ಮೂಲಭೂತವಾದ ಈ ದೇಶದ ವಿಭಜನೆ ಮತ್ತು ಅಪಾಯಕಾರಿ ಬೆಳವಣಿಗೆ

ಅದರಿಂದ ಎಲ್ಲರೂ ಹೊರಬರಬೇಕು
On 24-Mar-2016 8:42 pm, "Basavaraja Naika H.D." <[email protected]>
wrote:

> ನಿಮ್ಮ ಈ ಮಾತುಗಳಿಂದ ಮೂಲಭೂತವಾದ ಎಷ್ಟು ಅಪಾಯಕಾರಿ ಎಂಬುದು ತಿಳಿಯುತ್ತದೆ  ಯೂರೋಪಿನಲ್ಲಿ
> ಬಾಂಬ್ ದಾಳಿ ಮಾಡುತ್ತಿರುವ ಮೂಲಭೂತವಾದ ಇದೇ ರೀತಿ ಇತ್ತು
> On 24-Mar-2016 8:25 pm, "prajwal nayak" <[email protected]> wrote:
>
>> ಹೂ ಈಸ್ ಕನ್ಹಯ್ಯ
>> (ಹೇಳದೇ ಉಳಿದ ಅಂಶಗಳು)
>> ಸಿಂಹದಂತಹ ಸಾಧಕರ ಮಣ್ಣಿನಲ್ಲಿ ಜನಿಸಿದ
>> ಸೂಲಂಗಿಗಳು
>> ದೇಶ ವಿರೋಧಿ, ಭಾರತೀಯ ಸಂಸ್ಕೃತಿ ವಿರೋಧಿಗಳ
>> ಕಾಖರ್ಾನೆಯಾಗುತ್ತಿರುವ ಜೆಎನ್ಯುನಲ್ಲಿ ನಡೆದ
>> ಕಾರ್ಯಕ್ರಮದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿದ ಆರೋಪದ
>> ಮೇಲೆ ಬಂಧನಕ್ಕೊಳಗಾಗಿ, ಜಾಮೀನಿನ ಮೇಲೆ
>> ಹೊರಬಂದಿರುವ ಪರಮಪೂಜ್ಯ ಕನ್ಹಯ್ಯನವರ ಕುರಿತು ನಿನ್ನೆ
>> ಬರೆದ ಲೇಖನಕ್ಕೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಆದರೆ, ಇದಕ್ಕೆ
>> ತಥಾಕತಿಥ ಮನಸ್ಥಿತಿಯ ಎಡಪಂಥೀಯರಿಂದ ಬಂದಿರುವ
>> ಲೇಖನದ ವಿರುದ್ಧದ ಪ್ರತಿಕ್ರಿಯೆಗಳೇ ಹೂ ಈಸ್ ಕನ್ಹಯ್ಯ
>> (ಹೇಳದೇ ಉಳಿದ ಅಂಶಗಳು) ಬರೆಯಲು ಪ್ರೇರಣೆ.
>> ಧನ್ಯವಾದಗಳು ವಿರೋಧಿಗಳಿಗೆ.....
>> ಈಗ ವಿಚಾರಕ್ಕೆ ಬರೋಣ...
>> ಹಿಂದಿನ ಲೇಖನದಲ್ಲಿ ಉಲ್ಲೇಖಿಸಿದ ಹಾಗೆ ಕನ್ಹಯ್ಯ ತನ್ನನ್ನು
>> ತಾನು ಒಂದು ಶಕ್ತಿ ಎಂದುಕೊಂಡಿರಬಹುದು. ಆದರೆ ಆ
>> ರೀತಿ ಆತ ಅಂದುಕೊಳ್ಳಲು ಕಾರಣರಾರು ಎನ್ನುವುದನ್ನು
>> ಲೇಖನದ ಆರಂಭದಲ್ಲೇ ಉಲ್ಲೇಖಿಸುವುದು ಸೂಕ್ತ
>> ಎಂದುಕೊಳ್ಳುತ್ತೇನೆ.
>> ಯಾವುದೇ ಒಬ್ಬ ವ್ಯಕ್ತಿ ಸಾಮಾಜಿಕವಾಗಿ ಬೆಳೆಯಲು
>> ಸ್ವಸಾಮಥ್ರ್ಯ ಎಷ್ಟು ಕಾರಣವೋ, ಸಾಮಾಜಿಕ ಬೆಂಬಲವೂ
>> ಅಷ್ಟೇ ಕಾರಣವಾಗುತ್ತದೆ. ಕನ್ಹಯ್ಯನ ವಿಚಾರವನ್ನು
>> ನೋಡುವುದಾದರೆ, ಆತ ಪ್ರಧಾನಿ ನರೇಂದ್ರ ಮೋದಿ
>> ಪರಿವಾರದ ಕಚೇರಿಯಲ್ಲಿ ಸೇವೆ ಸಲ್ಲಿಸಿದಷ್ಟು ವಯಸ್ಸನ್ನು
>> ಕಂಡಿಲ್ಲ, ರಾಜಕೀಯ ಏನೆಂದು ತಿಳಿದುಕೊಂಡಿಲ್ಲದ
>> ಅಪ್ರಬುದ್ದನೇ ಹೌದು. ತಾನು ಕಂಡುಕೊಂಡಿರುವ
>> ಎಡಪಂಥೀಯ ವಿಚಾರಧಾರೆಯೇ ಸರಿಯಾದ್ದು ಎಂದು
>> ನಂಬಿಕೊಂಡು ಪ್ರಧಾನಿಯವರನ್ನು, ಪರಿವಾರವನ್ನು
>> ಹೀಗಳೆಯುತ್ತಾನೆ ಎಂದರೆ ಆತನಿಗೆ ಇನ್ನೆಷ್ಟು
>> ಪಾಠಗಳಾಗಿರಬೇಡ, ಇನ್ನೆಷ್ಟು ವಿಚಾರಧಾರೆಗಳನ್ನು
>> ಎಡಪಂಥೀಯರು ತುಂಬಿರಬೇಡ ಎನ್ನುವ ಅನುಮಾನ
>> ನನ್ನದು.
>> ಇರಲಿ. ಈಗ, ಕನ್ಹಯ್ಯ ತನ್ನನ್ನು ತಾನು ಒಂದು ಶಕ್ತ ಎಂದು
>> ಭ್ರಮೆಯಲ್ಲಿ ತೇಲಲು ಕಾರಣ ಸೋಕಾಲ್ಡ್ ಸೆಕ್ಯುಲರ್ ಪಕ್ಷದ
>> ಕಾಂಗಿಗಳು, ಎಡಪಂಥೀಯರು, ಬುಜೀಗಳು, ಪ್ರಪಗಳು
>> ಹಾಗೂ ಕನ್ಹಯ್ಯನನ್ನು ಹೀರೋ ಎಂದು ಬಂಬಿಸುತ್ತಿರುವ
>> ಕೆಲವು ಪೂವರ್ಾಗ್ರಹ ಪೀಡಿತ ಮಾಧ್ಯಮಗಳು ಕಾರಣ.
>> ಪೂವರ್ಾಗ್ರಹ ಪೀಡಿತ ಮಾಧ್ಯಮ ಎಂದಾಕ್ಷಣ ತಟ್ಟನೆ
>> ನೆನಪಾಗುವುದು ಶ್ರೇಷ್ಟ ಪತ್ರಕತರ್ೆ(?) ಬಖರ್ಾದತ್.
>> ತಾವು ತಿಳಿದಿರುವುದನ್ನೇ ಸತ್ಯ ಎಂದು ಬಡಾಯಿ
>> ಕೊಚ್ಚಿಕೊಳ್ಳುತ್ತಾ ಚಾನಲ್ನಲ್ಲಿ ಅರಚುವ ಇಂತಹ ಕೆಲವು
>> ಪತ್ರಕರ್ತರಿಂದಾಗಿ, ಅವರು ನೀಡುವ ಬೆಂಬಲದಿಂದಾಗಿ
>> ಕನ್ಹಯ್ಯರಂತಹವರು ರಾತ್ರೋರಾತ್ರಿ
>> ಹೀರೋಗಳಾಗುತ್ತಾರೆ.
>> ಪರಮಪೂಜ್ಯ ಕನ್ಹಯ್ಯನವರು ಜಾಮೀನು ಪಡೆದು
>> ಜೈಲಿನಿಂದ ಹೊರ ಬಂದ ನಂತರ ಈ ಬಖರ್ಾದತ್ ಆತನನ್ನು
>> ಭೇಟಿಯಾಗಿ ಮಾತನಾಡುತ್ತಾರೆ. ಕನ್ಹಯ್ಯ ಜೈಲಿಗೆ ಹೋಗಿ
>> ಬಂದದ್ದು ಈ ದೇಶದ ಸಮಸ್ಯೆಗಾಗಿ ಹೋರಾಡಿಯೇ? ಅಲ್ಲ.
>> ರಾಷ್ಟ್ರ ವಿರೋಧಿ ಹೇಳಿಕೆ ನೀಡಿ. ಅಂತಹ ಆರೋಪಿ
>> ವ್ಯಕ್ತಿಯನ್ನು ಈ ಪತ್ರಕತರ್ೆ ಭೇಟಿಯಾಗಿ ಬೆಂಬಲ
>> ನೀಡುತ್ತಾರೆ.
>> ಆದರೆ, ಪಠಾನ್ಕೋಟ್ ದಾಳಿಯಲ್ಲಿ 6 ಗುಂಡುಗಳ ದೇಹದಲ್ಲಿ
>> ಹೊಕ್ಕಿದ್ದರೂ ದೇಶಪ್ರೇಮ ಮೆರೆದ ಶೈಲೇಶ್ ಗೌರ್
>> ಜೀವನ್ಮರಣ ಹೋರಾಟ ನಡೆಸಿ, ಅದರಲ್ಲಿ ಜಯಶಾಲಿಯಾದರು.
>> ಇದರಿಂದ ಚೇತರಿಸಿಕೊಂಡ ಗೌರ್ ಮತ್ತೆ ದೇಶ ಸೇವೆಗೆ ಸಿದ್ಧರಾಗಿ
>> ವೀರತ್ವ ಹಾಗೂ ದೇಶಪ್ರೇಮ ಮೆರೆದಿದ್ದಾರೆ.
>> ರಾಷ್ಟ್ರದ್ರೋಹದ ಆರೋಪದಲ್ಲಿ ಜೈಲಿಗೆ ಹೋದ
>> ವ್ಯಕ್ತಿಯನ್ನು ಸಂದಶರ್ಿಸುವ ಈ ಪತ್ರಕತರ್ೆಗೆ, ಈ ದೇಶ ಪ್ರೇಮ
>> ಮೆರೆದ ಧೀರ ಯೋಧನ ನೆನಪಾಗುವುದಿಲ್ಲ ಎಂದರೆ, ಇವರದ್ದು
>> ಇನ್ನೆಂತಹ ನೀತಿಗೆಟ್ಟ ಮನಸ್ಥಿತಿಯಾಗಿರಬೇಕು.
>> ಇನ್ನು ರಾಷ್ಟ್ರೀಯ ಮಾಧ್ಯಮದ ಪರಮಶ್ರೇಷ್ಟ
>> ಪತ್ರಕರ್ತನೊಬ್ಬ ಕನ್ಹಯ್ಯನ ಕುರಿತು ವರದಿ ಮಾಡಲು ಆತನ
>> ಮನೆಗೆ ತೆರಳಿದ್ದನಂತೆ. ಅಲ್ಲಿಂದ ಬಂದ ನಂತರ ಆತ
>> ಹೇಳಿದ್ದೆನೆಂದರೆ, ಕನ್ಹಯ್ಯನ ಕುಟುಂಬ ಕಡುಬಡತನದಲ್ಲಿದೆ.
>> ಅವರು ಎಷ್ಟು ಬಡವರು ಎಂದರೆ, ವರದಿ ಮಾಡಲು ತೆರಳಿದ್ದ ನನಗೆ
>> ಚಹಾ ನೀಡಲೂ ಒಂದು ಒಳ್ಳೆಯ ಲೋಟ ಅವರ ಮನೆಯಲ್ಲಿ
>> ಇರಲಿಲ್ಲ, ಅಷ್ಟು ಬಡವರು ಅವರು ಎಂದು. ಆದರೆ, ನನಗೆ
>> ಮೂಡಿದ ಪ್ರಶ್ನೆ ಅಷ್ಟು ಕಡುಬಡವನಾ ಕನ್ಹಯ್ಯನಿಗೆ
>> ನ್ಯಾಯಾಲಯದಲ್ಲಿ ವಾದ ಮಾಡಿದ ವಕೀಲರಿಗೆ ಹಣ ನೀಡಲು
>> ಹೇಗೆ ಸಾಧ್ಯ. ಅಥವಾ ಆ ವಕೀಲ ಉಚಿತವಾಗಿ ವಾದ
>> ಮಾಡಿದ್ದಾರೆಯೇ? ಮತ್ತೊಂದು ವಿಚಾರವೆಂದರೆ,
>> ಕಡುಬಡವನಾದ ಕನ್ಹಯ್ಯನಿಗೆ, ಜಾಮೀನು ಪಡೆದು
>> ಜೆಎನ್ಯುನಲ್ಲಿ ಭಾಷಣ ಮಾಡುವ ವೇಳೆ ಧರಿಸಿದ್ದ ಜಾಕೇಟ್
>> ಕೊಳ್ಳುವಷ್ಟು ಹಣವಿತ್ತೆ? ರಾಮ, ರಾಮ...
>> ಇನ್ನುಳಿದಂತೆ, ಒಂದಷ್ಟು ತಥಾಕತಿಥ ಮಾಧ್ಯಮಗಳು
>> ಕನ್ಹಯ್ಯ ಅದೇನೋ ದೇಶಕ್ಕಾಗಿ ಹೋರಾಡಿದ್ದಾನೆ
>> ಎಂಬಂತೆ ಬಿಂಬಿಸುತ್ತಿರುವುದನ್ನು ನಾನೂ ಒಬ್ಬ
>> ಪತ್ರಕರ್ತನಾಗಿ ಖೇದದಿಂದಲೇ ಹೇಳಬೇಕಿದೆ.
>> ಜಾಮೀನು ಪಡೆದು ಹೊರಬಂದ ಕನ್ಹಯ್ಯ, ಮತ್ತೆ
>> ಜೆಎನ್ಯುನಲ್ಲಿ ಭಾಷಣ ಮಾಡುತ್ತಾನೆ. ತನ್ನ ಅರೆಬೆಂದ
>> ಬುದ್ದಿಯಿಂದ ಬಾಯಿಗೆ ಬಂದದ್ದನ್ನೇ ತಾನೊಬ್ಬ ಮಹಾನ್
>> ವ್ಯಕ್ತಿ ಎಂಬಂತೆ ಮಾತನಾಡಿದ ಆತ, ದೇಶದೊಳಗೆ
>> ಸ್ವಾತಂತ್ರ್ಯ ಬೇಕು ಎನ್ನುತ್ತಾನೆ. ಆದರೆ, ಇದನ್ನು ಕೆಲವು
>> ಮಾಧ್ಯಮಗಳ ವರದಿ ಮಾಡಿದ ಪರಿ ಹೇಗೆ? ಸ್ವಾತಂತ್ರ್ಯದ ಬಗ್ಗೆ
>> ಮಾತನಾಡುವ ಮೂಲಕ ಕನ್ಹಯ್ಯ ಸ್ವಾತಂತ್ರ್ಯ
>> ರಣಕಹಳೆಯನ್ನು ಮೊಳಗಿಸಿದರು ಎಂದು.
>> ಅಲ್ಲ, ದೇಶದಲ್ಲೇನು ಅರಾಜಕತೆ ಸೃಷ್ಟಿಯಾಗಿದೆಯೇ?
>> ಅಥವಾ ದೇಶವನ್ನು ವಿದೇಶಿಗರು ಬಂದು
>> ಆಳುತ್ತಿದ್ದಾರೆಯೇ? ಅಥವಾ ನಮ್ಮಲ್ಲೇನು ಸವರ್ಾಧಿಕಾರಿ
>> ಸಕರ್ಾರ ಅಸ್ಥಿತ್ವದಲ್ಲಿದ್ದು ಜನರೆಲ್ಲಾ ವಿಲವಿಲನೆ
>> ಒದ್ದಾಡತ್ತಿದ್ದಾರೆಯೇ? ಇದಾವುದರ ವಾಸ್ತವವನ್ನು
>> ಅರಿಯದೇ ಎಳಸುತನ ಪ್ರದಶರ್ಿಸಿ, ರಾಷ್ಟ್ರ ವಿರೋಧಿ ಹೇಳಿಕೆ
>> ನೀಡಿದ ವ್ಯಕ್ತಯನ್ನು ಇವರೆಲ್ಲಾ ಸೇರಿಕೊಂಡು ಹೀರೋ
>> ಮಾಡುತ್ತಾರೆ ಎಂದರೆ ಇವರನ್ನೆಲ್ಲಾ ಏನು ಮಾಡಬೇಕು?
>> ಇದಕ್ಕಾಗಿಯೇ ಮೋದಿಯವರು ಹೇಳಿದ್ದು ಮಾಧ್ಯಮಗಳ
>> ತೋರಿಸಿದ್ದಷ್ಟು ಮಾತ್ರವೇ ದೇಶವಲ್ಲ, ಪ್ರಪಂಚವಲ್ಲ
>> ಎಂದು.
>> ಎಳಸುಗಳಿಗೆ ಎಳಸುಗಳೇ ಜೋಡಿ:
>> ಇನ್ನು ಕನ್ಹಯ್ಯ ಎಂಬ ವೀರ ಮಗನಿಗೆ ಅಣ್ಣನಾಗಿ ಬಂದ
>> ಕಾಂಗಿಗಳ ಯುವರಾಜ ಬೇಷರತ್ ಬೆಂಬಲ ಘೋಷಿಸಿದ್ದಾರೆ.
>> ಪಾಪ ಅನ್ನಿಸುತ್ತದೆ ಅವರನ್ನು ನೋಡಿದರೆ. ಪಾಪ
>> ಯುವರಾಜರೇ ತಮ್ಮ ಪಕ್ಷವನ್ನು ಗೆಲ್ಲಿಸಲಾಗದೇ ಕೇವಲ
>> 44 ಸ್ಥಾನಗಳನ್ನು ಪಡೆದು ಅಧಿಕೃತ ಪ್ರತಿಪಕ್ಷದ
>> ಸ್ಥಾನಮಾನವನ್ನೂ ಪಡೆಯಲು ಸಾಧ್ಯವಾಗದೇ, ಕೊನೆಗೆ
>> ನ್ಯಾಯಾಲಯದಿಂದಲೂ ತಿರಸ್ಕಾರಗೊಂಡಿದ್ದಾರೆ. ಇನ್ನು
>> ಯುವರಾಜರ ಅವಾಂತರಗಳು ಒಂದೆರಡಲ್ಲ. ಅನರ್ಾಬ್
>> ಗೋಸ್ವಾಮಿಗೆ ನೀಡಿದ ಸಂದರ್ಶನದಿಂದ ಹಿಡಿದು, ಮೊನ್ನೆ
>> ಮೊನ್ನೆ ಸಂಸತ್ ಭಾಷಣದವರೆಗೂ ಅವರು ನೀಡಿದ ಹಾಸ್ಯ
>> ಮನೋರಂಜನೆಯನ್ನು ದೇಶವಾಸಿಗಳು ಮರೆಯುವಂತಿಲ್ಲ.
>> ಇಂತಹ ಯುವರಾಜ ತನಗೆ ಬೆಂಬಲ ನೀಡಿದರೆ, ಆಜಾದಿ ಬೇಕು
>> ಎಂದು ಕೂಗಿ ಆ ಯುವರಾಜದ ಕುಟುಂಬವನ್ನೇ
>> ಪರೋಕ್ಷವಾಗಿ ಅಪಹಾಸ್ಯ ಮಾಡುವುದೇ? ಕೇಂದ್ರ
>> ಸಕರ್ಾರವನ್ನು ಟೀಕಿಸುವ ಬರದಲ್ಲಿ ದೇಶಕ್ಕೆ ಸ್ವಾತಂತ್ರ್ಯ
>> ಬೇಕು ಎಂದು ಕೂಗಿದರೆ, ಹಾಗಾದರೆ ನಮ್ಮ ಕುಟುಂಬ
>> ನೇತೃತ್ವದ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದು
>> ಕೊಟ್ಟದ್ದು ಸುಳ್ಳೆ ಎಂದು ಯುವರಾಜ ಕಫ್ಯೂಸ್
>> ಆಗುವುದಿಲ್ಲವೇ. ನೀವು ಹೀಗೆ ಮಾಡಬಹುದೇ ಕನ್ಹಯ್ಯ
>> ಕುಮಾರ್.
>> ಇದರೊಂದಿಗೆ ನೋಡುವುದಾದರೆ, ಸಕ್ರಿಯ
>> ರಾಜಕೀಯದಲ್ಲಿದ್ದೂ ಅಪ್ರಬುದ್ದತೆಯನ್ನು
>> ಹಾಸುಹೊದ್ದುಕೊಂಡಿರುವ ರಾಹುಲ್ ಕನ್ಹಯ್ಯನನ್ನು
>> ಬೆಂಬಲಿಸುತ್ತಾರೆ. ರಾತ್ರೋ ರಾತ್ರಿ ಅಣ್ಣ ಹಜಾರೆ
>> ಸಿದ್ದಾಂತವನ್ನು ಗಾಳಿಗೆ ತೂರಿ ರಾಜಕೀಯ ಪ್ರವೇಶಿಸಿ
>> ಮುಖ್ಯಮಂತ್ರಿಯಾದ ಕೇಜ್ರಿವಾಲ್ ಕನ್ಹಯ್ಯನ
>> ಭಾಷಣವನ್ನು ಮೆಚ್ಚಿ ಟ್ವೀಟ್ ಮಾಡುತ್ತಾರೆ. ದೇಶದ
>> ಬುದ್ಧಿಜೀವಿ(?)ಗಳು ಹೇಳಿಕೊಂಡವರು ನನ್ನ ಮಗ, ಅಣ್ಣ,
>> ತಮ್ಮ ಎಂದು ಅಪ್ಪಿಕೊಳ್ಳುತ್ತಾರೆ. ಇವರೆಲ್ಲರಿಗೂ
>> ನೇತಾರನಾಗುವುದು ಮತ್ತೆ ಅದೇ ಯುವರಾಜ. ಚೆನ್ನಾಗಿದೆ,
>> ಅಪ್ರಬುದ್ಧರ ಕೂಟ, ಎಳಸುಗಳಿಗೆ ಎಳಸುಗಳೇ ಜೋಡಿ. ಮತ್ತೆ
>> ಈ ಎಲ್ಲಾ ಎಳಸುಗಳು ಸೇರಿಕೊಂಡು ಸ್ವಾತಂತ್ರ್ಯ
>> ಬೇಕು ಎಂದು ಕೇಳುತ್ತವೆ.
>> ಊಫ್... ಇರಲಿ...
>> ಇನ್ನು, ಕಾಂಗಿಗಳು, ಎಡಪಂಥೀಯರು ಹಾಗೂ ಮೋದಿ
>> ವಿರೋಧಿಗಳು ಸೇರಿಕೊಂಡು ಕೇಂದ್ರ ಸಕರ್ಾರವನ್ನು
>> ಹೀನಾಮಾನ ತರಾಟೆಗೆ ತೆಗೆದುಕೊಂಡಿದ್ದೀರಾ. ಆದರೆ,
>> ಎರಡು ವರ್ಷವೂ ಅಧಿಕಾರವನ್ನು ಪೂರ್ಣಗೊಳಿಸ ಮೋದಿ
>> ಸಕರ್ಾರದಿಂದ ಅದ್ಬುತ ನಿರೀಕ್ಷಿಸುವ ನೀವು ಅರವತ್ತು ವರ್ಷ
>> ಏನನ್ನು ಮಾಡಿದ್ದೀರಿ ಎಂದು ಚಿಂತಿಸಿನೋಡಿ. ಅದಕ್ಕೂ
>> ಮುನ್ನ ಈ ಪ್ರಶ್ನೆಗಳಿಗೆ ಉತ್ತರಿಸಿ. ಈ ಪ್ರಶ್ನೆಗಳಿಂದ ಆಜಾದಿ
>> ಬೇಕು ಎಂದು ಅನಿಸಲಿಲ್ಲವೇ?
>> ಇದರಿಂದ ಆಜಾದಿ ಬೇಕು ಎನಿಸಲಿಲ್ಲವೇ?
>> ಪ್ರಶ್ನೆ 1. 60 ವರ್ಷ ನೀವು ದೇಶವನ್ನಾಳಿದ ಮೇಲು
>> ನಿಮ್ಮ ಪ್ರಣಾಳಿಕೆಯಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ
>> ಪ್ರಸ್ತಾಪವೇಕೆ?
>> ಪ್ರಶ್ನೆ 2. ಸ್ವಾತಂತ್ರ್ಯದ ವೇಳೆ ದೇಶವನ್ನು ವಿಭಜಿಸುವ
>> ಕಾರ್ಯ ಮಾಡಿದ್ದು ಯಾವ ಪಕ್ಷದ ಸಕರ್ಾರ?
>> ಪ್ರಶ್ನೆ 3. ಇಂದಿನ ಕಾಶ್ಮೀರ ವಿವಾದ ಸೃಷ್ಠಿಯಾಗಲು
>> ಕಾರಣಕರ್ತರಾರು?
>> ಪ್ರಶ್ನೆ 4. ಭಾರತದ ಭೂಮಿಯನ್ನು ಚೀನಾ ವಶ
>> ಪಡಿಸಿಕೊಂಡ ಯಾವ ಸಕರ್ಾರ ಅಧಿಕಾರದಲ್ಲಿತ್ತು?
>> ಪ್ರಶ್ನೆ 5. ಭಾರತದ ಐದು ವೀರ ಸೇನಾನಿಗಗಳ ತಲೆಯನ್ನು
>> ಪಾಕಿಗಳು ಕತ್ತರಿಸಿಕೊಂಡು ಹೋದಾಗ ಯಾರ ಸಕರ್ಾರ
>> ಆಡಳಿತದಲ್ಲಿತ್ತು?
>> ಪ್ರಶ್ನೆ 6. ಕಾಮನ್ವೆಲ್ತ್ ಕ್ರೀಡಾಕೂಟ ಹಗರಣದ ಮೂಲಕ
>> ದೇಶದ ಮಾನವನ್ನು ಹರಾಜು ಹಾಕಿದ್ದು ಯಾರ
>> ಸಕರ್ಾರ?
>> ಪ್ರಶ್ನೆ 7. 2ಜಿ ಸ್ಪೆಕ್ಟ್ರಮ್ ಹಗರಣ ನಡೆದಿದ್ದು ಯಾರ
>> ಸಕರ್ಾರದ ಅವಧಿಯಲ್ಲಿ?
>> ಪ್ರಶ್ನೆ 8. ಈ ದೇಶಕ್ಕೆ ತಮ್ಮದೇ ಆದ ಕೊಡುಗೆ
>> ನೀಡಿರುವ ಸಿಖ್ ಸಮುದಾಯದ ಮರಣಮೃದಂಗ ನಡೆದಿದ್ದು
>> ಯಾರ ವೈಭವದಲ್ಲಿ?
>> ಪ್ರಶ್ನೆ 9. ಅಸ್ಸಾಂನಲ್ಲಿ ಹಿಂದೂಗಳ, ಕಾಶ್ಮೀರದಲ್ಲಿ
>> ಪಂಡಿತರ ಮಾರಣ ಹೋಮ ನಡೆದಾಗ ಯಾರು
>> ಆಡಳಿತ ನಡೆಸುತ್ತಿದ್ದರು?
>> ಪ್ರಶ್ನೆ 10. ಭಾರತೀಯ ಮುದ್ರೆಯಿಂದ ಸತ್ಯಮೇವ
>> ಜಯತೆಯನ್ನು ತೆಗೆದು ಹಾಕಿದ್ದು ಯಾರು?
>> ಪ್ರಶ್ನೆ 11. ಮುಂಬೈ ದಾಳಿ ನಡೆದಾಗ ಯಾರ ಸಕರ್ಾರ
>> ಅಧಿಕಾರದಲ್ಲಿತ್ತು?
>> ಈ ಎಲ್ಲಾ ಹಗರಣ ಹಾಗೂ ಹತ್ಯಾಕಾಂಡಗಳು ನಡೆದಾಗ
>> ದೇಶದಲ್ಲಿ ಆಜಾದಿ ಇತ್ತು ಎನಿಸಿತ್ತೆ ಮಿ. ಕನ್ಹಯ್ಯ?
>> ನಿನ್ನೆ ಬರೆದ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಲ್ಲಿ ನವೀನ್ ಎಂಬ
>> ಸ್ನೇಹಿತರೊಬ್ಬರು ಒಂದಷ್ಟು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ
>> ಲೇಖನಕ್ಕೆ ಪೂರಕವಾಗಿ ಆ ಪ್ರಶ್ನೆಗಳನ್ನು ಇಲ್ಲ
>> ಉಲ್ಲೇಖಿಸುತ್ತಿದ್ದೇನೆ:
>> 1. ಕನ್ಹಯ್ಯನಿಗೆ ಈಗ 29 ವರ್ಷ. ಯಾವುದೇ ಪಿಎಚ್ಡಿ,
>> ಎಂಬಿಬಿಎಸ್ ಸಾಮಾನ್ಯವಾಗಿ 29 ವರ್ಷದೊಳಗೆ ಮುಗಿದು
>> ಹೋಗುತ್ತದೆ. ಆದರೆ ಕನ್ಹಯ್ಯ ಮಾತ್ರ ಇನ್ನೂ
>> ವಿದ್ಯಾಥರ್ಿಯಾಗಿಯೇ ಇದ್ದಾನೆ. ಅದು ಹೇಗೆ ಸಾಧ್ಯ. ಆತನ
>> ದಿನಗಳು ಮುಂದೆ ಹೋಗುತ್ತಿಲ್ಲವೇ?
>> 2. ಮಧ್ಯಮ ವರ್ಗದ ವಿದ್ಯಾಥರ್ಿಗಳು ಸಾಮಾನ್ಯವಾಗಿ ಶಿಕ್ಷಣ
>> ಮುಗಿಸಿ 25 ರಿಂದ 28 ವರ್ಷದೊಳಗೆ ಒಳ್ಳೆಯ ಕೆಲಸಕ್ಕೆ
>> ಸೇರಿಕೊಂಡು ಸೆಟ್ಲ್ ಆಗುತ್ತಾರೆ. ಆದರೆ ಕಡುಬಡತನದಲ್ಲಿರುವ
>> ಕನ್ಹಯ್ಯ ಮಾತ್ರ 29 ವರ್ಷವಾದರೂ ಕೆಲಸಕ್ಕೆ ಸೇರುವುದಿಲ್ಲ,
>> ದುಡಿಮೆ ಮಾಡುವುದಿಲ್ಲ ಎಂದರೆ ಆಶ್ಚರ್ಯವಲ್ಲವೇ?
>> 3. ಕನ್ಹಯ್ಯನ ಜಾಮೀನು ಅಜರ್ಿ ಪ್ರಕರಣವನ್ನು
>> ನಿಬಾಯಿಸಿದ್ದು ದೇಶದ ಪ್ರಖ್ಯಾತ ವಕೀಲ. ಆದರೆ,
>> ಕಡುಬಡವನಾದ ಕನ್ಹಯ್ಯ ವಕೀಲರ ಸಂಭಾವನೆ ನೀಡಿದ್ದು
>> ಹೇಗೆ?
>> 4. ವಿದ್ಯಾಥರ್ಿ ವೇತನ, ವಿಶ್ವ ವಿದ್ಯಾಲಯಗಳಲ್ಲಿ ಓದುತ್ತಿರುವ
>> ಬಡ ವಿದ್ಯಾಥರ್ಿಗಳಿಗೆ ವೆಚ್ಚ ಮಾಡುವ ಹಣ ನಾವು ಪಾವತಿಸಿದ
>> ತೆರಿಗೆ ಮೊತ್ತ. ಆದರೆ, ರಾಜಕೀಯ ಮಾಡಿಕೊಂಡು
>> ತಿರುಗಾಡುವ, ಹಾಸ್ಟೆಲ್ಗಳಲ್ಲಿ ಶಾಶ್ವತವಾಗಿ ಠಿಕಾಣಿ
>> ಹೂಡಿರುವ ಇಂತಹವರಿಗಾಗಿ ನಮ್ಮ ತೆರಿಗೆ ಹಣವನ್ನು
>> ವ್ಯಯಿಸಬೇಕೆ?
>> 5. ವರದಿಯ ಪ್ರಕಾರ ಕನ್ಹಯ್ಯ ಬಿಹಾರ ಚುನಾವಣಾ
>> ಪ್ರಚಾರಕ್ಕೆ ಮೂರು ತಿಂಗಳು ತೆರಳಿದ್ದ. ಅಂದರೆ ಆ ಮೂರು
>> ತಿಂಗಳು ಅವನ ಶೈಕ್ಷಣಿಕತೆಯ ಕಥೆ ಏನಾಯಿತು? ವಿದ್ಯಾಥರ್ಿಗೆ
>> ರಾಜಕೀಯವೇಕೆ?
>> ಕೊನೆಯ ಮಾತು: ಕನ್ಹಯ್ಯ ವಿದ್ಯಾಥರ್ಿ, ಅದರಲ್ಲೂ
>> ಬಡತನದಿಂದ ಬಂದ ವಿದ್ಯಾಥರ್ಿ, ಅದರಲ್ಲೂ ಆಜಾದಿ
>> ಕೇಳುವ ವಿದ್ಯಾಥರ್ಿ, ಅದರಲ್ಲೂ ಸತ್ಯ, ನ್ಯಾಯಕ್ಕಾಗಿ
>> ಹೋರಾಡುವ ವಿದ್ಯಾಥರ್ಿ, ಎಲ್ಲಕ್ಕಿಂತಲೂ ಸತ್ಯವನ್ನೇ
>> ಉಸಿರಾಗಿಸಿಕೊಂಡಿರುವ ಸಂಶೋಧನಾ ವಿದ್ಯಾಥರ್ಿ.
>> ಮತ್ತೊಮ್ಮೆ ಹೇಳುತ್ತೇನೆ ಸಂಶೋಧನಾ ವಿದ್ಯಾಥರ್ಿ
>> ಅಂದರೆ ರಿಸಚರ್್ ಸ್ಕಾಲರ್(ಪಿಎಚ್ಡಿ ವಿದ್ಯಾಥರ್ಿ)
>> ಆದರೆ: ಜೆಎನ್ಯು ವೆಬ್ಸೈಟ್ನಲ್ಲಿ ಮಾತ್ರ ಕನ್ಹಯ್ಯನ
>> ಹೆಸರನ್ನು ಪ್ರಿ-ಪಿಎಚ್ಡಿ ವಿದ್ಯಾಥರ್ಿಗಳ ಪಟ್ಟಿಯಲ್ಲಿ
>> ಸೇರಿಸಲಾಗಿದೆ. ಏಕೆ ಎನ್ನುವುದೇ ಪ್ರಶ್ನೆ???
>> On 24 Mar 2016 20:15, "Basavaraja Naika H.D." <
>> [email protected]> wrote:
>>
>>> ಭಗವದ್ಗೀತೆ ಹೇಳುವವರೂ ಬಾಯಿಂದ , ಕೈಯಿಂದ ಈ ಮಾತು, ಈ ಕೃತ್ಯ
>>>
>>> ಆದರೆ ಕನ್ಹಯ್ಯ ಕೊನೆಗೆ ಈ ಮಾತು ಹೇಳಿದ್ದಾರೆ ಗಾಂಧಿವಾದ ನನ್ನ ತತ್ವ
>>> On 24-Mar-2016 7:52 pm, "prajwal nayak" <[email protected]> wrote:
>>>
>>>> Good work
>>>> On 24 Mar 2016 19:38, "Basavaraja Naika H.D." <
>>>> [email protected]> wrote:
>>>>
>>>>> ಹೈದರಾಬಾದ್: ಸಂವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜೆಎನ್​ಯುು ವಿದ್ಯಾರ್ಥಿ
>>>>> ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಮೇಲೆ ಚಪ್ಪಲಿ ಎಸೆದ ಘಟನೆ ಹೈದರಾಬಾದ್​ನಲ್ಲಿ 
>>>>> ನಡೆದಿದೆ.
>>>>> ರಾಷ್ಟ್ರವಿರೋಧಿ ಘೊಷಣೆ ಕೂಗಿದ್ದ ಹಿನ್ನೆಲೆಯಲ್ಲಿ ಜೈಲು ಸೇರಿದ್ದ ಕನ್ಹಯ್ಯಾ ಮೂರು ವಾರಗಳ
>>>>> ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು ಸೆಮಿನಾರ್​ನಲ್ಲಿ ಭಾಗವಹಿಸಲು ಹೈದರಾಬಾದ್
>>>>> ವಿಜಯವಾಡಕ್ಕೆ ಭೇಟಿ ನೀಡಿದ್ದನು. ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದ ವೇಳೆ ಸಭಿಕರ 
>>>>> ಕುಳಿತ
>>>>> ಎರಡನೆಯ ಸಾಲಿನಲ್ಲಿದ್ದ ಯುವಕರ ಗುಂಪೊಂದು ಕನ್ಹಯ್ಯಾ ವಿರುದ್ಧ ಘೂಷಣೆಗಳನ್ನು ಕೂಗಿ 
>>>>> ಚಪ್ಪಲಿ
>>>>> ಎಸೆದಿದ್ದಾರೆ. ಇವರನ್ನು ನಂತರ ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಮಾತನಾಡಿದ
>>>>> ಕನ್ಹಯ್ಯಾ ''ನೀವು ಏನು ಬೇಕಾದರೂ ಮಾಡಿಕೊಳ್ಳಿ. ಆದರೆ ಅವುಗಳಗೆ ಹೆದರುವವ ನಾನಲ್ಲ.
>>>>>
>>>>> http://dhunt.in/12iik
>>>>>
>>>>> via Dailyhunt
>>>>>
>>>>> --
>>>>> *For doubts on Ubuntu and other public software, visit
>>>>> http://karnatakaeducation.org.in/KOER/en/index.php/Frequently_Asked_Questions
>>>>>
>>>>> **Are you using pirated software? Use Sarvajanika Tantramsha, see
>>>>> http://karnatakaeducation.org.in/KOER/en/index.php/Public_Software
>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>> ***If a teacher wants to join STF-read
>>>>> http://karnatakaeducation.org.in/KOER/en/index.php/Become_a_STF_groups_member
>>>>> ---
>>>>> You received this message because you are subscribed to the Google
>>>>> Groups "SocialScience STF" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected]
>>>>> .
>>>>> Visit this group at https://groups.google.com/group/socialsciencestf.
>>>>> To view this discussion on the web visit
>>>>> https://groups.google.com/d/msgid/socialsciencestf/CACwGsz4c5Ovvz-BCnSjzRYiykYabdHUr1e%3DeA-DLSeawqKEWcg%40mail.gmail.com
>>>>> <https://groups.google.com/d/msgid/socialsciencestf/CACwGsz4c5Ovvz-BCnSjzRYiykYabdHUr1e%3DeA-DLSeawqKEWcg%40mail.gmail.com?utm_medium=email&utm_source=footer>
>>>>> .
>>>>> For more options, visit https://groups.google.com/d/optout.
>>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequently_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>> ***If a teacher wants to join STF-read
>>>> http://karnatakaeducation.org.in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> Visit this group at https://groups.google.com/group/socialsciencestf.
>>>> To view this discussion on the web visit
>>>> https://groups.google.com/d/msgid/socialsciencestf/CALWUL%3D5YjYsn9p2pYjh5h-J7hMmEhSJObTUOmb6QJHPur6EXMA%40mail.gmail.com
>>>> <https://groups.google.com/d/msgid/socialsciencestf/CALWUL%3D5YjYsn9p2pYjh5h-J7hMmEhSJObTUOmb6QJHPur6EXMA%40mail.gmail.com?utm_medium=email&utm_source=footer>
>>>> .
>>>> For more options, visit https://groups.google.com/d/optout.
>>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequently_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read
>>> http://karnatakaeducation.org.in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "SocialScience STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/socialsciencestf.
>>> To view this discussion on the web visit
>>> https://groups.google.com/d/msgid/socialsciencestf/CACwGsz4dshb%3Dur-qncaMcUbohpV_deExo4g8rVUnE8LJ_d-CUw%40mail.gmail.com
>>> <https://groups.google.com/d/msgid/socialsciencestf/CACwGsz4dshb%3Dur-qncaMcUbohpV_deExo4g8rVUnE8LJ_d-CUw%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequently_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read
>> http://karnatakaeducation.org.in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/socialsciencestf.
>> To view this discussion on the web visit
>> https://groups.google.com/d/msgid/socialsciencestf/CALWUL%3D5fXt5j8rRSv61-jvTTXggS-4qjC6SqSGvmigsimU_2og%40mail.gmail.com
>> <https://groups.google.com/d/msgid/socialsciencestf/CALWUL%3D5fXt5j8rRSv61-jvTTXggS-4qjC6SqSGvmigsimU_2og%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CACwGsz7F9ATqwvGRvpaMVsAqjiNX9RcUmWjfTzCoJ%2Bd1yf%2BiOA%40mail.gmail.com.
For more options, visit https://groups.google.com/d/optout.

Reply via email to