ ಇಲ್ಲವಾ. ದೇಶದ್ರೋಹಿಗಳು ಕುರಿತು
>>>>>> ವಕಾಲತ್ತು ವಹಿಸಿಕೊಳ್ಳುವಾಗ ಎಚ್ಚರಿಕೆ ಇರಲಿ. JNU ಘಟನೆ ಪೂರ್ಣವಾಗಿ ನೋಡಿ. ನಿಮ್ಮ
>>>>>> hakeಗೆ ಅದರ ವೀಡಿಯೋ ಲೋಕಕ್ಕೆ ಕಳುಹಿಸಿದ್ದೇನೆ. ABVP ಬಗ್ಗೆ ವಿರೋದಿಸಲು
>>>>>> ದೇಶವಿರೋದಿಗಳಿಗೆ ಹೆಗಲು ಕೊಡುತ್ತೀರಾ
>>>>>> On Feb 19, 2016 2:05 PM, "Basavaraja Naika H.D." <
>>>>>> basavarajanaik...@gmail.com> wrote:
>>>>>>
>>>>>>> ರಾಷ್ಟ್ರದ್ರೋಹದ ಆಪಾದನೆಯ ಮೇಲೆ   ಜೈಲಿನಲ್ಲಿರುವ JNU ವಿದ್ಯಾರ್ಥಿ ನಾಯಕ
>>>>>>> ಕನ್ಹಯ್ಯ ಕುಮಾರ್ ಫೆ.11 ರಂದು ಬಂಧನಕ್ಕೆ ಮುನ್ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ 
>>>>>>> ಮಾಡಿದ್ದ
>>>>>>> “ದೇಶದ್ರೋಹಿ” ಭಾಷಣದ ಪೂರ್ಣಪಾಠ ಇಲ್ಲಿದೆ. ಇಂದು The Indian EXPRESS ಪತ್ರಿಕೆಯಲ್ಲಿ
>>>>>>> ಇದು ಇಂಗ್ಲಿಷ್ ನಲ್ಲಿ ಪ್ರಕಟವಾಗಿದೆ.
>>>>>>>
>>>>>>> ಕನ್ನಡಕ್ಕೆ:  'ಸತ್ಯ'.
>>>>>>>
>>>>>>> ಗೆಳೆಯರೆ,
>>>>>>>
>>>>>>> ನಮ್ಮ ದೇಶದ ತ್ರಿವರ್ಣ ಧ್ವಜವನ್ನು ಸುಟ್ಟು ಹಾಕಿದ ಜನ ಅವರು; ಬ್ರಿಟಿಷರೆದುರು
>>>>>>> ಕ್ಷಮೆಯಾಚಿಸಿದ ಸಾವರ್ಕರನ ಚೇಲಾಗಳು ಅವರು. ಈಗ, ಹರ್ಯಾಣದಲ್ಲಿ ಕಟ್ಟರ್ ಸರ್ಕಾರವನ್ನು
>>>>>>> ನಡೆಸುತ್ತಿದ್ದು ಭಗತ್ ಸಿಂಗ್ ಹೆಸರಿನಲ್ಲಿದ್ದ ಒಂದು ವಿಮಾನ ನಿಲ್ದಾಣಕ್ಕೆ ಸಂಘಿಯೊಬ್ಬನ
>>>>>>> ಹೆಸರಿಟ್ಟಿರುವವರು ಅವರು. ನಮಗೆ RSS ನಿಂದ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಾಗಿಲ್ಲ. RSS
>>>>>>> ಬಂದು ನಮ್ಮನ್ನು ರಾಷ್ಟ್ರೀಯವಾದಿಗಳು ಎಂದು ಗುರುತಿಸಿ ಹೇಳಬೇಕಾಗಿಲ್ಲ. ನಾವು ಈ ದೇಶದ
>>>>>>> ಪ್ರಜೆಗಳಾಗಿದ್ದು ನಮ್ಮ ದೇಶದ ನೆಲವನ್ನು ಪ್ರೀತಿಸುವವರು. ಈ ದೇಶದ ಶೇಡಕಾ 80 ರಷ್ಟು
>>>>>>> ಬಡವರಿಗಾಗಿ ನಾವು ಹೋರಾಡುತ್ತೇವೆ. ನಮ್ಮ ದೃಷ್ಟಿಯಲ್ಲಿ ದೇಶಭಕ್ತಿ ಅಂದರೆ  ಇದೇ.
>>>>>>> ಬಾಬಾಸಾಹೇಬರಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿದೆ. ಈ ದೇಶದ ಸಂವಿಧಾನದಲ್ಲಿ ನಮಗೆ 
>>>>>>> ಸಂಪೂರ್ಣ
>>>>>>> ವಿಶ್ವಾಸವಿದೆ. ನಾವು ಗಟ್ಟಿದನಿಯಲ್ಲಿ ಹೇಳಬಯಸುವುದೇನೆಂದರೆ ಅವನು ಸಂಘಿಯಾಗಲೀ, 
>>>>>>> ಮತ್ಯಾವನೇ
>>>>>>> ಆಗಲೀ ಈ ದೇಶದ ಸಂವಿದಾನದ ವಿರುದ್ಧ  ಬೆರಳು ತೋರಿಸಿದ್ದೇ ಆದಲ್ಲಿ ಯಾವ ಕಾರಣಕ್ಕೂ ನಾವು
>>>>>>> ಸಹಿಸಿಕೊಂಡು ಸುಮ್ಮನೇ ಕೂರುವುದಿಲ್ಲ. ನಮಗೆ ಸಂವಿಧಾನದಲ್ಲಿ ನಂಬಿಕೆಯಿದೆ. ಆದರೆ
>>>>>>> ಜಾಂಡೇವಾಲನ್ ನಲ್ಲಿ (ದೆಹಲಿಯ ಆರೆಸ್ಸೆಸ್ ಕಚೇರಿ) ಹೇಳಿಕೊಡಲಾಗುವ ಸಂವಿಧಾನದ ಬಗ್ಗೆ 
>>>>>>> ನಮಗೆ
>>>>>>> ಎಳ್ಳಷ್ಟೂ ನಂಬಿಕೆಯಿಲ್ಲ. ಮನುಸ್ಮೃತಿಯಲ್ಲಿ ನಮಗೆ ನಂಬಿಕೆಯಿಲ್ಲ. ಈ ದೇಶದಲ್ಲಿ ಆಳಕ್ಕೆ
>>>>>>> ಬೇರುಬಿಟ್ಟಿರುವ ಜಾತಿ ವ್ಯವಸ್ಥೆಯಲ್ಲಿ ನಮಗೆ ನಂಬಿಕೆಯಿಲ್ಲ.  ನಾವು ನಂಬಿಕೆ ಇಟ್ಟಿರುವ
>>>>>>> ಅದೇ ಸಂವಿಧಾನದಲ್ಲಿ ನಾವು ನಂಬಿರುವ ಅದೇ ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರು
>>>>>>> ಸಾಂವಿಧಾನಿಕ ಪರಿಹಾರದ ಹಕ್ಕುಗಳನ್ನು ತಿಳಿಸಿದ್ದಾರೆ. ಅದೇ ಬಾಬಾಸಾಹೇಬ್ ಡಾ. ಭೀಮರಾವ್
>>>>>>> ಅಂಬೇಡ್ಕರ್ ಅವರು ಮರಣದಂಡನೆಯನ್ನು ಈ ದೇಶದಲ್ಲಿ ರದ್ದು ಮಾಡಬೇಕೆಂದು ಹೇಳಿದ್ದಾರೆ. ಅದೇ
>>>>>>> ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆಯೂ
>>>>>>> ಹೇಳಿದ್ದಾರೆ. ಈ ಸಂವಿಧಾನವನ್ನು ನಾವು ಎತ್ತಿಹಿಡಿದಿದ್ದೇವೆ. ನಾವು ನಮ್ಮ ಮೂಲ 
>>>>>>> ಹಕ್ಕನ್ನು,
>>>>>>> ನಮ್ಮ ಸಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯಲು ಬಯಸುತ್ತೇವೆ.
>>>>>>>
>>>>>>> ಆದರೆ ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಅತ್ಯಂತ ದುಃಖದ ಸಂಗತಿಯೆಂದರೆ ಇಂದು ಈ
>>>>>>> ABVP ತನ್ನ ಪರವಾದ ಮೀಡಿಯಾಗಳನ್ನು ಕರೆತಂದು ಒಂದು ಸುಳ್ಳು ಪ್ರಚಾರ ನಡೆಸುತ್ತಿದೆ. ನೈಜ
>>>>>>> ವಿಷಯಗಳನ್ನು ದಿಕ್ಕುತಪ್ಪಿಸುತ್ತಿದೆ. ನೆನ್ನೆಯಷ್ಟೇ ABVP ಸಹಕಾರ್ಯದರ್ಶಿ ನಾವು 
>>>>>>> ಫೇಲೋಶಿಪ್
>>>>>>> ಗೆ ಹೋರಾಟ ನಡೆಸ್ತೀವಿ ಎನ್ನುವ ಹೇಳಿಕೆ ನೀಡಿದ. ಇದೆಂತಹ ಹಾಸ್ಯಾಸ್ಪದ ಮಾತು ನೋಡಿ. 
>>>>>>> ಅಲ್ಲಿ
>>>>>>> ಅವರದೇ ಸರ್ಕಾರವಿದ್ದು, ಮೇಡಂ ಮನು-ಸ್ಮೃತಿ ಇರಾನಿ ಅಲ್ಲಿ ಕುಳಿತುಕೊಂಡು ಫೆಲೋಶಿಪ್ 
>>>>>>> ಗಳನ್ನು
>>>>>>> ಕಡಿತಗೊಳಿಸುತ್ತಿದ್ದಾರೆ. ಇಲ್ಲಿ ABVP “ನಾವು ಫೆಲೋಶಿಪ್ ಗಾಗಿ ಹೋರಾಡುತ್ತೇವೆ” ಅಂತ
>>>>>>> ಬಜಾಯಿಸುತ್ತದೆ. ನಾಲ್ಕು ವರ್ಷಗಳಾದರೂ ನಮ್ಮ ಹಾಸ್ಟೆಲ್ ಕಟ್ಟಿ ಆಗಿಲ್ಲ. ಈ ಕ್ಷಣದವರೆಗೂ
>>>>>>> ವೈ-ಫೈ ಸೌಲಭ್ಯ ನಮಗೆ ನೀಡಿಲ್ಲ. BHEL ನಮಗೆ ಒಂದು ಬಸ್ ಸೌಲಭ್ಯ ಕಲ್ಪಿಸಿದೆ. ಆದರೆ 
>>>>>>> ಅದಕ್ಕೂ
>>>>>>> ಇಂಧನ ತುಂಬಿಸೋಕೆ ನಮ್ಮ ಆಡಳಿತಾಂಗದ ಬಳಿ ದುಡ್ಡಿಲ್ಲ. ಈ ABVPಯ ಮಂದಿ ರೋಲರುಗಳ ಮುಂದೆ
>>>>>>> ನಿಂತುಕೊಂಡು ದೇವಾನಂದನ ರೀತಿ ಪೋಸು ಕೊಟ್ಟು ಫೋಟೋ ತೆಗೆಸಿಕೊಂಡು “ನಾವು ಹಾಸ್ಟೆಲ್
>>>>>>> ಕಟ್ಟಿಸ್ತೀವಿ, ವೈಫೈ ಕೊಡಿಸ್ತೀವಿ, ಫೇಲೋಶಿಪ್ ಹೆಚ್ಚಿಸ್ತೀವಿ” ಅಂತ ಬಡಾಯಿ
>>>>>>> ಕೊಚ್ಚುತ್ತಾರೆ. ಅವರ ಸುಳ್ಳುಗಳು ಬಯಲಾಗಲಿವೆ. ಗೆಳೆಯರೇ, ಈ ದೇಶದಲ್ಲಿ ದೇಶದ ಮೂಲಭೂತ
>>>>>>> ಪ್ರಶ್ನೆಗಳ ಕುರಿತು ಏನಾದರೂ ಒಂದು ಚರ್ಚೆ ನಡೆಸಿದ್ದೇ ಆದರೆ, JNU ವಿದ್ಯಾರ್ಥಿಗಳು 
>>>>>>> ಅತ್ಯಂತ
>>>>>>> ಮೂಲಭೂತ ಪ್ರಶ್ನೆಗಳನ್ನು ಎತ್ತುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಾನು ಹೆಮ್ಮೆಯಿಂದ
>>>>>>> ಹೇಳುತ್ತೇನೆ.
>>>>>>>
>>>>>>> ಆ (ಸುಬ್ರಹ್ಮಣಿಯನ್) ಸ್ವಾಮಿ ಎನ್ನುವ ಮನುಷ್ಯ, JNU ನಲ್ಲಿ ಜಿಹಾದಿಗಳಿದ್ದಾರೆ,
>>>>>>> JNUನಲ್ಲಿ ಹಿಂಸೆ ಪ್ರಚೋದಿಸುವ ಜನ ಇದ್ದಾರೆ ಅಂತ ಬಡಕೊಳ್ಳುತ್ತಾನೆ. ಬನ್ನಿ ನಾವು 
>>>>>>> ಹಿಂಸೆಯ
>>>>>>> ಪರಿಕಪಲ್ಪನೆ ಬಗ್ಗೆ ಚರ್ಚೆ ಮಾಡಲಿಕ್ಕೆ ಬಯಸುತ್ತೇವೆ. ನಾವು ನಿಮಗೆ ಪ್ರಶ್ನೆ 
>>>>>>> ಕೇಳಲಿಕ್ಕೆ
>>>>>>> ಇಚ್ಛಿಸುತ್ತೇವೆ. ಈ ABVP ಘೋಷಣೆ ಹಾಕುತ್ತದೆಯಲ್ಲಾ -“ಖೂನ್ ಸೇ ತಿಲಕ್ ಕರೇಂಗೇ,
>>>>>>> ಗೋಲಿಯೋಂಸೆ ಆರತಿ” (ರಕ್ತದಿಂದ ಸಿಂಧೂರ ಇಡ್ತೀವಿ, ಬುಲೆಟ್ಟುಗಳಿಂದ ಆರತಿ 
>>>>>>> ಬೆಳಗ್ತೀವಿ”) –
>>>>>>> ನಾವು ಕೇಳ್ತೀವಿ, ಈ ದೇಶದಲ್ಲಿ ಯಾರ ರಕ್ತ ಹರಿಸಲಿಕ್ಕೆ ನೀವು ಹೊರಟಿದ್ದೀರಿ? ಬ್ರಿಟಿಷರ
>>>>>>> ಜೊತೆಯಾಗಿ ನಿಂತುಕೊಂಡು ಭಾರತೀಯರೆ ಮೇಲೆ ಬುಲೆಟ್ ಹಾರಿಸಿದ ಜನ ನೀವು, ದೇಶದ
>>>>>>> ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದ ದೇಶಪ್ರೇಮಿಗಳ ವಿರುದ್ಧ ಬುಲೆಟ್ ಹಾರಿಸಿದ ಜನ
>>>>>>> ನೀವಲ್ಲವೇ? ಉತ್ತರ ಕೊಡಿ.
>>>>>>>
>>>>>>> ಈ ದೇಶದ ಬಡವರು ಹೊಟ್ಟೆಗೆ ಅನ್ನ ಕೇಳುತ್ತಿರುವಾಗ, ಹಸಿವಿನಿಂದ ಜನರು
>>>>>>> ಸಾಯುತ್ತಿರುವಾಗ, ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ನೀವು ಅವರ ಅವರ ವಿರುದ್ಧ ಬುಲೆಟ್
>>>>>>> ಪ್ರಯೋಗಿಸುತ್ತೀರಿ. ನೀವು ಮುಸ್ಲಿಮರ ವಿರುದ್ಧ ಬುಲೆಟ್ ಉಪಯೋಗಿಸಿದ್ದೀರಿ. ಹಾಗೆಯೇ
>>>>>>> ಮಹಿಳೆಯರು ಅವರ ಹಕ್ಕುಗಳ ಬಗ್ಗೆ ಮಾತಾಡಿದಾಗ ಅವರ ಮೇಲೆ ನೀವು ಬುಲೆಟ್ ಹಾರಿಸಿದ್ದೀರಿ.
>>>>>>> ಕೈಯಲ್ಲಿನ ಐದೂ ಬೆರಳೂ ಸಮವಾಗಿರುವುದಿಲ್ಲ ಅಂತ ಹೇಳುತ್ತಾ ಮಹಿಳೆಯರು ಸೀತೆಯ ಹಾಗೆ 
>>>>>>> ಇರಬೇಕು,
>>>>>>> ಸೀತೆಯ ಹಾಗೆ ಅಗ್ನಿಪರೀಕ್ಷೆಗೆ ಒಳಗಾಗಬೇಕು ಎಂದು ತಾಕೀತು ಮಾಡುತ್ತೀರಿ. ಆದರೆ
>>>>>>> ತಿಳಿದುಕೊಳ್ಳಿ, ಈ ದೇಶದಲ್ಲಿ ಪ್ರಜಾಪ್ರಭುತ್ವ ಇದೆ. ಈ ಪ್ರಜಾಪ್ರಭುತ್ವ ಪ್ರತಿಯೊಬ್ಬ
>>>>>>> ಮನುಷ್ಯನೂ ಸಮಾನ ಎಂದಿದೆ. ಒಬ್ಬ ವಿದ್ಯಾರ್ಥಿಯಾಗಿರಲಿ, ಪೌರಕಾರ್ಮಿಕನಾಗಿರಲಿ, 
>>>>>>> ಕಾರ್ಮಿಕ,
>>>>>>> ರೈತನೇ ಆಗಿರಲಿ, ಯಾರೋ ಬಡ ಬೋರೇಗೌಡನಾಗಿರಲಿ, ಶ್ರೀಮಂತ ಕುಳ ಅಂಬಾನಿ, ಅದಾನಿಯೇ 
>>>>>>> ಆಗಿರಲಿ,
>>>>>>> ಎಲ್ಲರಿಗೂ ಸಮಾನ ಹಕ್ಕುಗಳಿವೆ. ಹೀಗಾಗಿ ನಾವು ಮಹಿಳೆಯರ ಹಕ್ಕುಗಳ ಬಗ್ಗೆ ಮಾತಾಡಿದೊಡನೆ
>>>>>>> ಅವರು ನಾವು ಭಾರತದ ಸಂಸ್ಕೃತಿಯನ್ನು ನಾಶಪಡಿಸುತ್ತಿದ್ದೇವೆ ಎಂದು ಗೂಬೆ ಕೂರಿಸುತ್ತಾರೆ.
>>>>>>> ನಾವು ಈ ಶೋಷಣೆ, ಜಾತೀವಾದ, ಮನುವಾದ ಮತ್ತು ಬ್ರಾಹ್ಮಣವಾದದ ಪರಂಪರೆಗಳನ್ನು ಕಸದ
>>>>>>> ಬುಟ್ಟಿಗೆಸೆಯಬಯಸಿದ್ದೇವೆ.
>>>>>>>
>>>>>>> ಈ ದೇಶದ ಜನ ಪ್ರಜಾಪ್ರಭುತ್ವದ ಬಗ್ಗೆ ಮಾತಾಡಲು ಶುರು ಮಾಡಿದ ಕೂಡಲೇ ಆ ಜನರಿಗೆ
>>>>>>> ಸಮಸ್ಯೆ ಶುರುವಾಗುತ್ತದೆ. ಜನರು ಲಾಲ್ ಸಲಾಂ ಜೊತೆಗೆ ನೀಲಾ ಸಲಾಂ ಮಾಡಿದರೆ, ಮಾರ್ಕ್ಸ್
>>>>>>> ಜೊತೆಗೆ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಮಾತಾಡಿದರೆ, ಹುತಾತ್ಮ ರಾಮ್
>>>>>>> ಪ್ರಸಾದ್ ಬಿಸ್ಮಿಲ್ ಜೊತೆಯಲ್ಲೇ ನೇಣಿಗೇರಿದ ಅಶ್ಫಾಖ್ ಉಲ್ಲಾಖಾನ್ ಬಗ್ಗೆ 
>>>>>>> ಮಾತಾಡಿಬಿಟ್ಟರೆ
>>>>>>> ಅವರಿಗೆ ಉರಿ ಶುರುವಾಗುತ್ತದೆ. ಅವರು ಕುತಂತ್ರಿಗಳು. ಅವರು ಬ್ರಿಟಿಷರ ಚೇಲಾಗಳು. 
>>>>>>> ಬನ್ನಿ,
>>>>>>> ನನ್ನ ಮೇಲೆ ಮಾನನಷ್ಟ ಮೊಕ್ಕದ್ದಮೆ ಹೂಡಿ. ನಾನು ಹೇಳ್ತೇನೆ, RSSನ ಚರಿತ್ರೆ ಅಂದರೆ
>>>>>>> ಬ್ರಿಟಿಷರ ಜೊತೆ ರಾಜಿ ಮಾಡಿಕೊಂಡು ಭಾರತೀಯರ ವಿರುದ್ಧವೇ ನಿಂತ ಚರಿತ್ರೆ ಎಂದು ಕೂಗಿ
>>>>>>> ಹೇಳುತ್ತೇನೆ. ಈ ದೇಶಕ್ಕೆ ಅಂದು ದ್ರೋಹ ಬಗೆದವರು ಇಂದು ದೇಶಭಕ್ತಿಯ ಸರ್ಟಿಫಿಕೇಟ್
>>>>>>> ಹಂಚುತ್ತಿದ್ದಾರೆ. ನನ್ನ ಮೊಬೈಲ್ ಚೆಕ್ ಮಾಡಿನೋಡಿ. ಗೆಳೆಯರೇ, ಅವರು ನನ್ನ ತಾಯಿ ಮತ್ತು
>>>>>>> ನನ್ನ ಸಹೋದರಿಯ ಬಗ್ಗೆ ಕೆಟ್ಟದಾಗಿ ಬೈದು ಕಳಿಸಿದ ಮೆಸೇಜುಗಳಿವೆ. ನನ್ನ ತಾಯಿ 
>>>>>>> ಭಾರತಮಾತೆಯ
>>>>>>> ಭಾಗವಾಗಿಲ್ಲವವೇ? ಹಾಗಾದರೆ ಇವರು ಹೇಳುವ ಭಾರತ ಮಾತೆ ಯಾರು? ನನ್ನವ್ವ ಒಬ್ಬಳು 
>>>>>>> ಅಂಗನವಾಡಿ
>>>>>>> ಕಾರ್ಯಕರ್ತೆ. ತಿಂಗಳಿಗೆ 3,000 ರೂಪಾಯಿಯಲ್ಲಿ ನನ್ನ ಕುಟುಂಬ ಬದುಕು ನಡೆಸುತ್ತಿದೆ. 
>>>>>>> ಇವರು
>>>>>>> ನನ್ನ ತಾಯಿಯನ್ನು ನಿಂದಿಸುತ್ತಾರೆ. ಈ ದೇಶದಲ್ಲಿ ಬಡವರ, ಕಾರ್ಮಿಕರ, ದಲಿತರ, ರೈತರ
>>>>>>> ತಾಯಿಯಂದಿರು ಭಾರತಮಾತೆಯ ಭಾಗವಲ್ಲದಿದ್ದರೆ ಅದೆಂತಹ ನಾಚಿಕೆಗೇಡಿನ ವಿಷಯವಲ್ಲವೇ?. 
>>>>>>> ಭಾರತದ
>>>>>>> ಹಲವು ಮಾತೆಯರಿಗೆ, ತಂದೆಯರಿಗೆ, ಸಹೋದರಿಯರಿಗೆ, ರೈತರಿಗೆ, ಕಾರ್ಮಿಕರಿಗೆ, ದಲಿತರಿಗೆ,
>>>>>>> ಆದಿವಾಸಿಗಳಿಗೆ ಜಯವಾಗಲಿ ಎಂದು ನಾನು ಹೆಳುತ್ತೇನೆ. ತಾಕತ್ತಿದ್ದರೆ ಅವರು ಹೇಳಿ ಬಿಡಲಿ
>>>>>>> ಇಂಕ್ವಿಲಾಬ್ ಝಿಂದಾಬಾದ್ ಎಂದು. ಅವರಿಗೆ ದಮ್ಮಿದ್ದರೆ ಭಗತ್ ಸಿಂಗ್ ಚಿರಾಯುವಾಗಲಿ,
>>>>>>> ಸುಖದೇವ್ ಚಿರಾಯುವಾಗಲಿ, ಆಶ್ಪಾಖುಲ್ಲಾಖಾನ್ ಚಿರಾಯುವಾಗಲಿ ಎಂದು ಹೇಳಿಬಿಡಲಿ. ಆಗ 
>>>>>>> ಅವರಿಗೆ
>>>>>>> ಈ ದೇಶದ ಮೇಲೆ ನಿಜಕ್ಕೂ ವಿಶ್ವಾಸವಿದೆ ಎಂದು ನಾನು ಒಪ್ಪುತ್ತೇನೆ.
>>>>>>>
>>>>>>> ಬಾಬಾಸಾಹೇಬರ 125ನೇ ಜನ್ಮದಿನಾಚರಣೆ ಆಚರಿಸುವ ನಾಟಕ ಮಾಡ್ತೀರಿ. ಬನ್ನಿ. ನಿಮಗೆ
>>>>>>> ತಾಕತ್ತಿದ್ದರೆ ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಎತ್ತಿದ್ದ ಪ್ರಶ್ನೆಗಳನ್ನು 
>>>>>>> ಎತ್ತಿ
>>>>>>> ನೋಡೋಣ. ಈ ದೇಶದಲ್ಲಿ ಜಾತಿವಾದ ಅತಿದೊಡ್ಡ ಸಮಸ್ಯೆ. ಬನ್ನಿ ಇಲ್ಲಿ. ಜಾತಿವಾದದ ಬಗ್ಗೆ
>>>>>>> ಮಾತಾಡಿ. ಮೀಸಲಾತಿ ತರಲು ಬನ್ನಿ. ನಿಮಗೆ ತಾಕತ್ತಿದ್ದರೆ ಖಾಸಗಿ ಕ್ಷೇತ್ರದಲ್ಲಿಯೂ 
>>>>>>> ಮೀಸಲಾತಿ
>>>>>>> ತನ್ನಿ ನೋಡೋಣ.
>>>>>>>
>>>>>>> ಈ ದೇಶ ಯಾವತ್ತೂ ನಿಮ್ಮದಾಗಿರಲಿಲ್ಲ, ಯಾವತ್ತೂ ಆಗಿರುವುದೂ ಇಲ್ಲ. ಒಂದು ರಾಷ್ಟ್ರ
>>>>>>> ರೂಪಿಸಲ್ಪಟ್ಟಿರುವುದು ಅದರ ಜನರಿಂದ. ಒಂದು ರಾಷ್ಟ್ರದಲ್ಲಿ ಹಸಿದವರ, ಬಡವರ, ಕಾರ್ಮಿಕರ
>>>>>>> ಮಾತುಗಳಿಗೆ ಬೆಲೆ ಇಲ್ಲ ಅಂತಾದರೆ ಅದು ರಾಷ್ಟ್ರವೇ ಅಲ್ಲ. ನೆನ್ನೆ ಇದೇ ಮಾತನ್ನು ನಾನು
>>>>>>> ಒಂದು ಟಿವಿ ಸಂವಾದದಲ್ಲಿ ದೀಪಕ್ ಚೌರಾಸಿಯವರಿಗೆ ಹೇಳುತ್ತಿದ್ದೆ. ಈ ದೇಶದಲ್ಲಿ
>>>>>>> ಹರಡುತ್ತಿರುವ ಫ್ಯಾಸಿಸಂ ಇದೇ ರೀತಿ ಬೆಳೆಯಲು ಬಿಟ್ಟರೆ ಮೀಡಿಯಾ ಕೂಡಾ
>>>>>>> ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. RSS ಕಚೇರಿಗಳಲ್ಲಿ ತಯಾರಾಗುವ ಸ್ಕ್ರಿಪ್ಟ್
>>>>>>> ಗಳನ್ನು ತಂದು ನಿಮ್ಮ ಬಳಿ ಓದಿಸುತ್ತಾರೆ. ಇಂದಿರಾ ಗಾಂಧಿ ಕಾಲದಲ್ಲಿ ಕಾಂಗ್ರೆಸ್
>>>>>>> ಕಚೇರಿಗಳಲ್ಲಿ ಸ್ಕ್ರಿಪ್ಟುಗಳು ತಯಾರಾಗುತ್ತಿದ್ದವಂತಲ್ಲಾ ಹಾಗೆ.
>>>>>>>
>>>>>>> ನಿಮಗೆ ನಿಜಕ್ಕೂ ನಿಮ್ಮ ದೇಶಭಕ್ತಿಯನ್ನು ತೋರಿಸಲೇಬೇಕು ಅಂತಿದ್ದರೆ, ಇದನ್ನು
>>>>>>> ನೆನಪಿಟ್ಟುಕೊಳ್ಳಿ. ಕೆಲವು ಮಾದ್ಯಮದವರು ಹೇಳುತ್ತಿದ್ದರು. JNU ತೆರಿಗೆದಾರರ ಹಣದಲ್ಲಿ
>>>>>>> ನಡೆಯುತ್ತದೆ ಎಂದು. ಹೌದು. ಇದು ನಿಜವೇ. JNU ನಡೆಯುವುದು ತೆರಿಗೆದಾರರ ಹಣದಿಂದ,
>>>>>>> ಸಬ್ಸಿಡಿಯಿಂದ. ಆದರೆ ಇಲ್ಲಿ ಪ್ರಶ್ನೆ ಬರುತ್ತದೆ. ವಿಶ್ವವಿದ್ಯಾಲಯ ಇರುವುದು ಯಾತಕ್ಕೆ?
>>>>>>> ವಿಶ್ವವಿದ್ಯಾಲಯಗಳು ಇರುವುದು ಸಮಾಜದ ಸಾಮಾನ್ಯ ಪ್ರಜ್ಞೆಯನ್ನು ವಿಮರ್ಶಾತ್ಮಕವಾಗಿ
>>>>>>> ವಿಶ್ಲೇಸಿಸುವ ಕೆಲಸ ಮಾಡಲು. ವಿಮರ್ಶಾತ್ಮಕ ಆಲೋಚನಾ ದೃಷ್ಟಿಯನ್ನು ಬೆಳೆಸುವ ಕೆಲಸವನ್ನು
>>>>>>> ವಿಶ್ವವಿದ್ಯಾಲಯಗಳು ಮಾಡಬೇಕು. ಈ ಕರ್ತವ್ಯದಲ್ಲಿ ವಿಶ್ವವಿದ್ಯಾಲಯಗಳು ವಿಫಲವಾದರೆ ಆಗ
>>>>>>> ರಾಷ್ಟ್ರವೇ ಇರುವುದಿಲ್ಲ ಮಾತ್ರವಲ್ಲ ಅಲ್ಲಿ ಜನರ ಪಾಲ್ಗೊಳ್ಳುವಿಕೆಯೂ ಇರುವುದಿಲ್ಲ. ಆಗ
>>>>>>> ದೇಶ ಅನ್ನುವುದು ಬಂಡವಾಳಶಾಹಿಗಗಳು ತಿನ್ನುವ ಮೇವಷ್ಟೇ ಆಗಿಬಿಡುತ್ತದೆ. ಶೋಷಣೆ ಮತ್ತು
>>>>>>> ಲೂಟಿಗೆ ದೇಶ ಈಡಾಗುತ್ತದೆ. ಜನರ ಸಂಸ್ಕೃತಿ, ಮೌಲ್ಯಗಳು, ಹಕ್ಕುಗಳು ಇವೆಲ್ಲ ಇರದೇ 
>>>>>>> ಹೋದರೆ
>>>>>>> ದೇಶ ಇರುವುದೇ ಇಲ್ಲ. ಭಗತ್ ಸಿಂಗ್ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಕನಸಿದ ದೇಶದ 
>>>>>>> ಪರವಾಗಿ
>>>>>>> ನಾವಿದ್ದೇವೆ. ಸರ್ವರಿಗೂ ಸಮಪಾಲು- ಸಮಬಾಳು ಎಂಬ ಕನಸಿನ ಪರವಾಗಿ, ಸರ್ವರ ಬದುಕುವ 
>>>>>>> ಹಕ್ಕಿನ
>>>>>>> ಪರವಾಗಿ, ಎಲ್ಲರಿಗೂ ಗಂಜಿ, ನೀರು ಮತ್ತು ಸೂರು ಪಡೆಯುವ ಹಕ್ಕಿನ ಪರವಾಗಿ ನಾವು
>>>>>>> ನಿಲ್ಲುತ್ತೇವೆ. ಈ ಕನಸುಗಳ ಪರವಾಗಿ ನಾವೆಲ್ಲ ನಿಲ್ಲಬೇಕೆಂದು ರೋಹಿತ್ ವೇಮುಲ ತನ್ನ 
>>>>>>> ಅಮೂಲ್ಯ
>>>>>>> ಜೀವವನ್ನೇ ಅರ್ಪಿಸಿದ್ದಾನೆ. ಆದರೆ ಈ ಸಂಘಿಗಳಿಗೆ ನಾನು ಹೇಳಲಿಚ್ಛಿಸುತ್ತೇನೆ.
>>>>>>> ನಾಚಿಕೆಯಾಗಬೇಕು ನಿಮ್ಮ ಸರ್ಕಾರಕ್ಕೆ ಎಂದು. ಕೇಂದ್ರ ಸರ್ಕಾರಕ್ಕೆ ಸವಾಲೆಂದರೆ, ರೋಹಿತ್
>>>>>>> ಪ್ರಕರಣೆದಲ್ಲಿ ನೀವು ಏನೇನು ಮಾಡಿದ್ದಿರೋ ಅದನ್ನು ಮಾಡಲು JNU ನಲ್ಲಿ ನಾವು 
>>>>>>> ಬಿಡುವುದಿಲ್ಲ.
>>>>>>> ರೋಹಿತ್ ನ ಬಲಿದಾನವನ್ನು ಸ್ಮರಿಸಿಕೊಂಡು ನಾವು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ
>>>>>>> ದೃಢವಾಗಿ ನಿಂತೇ ನಿಲ್ಲುತ್ತೇವೆ.
>>>>>>>
>>>>>>> ಪಾಕಿಸ್ತಾನ, ಬಾಂಗ್ಲಾದೇಶ ಬಿಟ್ಟಾಕಿ, ನಾವು ಹೇಳುತ್ತೇವೆ ಇಡೀ ಜಗತ್ತಿನ
>>>>>>> ಬಡವರೆಲ್ಲಾ ಒಂದಾಗಬೇಕು, ಶ್ರಮಿಕರೆಲ್ಲಾ ಒಂದಾಗಬೇಕು.  ನಾವು ಪ್ರಪಂಚದ ಮಾನವತೆಗೆ, 
>>>>>>> ಭಾರತದ
>>>>>>> ಮಾನವತೆಗೆ ಶಿರಭಾಗುತ್ತೇವೆ. ಇಂದು ಮಾನವತೆಯ ವಿರುದ್ಧ ನಿಂತಿರುವ ಸಮೂಹ ಯಾವುದು 
>>>>>>> ಎಂಬುದನ್ನು
>>>>>>> ಕಂಡುಕೊಂಡಿದ್ದೇವೆ. ಇದು ಇಂದು ನಮ್ಮೆದುರಿನ ಗಂಭೀರ ವಿಷಯ. ಇದನ್ನು ನಾವು ಮರೆಯಕೂಡದು.
>>>>>>> ಜಾತಿವಾದದ ಆ ಮುಖವನ್ನು, ಮನುವಾದದ ಆ ಮುಖವನ್ನು ಹಾಗೂ ಬ್ರಾಹ್ಮಣವಾದ-  ಬಂಡವಾಳವಾದದ
>>>>>>> ನಡುವಿನ ಮೈತ್ರಿಯ ಆ ಮುಖವನ್ನು ನಾವು ಮರೆಯಕೂಡದು. ಈ ಮುಖಗಳನ್ನು ನಾವು 
>>>>>>> ಬಯಲುಗೊಳಿಸಬೇಕು.
>>>>>>> ನಾವು ಈ ದೇಶದಲ್ಲಿ ನಿಜವಾದ ಪ್ರಜಾಪ್ರಭುತ್ವ, ನಿಜವಾದ ಸ್ವಾತಂತ್ರ್ಯ ಮತ್ತು 
>>>>>>> ಪ್ರತಿಯೊಬ್ಬ
>>>>>>> ವ್ಯಕ್ತಿಯ ಸ್ವಾತಂತ್ರ್ಯಗಳನ್ನು ಸ್ಥಾಪಿಸಬೇಕಾಗಿದೆ. ಅಂತಹ ಸ್ವಾತಂತ್ರ್ಯ ಬರುತ್ತದೆ. 
>>>>>>> ಅದು
>>>>>>> ಸಂವಿಧಾನ, ಸಂಸತ್ತು ಮತ್ತು ಪ್ರಜಾಪ್ರಭುತ್ವಗಳೊಂದಿಗೆ ಬರುತ್ತದೆ. ಈ ಕಾರಣದಿಂದಾಗಿಯೇ 
>>>>>>> ನಾನು
>>>>>>> ನನ್ನ ಮಿತ್ರರಲ್ಲಿ ವಿನಂತಿಸುವುದೇನೆಂದರೆ ಎಲ್ಲರೂ ನಿಮ್ಮ ನಿಮ್ಮ ನಡುವಿನ
>>>>>>> ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಡಿ. ನಾವು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, 
>>>>>>> ನಮ್ಮ
>>>>>>> ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕಾಗಿದೆ. ನಮ್ಮ ಈ ದೇಶವನ್ನು ಉಳಿಸಿಕೊಳ್ಳಬೇಕಿದೆ. 
>>>>>>> ನಮ್ಮ
>>>>>>> ದೇಶ ಒಂದಾಗಿರಲು ನಾವು ಮೊದಲು ಒಗ್ಗಟ್ಟಾಗಿರಬೇಕಾಗಿದೆ. ಆ ಮೂಲಕವೇ ಇಲ್ಲಿ 
>>>>>>> ಭಯೋತ್ಪಾದಕರಿಗೆ,
>>>>>>> ಭಯೋತ್ಪಾದನೆಗೆ ಆಶ್ರಯತಾಣ ಒದಗಿಸುವ ವಿಧ್ವಂಸಕಾರಿ ಶಕ್ತಿಗಳನ್ನು ವಿರೋಧಿಸಲು ನಾವು
>>>>>>> ಐಕ್ಯತೆಯಿಂದ ಇರಬೇಕಾಗಿದೆ.
>>>>>>>
>>>>>>> ಕಸಬ್ ಯಾರು? ಅಫ್ಜಲ್ ಗುರು ಯಾರು? ತಮ್ಮನ್ನು ತಾವೇ ಉಡಾಯಿಸಿಕೊಳ್ಳುವ ಮಟ್ಟಕ್ಕೆ
>>>>>>> ತಲುಪುವ ಇವರೆಲ್ಲಾ ಯಾರು? ಈ ಪ್ರಶ್ನೆಯನ್ನು ಒಂದು ವಿಶ್ವವಿದ್ಯಾಲಯದಲ್ಲಿ 
>>>>>>> ಎತ್ತಲಾಗದಿದ್ದರೆ
>>>>>>> ನನ್ನ ಪ್ರಕಾರ ಆ ವಿಶ್ವವಿದ್ಯಾಲಯವನ್ನು ಇಟ್ಟುಕೊಂಡಿರುವುದರಲ್ಲಿ ಅರ್ಥವಿಲ್ಲ.
>>>>>>> ಹಿಂಸೆಯ ಅರ್ಥ ನಮಗೆ ಸರಿಯಾಗಿ ಆಗದಿದ್ದರೆ ನಾವು ಅದನ್ನು ನೋಡುವುದು ಹೇಗೆ?
>>>>>>> ಬಂದೂಕುಗಳಿಂದ ಜನರನ್ನು ಕೊಲ್ಲುವುದು ಮಾತ್ರ ಹಿಂಸೆಯಲ್ಲ. JNU ಆಡಳಿತಾಂಗವು 
>>>>>>> ಸಂವಿಧಾನದಲ್ಲಿ
>>>>>>> ದಲಿತರಿಗೆ ನೀಡಿರುವ ಹಕ್ಕುಗಳನ್ನು ಗೌರವಿಸಲು ನಿರಾಕರಿಸಿದರೆ ಅದೂ ಹಿಂಸೆಯೇ ಆಗುತ್ತದೆ.
>>>>>>> ಇದನ್ನೇ ಸಾಂಸ್ಥಿಕ ಹಿಂಸೆ ಎಂದು ಹೇಳುವುದು. ಈ ಮಂದಿ ನ್ಯಾಯದ ಬಗ್ಗೆ ಮಾತನಾಡುತ್ತಾರೆ.
>>>>>>> ಯಾವುದು ನ್ಯಾಯ ಎಂದು ತೀರ್ಮಾನಿಸುವುದು ಯಾರು? ಬ್ರಾಹ್ಮಣ್ಯ ಪ್ರಾಬಲ್ಯ ಪಡೆದಿದ್ದಾಗ
>>>>>>> ದಲಿತರಿಗೆ ದೇಗುಲ ಪ್ರವೇಶವಿರಲಿಲ್ಲ. ಆ ಕಾಲದಲ್ಲಿ ಅದೇ ನ್ಯಾಯವಾಗಿತ್ತು. ಬ್ರಿಟಿಷರ
>>>>>>> ವಸಾಹತುಶಾಗಿ ಆಳ್ವಿಕೆಯ ಕಾಲದಲ್ಲಿ  ನಾಯಿಗಳಿಗೂ, ಭಾರತೀಯರಿಗೂ ಹೊಟೆಲುಗಳ ಒಳಗೆ
>>>>>>> ಪ್ರವೇಶವಿರಲಿಲ್ಲ. ಆಗ ಅದೇ ಅವರಿಗೆ ನ್ಯಾಯ. ಅವರ ಈ ನ್ಯಾಯಕ್ಕೆ ನಾವು ಸವಾಲೊಡ್ಡಿದೆವು.
>>>>>>> ಹಾಗೆಯೇ ಇಂದೂ ಸಹ RSS ಮತ್ತು ABVPಗಳ ನ್ಯಾಯದ ವ್ಯಾಖ್ಯಾನಕ್ಕೆ ನಾವು ಸವಾಲು
>>>>>>> ಹಾಕುತ್ತಿದ್ದೇವೆ. ನೀವು ಹೇಳುವ ನ್ಯಾಯ ನಾವು ಹೇಳುವ ನ್ಯಾಯದ ಅರ್ಥಕ್ಕೆ 
>>>>>>> ಸರಿಹೊಂದದಿದ್ದರೆ
>>>>>>> ನಿಮ್ಮ ನ್ಯಾಯವನ್ನು ನಾವು ಒಪ್ಪುವುದಿಲ್ಲ. ನಿಮ್ಮ ಸ್ವಾತಂತ್ರ್ಯದ ಪರಿಕಲ್ಪನೆಯನ್ನು 
>>>>>>> ನಾವು
>>>>>>> ಒಪ್ಪುವುದಿಲ್ಲ. ಈ ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ಸಂವಿಧಾನದ ಹಕ್ಕುಗಳು ಸಿಕ್ಕಿದ
>>>>>>> ದಿನವೇ ನಾವು ಈ ದೇಶ ಸ್ವತಂತ್ರಗೊಂಡಿದೆ ಎಂದು ಒಪ್ಪಿಕೊಳ್ಳುವುದು. ಈ ದೇಶದ ಪ್ರತಿಯೊಬ್ಬ
>>>>>>> ವ್ಯಕ್ತಿಯೂ ಸಂವಿಧಾನದಡಿ ಸಮಾನ ಎಂದು ಗುರುತಿಸಲ್ಪಟ್ಟಾಗ ಮಾತ್ರ ಅಲ್ಲಿ
>>>>>>> ನ್ಯಾಯಸ್ಥಾಪನೆಯಾಗಿದೆ ಎಂದು ಒಪ್ಪುತ್ತೇವೆ.
>>>>>>>
>>>>>>> JNUSU ಯಾವುದೇ ಹಿಂಸೆಯನ್ನಾಗಲೀ ಯಾವುದೇ ಭಯೋತ್ಪಾದಕನನ್ನಾಗಲೀ, ಯಾವುದೇ
>>>>>>> ಭಯೋತ್ಪಾದಕ ದಾಳಿಯನ್ನಾಗಲೀ ಅಥವಾ ಯಾ
>>>>>>>
>>>>>>> ಆ ಸಿಕ್ ಮ್ಯಾನ್ ಅಭಿವ್ಯಕ್ತಿ ಸ್ವತಂತ್ರ್ಯ ಹೆಸರಲ್ಲಿ ದೇಶದ್ರೋಹವನ್ನು
>>>>>>> ಖಂಡಿಸುತ್ತಿರುವುದು ಸರ್. ಸಂವಿಧಾನ ಇರುವುದು ರಾಷ್ಟ್ರದ ಸಮಗ್ರತೆ ರಕ್ಷಿಸಲು. ಅದರ
>>>>>>> ಚೌಕಟ್ಟಿನಲ್ಲೇ ನಾವು ಮೂಲಭೂತ ಹಕ್ಕುಗಳನ್ನು ಅನುಭವಿಸಬೇಕು. ಹಕ್ಕುಗಳ ಹೆಸರಿನಲ್ಲಿ
>>>>>>> ಸಮಗ್ರತೆಗೆ ದಕ್ಕೆ ತರುವುದು ದೇಶದ್ರೋಹಿ.
>>>>>>> On Feb 18, 2016 11:45 AM, "Kanthesha Ajp" <kanthesha...@gmail.com>
>>>>>>> wrote:
>>>>>>>
>>>>>>>> ಬಹುಷಃ ಭಾರತದಲ್ಲಿನ ನಾಗರೀಕರು ಹೊಂದಿರುವಷ್ಟು ಅಭಿವ್ಯಕ್ತಿ ಸ್ವಾತಂತ್ರ ವನ್ನು
>>>>>>>> ಪ್ರಪಂಚದಲ್ಲಿ ಎಲ್ಲೂ ಕಾಣಲಾರಿರಿ,  ಕೆಲವು ಬಾರಿ ಈ ಅಭಿವ್ಯಕ್ತಿ ಸ್ವಾತಂತ್ರ ವನ್ನು
>>>>>>>> ಕೆಲವರು ದುರುಪಯೋಗ ಪಡಿಸಿಕೊಂಡಿರುವುದು ಉಂಟು ಇದನ್ನೇ ಕೆಲವರು ರಾಜಕೀಯವಾಗಿ
>>>>>>>> ಬಳಸಿಕೊಂಡಿದ್ದಾರೆ,ಬಹು ವೈವಿಧ್ಯತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಅಭಿವ್ಯಕ್ತಿ
>>>>>>>> ಸ್ವಾತಂತ್ರಕ್ಕಿಂತ,  ಹೊಂದಾಣಿಕೆ, ರಾಷ್ಟ್ರೀಯತೆ ,ದೇಶಪ್ರೇಮ ಮುಂತಾದ ಗುಣಗಳನ್ನು
>>>>>>>> ಬೆಳೆಸಿಕೊಳ್ಳಬೇಕಾಗಿದೆ .
>>>>>>>>
>>>>>>>> ಕೆಲವರು ಕೇವಲ ಹಕ್ಕುಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಆದರೆ  ಬಹು ಮುಖ್ಯ
>>>>>>>> ಕರ್ತವ್ಯವಾದ ದೇಶದ ಸಂಸ್ಕ್ರತಿ ರಕ್ಷಣೆ,ಗೌರವ ಕಾಪಾಡುವುದು ಮುಂತಾದುವುಗಳಿಗೆ ಬೆಲೆ
>>>>>>>> ಕೊಡದವುದರ ಬಗ್ಗೆ ಮಾತನಾಡುವುದಿಲ್ಲ
>>>>>>>>
>>>>>>>> ಕೆಲವು ಬುದ್ಧಿಜೀವಿಗಳು! ಅಭಿವ್ಯಕ್ತಿ ಸ್ವಾತಂತ್ರದ ನೆಪದಲ್ಲಿ ಅನಗತ್ಯವಾಗಿ
>>>>>>>> ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿರುವುದು ,ಹಾಗೂ ಬಿಟ್ಟಿ ಪ್ರಚಾರಕ್ಕಾಗಿ ಕೆಲವರು
>>>>>>>> ಪ್ರಯತ್ನಿಸುತ್ತಿದ್ದಾರೆ
>>>>>>>> On Feb 17, 2016 10:55 AM, "Basavaraja Naika H.D." <
>>>>>>>> basavarajanaik...@gmail.com> wrote:
>>>>>>>>
>>>>>>>>> ಈ ದೇಶದಲ್ಲಿ  ಸಂವಿಧಾನದ ಆಶಯ ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು
>>>>>>>>> ಹತ್ತಿಕ್ಕಲಾಗುತ್ತಿದೆಯೇ? ಬನ್ನಿ ಚರ್ಚಿಸೋಣ. ವೇದಿಕೆಯಾಗಿ ಈ Stf. ನ್ನು ಬಳಸೋಣ
>>>>>>>>>
>>>>>>>>> --
>>>>>>>>> *For doubts on Ubuntu and other public software, visit
>>>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>>>
>>>>>>>>> **Are you using pirated software? Use Sarvajanika Tantramsha, see
>>>>>>>>> http://karnatakaeducation.org.in/KOER/en/index.php/Public_Software
>>>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>>>> ***If a teacher wants to join STF-read
>>>>>>>>> http://karnatakaeducation.org.in/KOER/en/index.php/Become_a_STF_groups_member
>>>>>>>>> ---
>>>>>>>>> You received this message because you are subscribed to the Google
>>>>>>>>> Groups "SocialScience STF" group.
>>>>>>>>> To unsubscribe from this group and stop receiving emails from it,
>>>>>>>>> send an email to socialsciencestf+unsubscr...@googlegroups.com.
>>>>>>>>> To post to this group, send email to
>>>>>>>>> socialsciencestf@googlegroups.com.
>>>>>>>>> Visit this group at
>>>>>>>>> https://groups.google.com/group/socialsciencestf.
>>>>>>>>> To view this discussion on the web visit
>>>>>>>>> https://groups.google.com/d/msgid/socialsciencestf/CACwGsz5gMTyyCV8t0ykMK%3D2n9Oo2G01s_e2A28u-hhib%3Da0q7g%40mail.gmail.com
>>>>>>>>> <https://groups.google.com/d/msgid/socialsciencestf/CACwGsz5gMTyyCV8t0ykMK%3D2n9Oo2G01s_e2A28u-hhib%3Da0q7g%40mail.gmail.com?utm_medium=email&utm_source=footer>
>>>>>>>>> .
>>>>>>>>> For more options, visit https://groups.google.com/d/optout.
>>>>>>>>>
>>>>>>>> --
>>>>>>>> *For doubts on Ubuntu and other public software, visit
>>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>>
>>>>>>>> **Are you using pirated software? Use Sarvajanika Tantramsha, see
>>>>>>>> http://karnatakaeducation.org.in/KOER/en/index.php/Public_Software
>>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>>> ***If a teacher wants to join STF-read
>>>>>>>> http://karnatakaeducation.org.in/KOER/en/index.php/Become_a_STF_groups_member
>>>>>>>> ---
>>>>>>>> You received this message because you are subscribed to the Google
>>>>>>>> Groups "SocialScience STF" group.
>>>>>>>> To unsubscribe from this group and stop receiving emails from it,
>>>>>>>> send an email to socialsciencestf+unsubscr...@googlegroups.com.
>>>>>>>> To post to this group, send email to
>>>>>>>> socialsciencestf@googlegroups.com.
>>>>>>>> Visit this group at
>>>>>>>> https://groups.google.com/group/socialsciencestf.
>>>>>>>> To view this discussion on the web visit
>>>>>>>> https://groups.google.com/d/msgid/socialsciencestf/CAN2jr8HNDQF6ab6f_wdJ9f96V-O95Cc%3D-xtH4wrw2yD-NkZF9g%40mail.gmail.com
>>>>>>>> <https://groups.google.com/d/msgid/socialsciencestf/CAN2jr8HNDQF6ab6f_wdJ9f96V-O95Cc%3D-xtH4wrw2yD-NkZF9g%40mail.gmail.com?utm_medium=email&utm_source=footer>
>>>>>>>> .
>>>>>>>> For more options, visit https://groups.google.com/d/optout.
>>>>>>>>
>>>>>>> --
>>>>>>> *For doubts on Ubuntu and other public software, visit
>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>
>>>>>>> **Are you using pirated software? Use Sarvajanika Tantramsha, see
>>>>>>> http://karnatakaeducation.org.in/KOER/en/index.php/Public_Software
>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>> ***If a teacher wants to join STF-read
>>>>>>> http://karnatakaeducation.org.in/KOER/en/index.php/Become_a_STF_groups_member
>>>>>>> ---
>>>>>>> You received this message because you are subscribed to the Google
>>>>>>> Groups "SocialScience STF" group.
>>>>>>> To unsubscribe from this group and stop receiving emails from it,
>>>>>>> send an email to socialsciencestf+unsubscr...@googlegroups.com.
>>>>>>> To post to this group, send email to
>>>>>>> socialsciencestf@googlegroups.com.
>>>>>>> Visit this group at https://groups.google.com/group/socialsciencestf
>>>>>>> .
>>>>>>> To view this discussion on the web visit
>>>>>>> https://groups.google.com/d/msgid/socialsciencestf/CA%2B6qStoZkrYupzCRXf-VR3kboBKk5pGDz8dj%2B4_GDCKGzn5Lng%40mail.gmail.com
>>>>>>> <https://groups.google.com/d/msgid/socialsciencestf/CA%2B6qStoZkrYupzCRXf-VR3kboBKk5pGDz8dj%2B4_GDCKGzn5Lng%40mail.gmail.com?utm_medium=email&utm_source=footer>
>>>>>>> .
>>>>>>> For more options, visit https://groups.google.com/d/optout.
>>>>>>>
>>>>>>> --
>>>>>>> *For doubts on Ubuntu and other public software, visit
>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>
>>>>>>> **Are you using pirated software? Use Sarvajanika Tantramsha, see
>>>>>>> http://karnatakaeducation.org.in/KOER/en/index.php/Public_Software
>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>> ***If a teacher wants to join STF-read
>>>>>>> http://karnatakaeducation.org.in/KOER/en/index.php/Become_a_STF_groups_member
>>>>>>> ---
>>>>>>> You received this message because you are subscribed to the Google
>>>>>>> Groups "SocialScience STF" group.
>>>>>>> To unsubscribe from this group and stop receiving emails from it,
>>>>>>> send an email to socialsciencestf+unsubscr...@googlegroups.com.
>>>>>>> To post to this group, send email to
>>>>>>> socialsciencestf@googlegroups.com.
>>>>>>> Visit this group at https://groups.google.com/group/socialsciencestf
>>>>>>> .
>>>>>>> To view this discussion on the web visit
>>>>>>> https://groups.google.com/d/msgid/socialsciencestf/CACwGsz5QfKHYU39NEQnCrT1wPX5bD6qOgwpC-K9%2Bx6YZ46E%3DgQ%40mail.gmail.com
>>>>>>> <https://groups.google.com/d/msgid/socialsciencestf/CACwGsz5QfKHYU39NEQnCrT1wPX5bD6qOgwpC-K9%2Bx6YZ46E%3DgQ%40mail.gmail.com?utm_medium=email&utm_source=footer>
>>>>>>> .
>>>>>>> For more options, visit https://groups.google.com/d/optout.
>>>>>>>
>>>>>> --
>>>>>> *For doubts on Ubuntu and other public software, visit
>>>>>> http://karnatakaeducation.org.in/KOER/en/index.php/Frequently_Asked_Questions
>>>>>>
>>>>>> **Are you using pirated software? Use Sarvajanika Tantramsha, see
>>>>>> http://karnatakaeducation.org.in/KOER/en/index.php/Public_Software
>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>> ***If a teacher wants to join STF-read
>>>>>> http://karnatakaeducation.org.in/KOER/en/index.php/Become_a_STF_groups_member
>>>>>> ---
>>>>>> You received this message because you are subscribed to the Google
>>>>>> Groups "SocialScience STF" group.
>>>>>> To unsubscribe from this group and stop receiving emails from it,
>>>>>> send an email to socialsciencestf+unsubscr...@googlegroups.com.
>>>>>> To post to this group, send email to
>>>>>> socialsciencestf@googlegroups.com.
>>>>>> Visit this group at https://groups.google.com/group/socialsciencestf.
>>>>>> To view this discussion on the web visit
>>>>>> https://groups.google.com/d/msgid/socialsciencestf/CA%2B6qStpPFxvVQUmiAqdKXTLvuK2AU80XpPqM7HgpLdObHv7z_A%40mail.gmail.com
>>>>>> <https://groups.google.com/d/msgid/socialsciencestf/CA%2B6qStpPFxvVQUmiAqdKXTLvuK2AU80XpPqM7HgpLdObHv7z_A%40mail.gmail.com?utm_medium=email&utm_source=footer>
>>>>>> .
>>>>>> For more options, visit https://groups.google.com/d/optout.
>>>>>>
>>>>> --
>>>>> *For doubts on Ubuntu and other public software, visit
>>>>> http://karnatakaeducation.org.in/KOER/en/index.php/Frequently_Asked_Questions
>>>>>
>>>>> **Are you using pirated software? Use Sarvajanika Tantramsha, see
>>>>> http://karnatakaeducation.org.in/KOER/en/index.php/Public_Software
>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>> ***If a teacher wants to join STF-read
>>>>> http://karnatakaeducation.org.in/KOER/en/index.php/Become_a_STF_groups_member
>>>>> ---
>>>>> You received this message because you are subscribed to the Google
>>>>> Groups "SocialScience STF" group.
>>>>> To unsubscribe from this group and stop receiving emails from it, send
>>>>> an email to socialsciencestf+unsubscr...@googlegroups.com.
>>>>> To post to this group, send email to socialsciencestf@googlegroups.com
>>>>> .
>>>>> Visit this group at https://groups.google.com/group/socialsciencestf.
>>>>> To view this discussion on the web visit
>>>>> https://groups.google.com/d/msgid/socialsciencestf/CACwGsz6D6wKZLsp%3D%3Dd5qH%3D9mvO56e0eKgVnAixY77VbQvhLrpA%40mail.gmail.com
>>>>> <https://groups.google.com/d/msgid/socialsciencestf/CACwGsz6D6wKZLsp%3D%3Dd5qH%3D9mvO56e0eKgVnAixY77VbQvhLrpA%40mail.gmail.com?utm_medium=email&utm_source=footer>
>>>>> .
>>>>> For more options, visit https://groups.google.com/d/optout.
>>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequently_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>> ***If a teacher wants to join STF-read
>>>> http://karnatakaeducation.org.in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to socialsciencestf+unsubscr...@googlegroups.com.
>>>> To post to this group, send email to socialsciencestf@googlegroups.com.
>>>> Visit this group at https://groups.google.com/group/socialsciencestf.
>>>> To view this discussion on the web visit
>>>> https://groups.google.com/d/msgid/socialsciencestf/CA%2B6qStrrBY3kKGUaXvLeJ5g7Y0U-uJYy5RpTJQBYKAoqkKOB%3Dw%40mail.gmail.com
>>>> <https://groups.google.com/d/msgid/socialsciencestf/CA%2B6qStrrBY3kKGUaXvLeJ5g7Y0U-uJYy5RpTJQBYKAoqkKOB%3Dw%40mail.gmail.com?utm_medium=email&utm_source=footer>
>>>> .
>>>> For more options, visit https://groups.google.com/d/optout.
>>>>
>>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequently_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read
>> http://karnatakaeducation.org.in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to socialsciencestf+unsubscr...@googlegroups.com.
>> To post to this group, send email to socialsciencestf@googlegroups.com.
>> Visit this group at https://groups.google.com/group/socialsciencestf.
>> To view this discussion on the web visit
>> https://groups.google.com/d/msgid/socialsciencestf/CACwGsz6kUcereDYH0QyOpP6sGtyRtim_%2BpUCPigQwhzGFYZUsw%40mail.gmail.com
>> <https://groups.google.com/d/msgid/socialsciencestf/CACwGsz6kUcereDYH0QyOpP6sGtyRtim_%2BpUCPigQwhzGFYZUsw%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to socialsciencestf+unsubscr...@googlegroups.com.
To post to this group, send email to socialsciencestf@googlegroups.com.
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CA%2B6qStoo0%3DQhq_TeVwveojAdqGTN1dz%2BUm_LihgwkjzqCEdQ-w%40mail.gmail.com.
For more options, visit https://groups.google.com/d/optout.

Reply via email to