ದನ್ಯವಾದಗಳು ಗುರುಗಳೇ On Aug 4, 2016 10:14 PM, "sundareshamurty T.V." <[email protected]> wrote:
> ಸತ್ಯ , ಶಕ್ತಿ , ಪ್ರಕೃತಿ , ತತ್ವ , ಸಿದ್ಧಾಂತ , ದೇವರು , ಪರಮಾತ್ಮ , ಕಾಣದ ಕೈ > .ನಿರಾಕಾರ ಸ್ವರೂಪ , ಬ್ರಹ್ಮನ್ . ಪರಂಜ್ಯೋತಿ, ಪರಬ್ರಹ್ಮನ್ , ---- ಇತ್ಯಾದಿ > ಇತ್ಯಾದಿಯಾಗಿ ಇರುವ ಒಬ್ಬನೇ ಭಗವಂತನನ್ನು ಅವರರ ಭಾವಕ್ಕೆ ಅವರವರ ಬಕುತಿಗೆ ( > ನಂಬಿಕೆಗೆ ) ಅನುಗುಣವಾಗಿ ಶಿವ , ನಾರಾಯಣ , ಪರಲೋಕದಲ್ಲಿರುವ ತಂದೆ ( ಗಾಡ್ ), ಅಲ್ಲಾಹು > ಎಂಬುದಾಗಿ ನಿರೂಪಿಸಿರುವುದು ಅಥವಾ ಸ್ಥಾಪಿಸಿಕೊಂಡಿರುವುದು . ಇದೇ ಆ ಮಾತಿನ ಅರ್ಥ . > ಎಲ್ಲರಿಗೂ ಗೊತ್ತಿರುವ ಸರಳ ಸತ್ಯ ಬೇರೇನೂ ಘಹನವಾದುದ್ದಲ್ಲ. > ಶುಭ ರಾತ್ರಿ ಗುರುಗಳೇ ವಂದನೆಗಳು. > > 2016-08-04 20:19 GMT+05:30 Basavaraja Naika H.D. < > [email protected]>: > >> ಸಂಸ್ಕೃತ ಅರ್ಥವಾಗಲಿಲ್ಲ >> On 04-Aug-2016 8:08 PM, "sundareshamurty T.V." <[email protected]> >> wrote: >> >>> ಗುರುಗಳೇ ಏಕಂ ಸತ್ ವಿಪ್ರ ಬಹುದಾ ವಿಧಂತಿ . >>> >>> >>> 2016-08-04 19:54 GMT+05:30 Basavaraja Naika H.D. < >>> [email protected]>: >>> >>>> ಭಾರತೀಯರ ಕಲ್ಪನೆ ಅದ್ಭುತವಾದುದು. ಸರ್. >>>> >>>> ವಿಚಾರಗಳನ್ನು ಅಭಿವ್ಯಕ್ತಪಡಿಸುವ ಅವಕಾಶ ಇದ್ದರೆ ಒಳ್ಳೆಯದು >>>> On 04-Aug-2016 6:35 PM, "Narayana D" <[email protected]> wrote: >>>> >>>>> ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು >>>>> ಪರಮಾತ್ಮ :ಈಶ್ವರ :ದೇವರು :ಬ್ರಹ್ಮ :ಪರಬ್ರಹ್ಮ :ಮೂಲ ಚೈತನ್ಯ : >>>>> >>>>> ಪೀಠಿಕೆ >>>>> >>>>> ಜೀವ, ಜಗತ್ತುಗಳಂತೆ ದರ್ಶನಗಳಲ್ಲಿ ಪ್ರಧಾನವಾದುದು ಈಶ್ವರ ತತ್ತ್ವ. ಸಮಸ್ತ >>>>> ಪ್ರಪಂಚವನ್ನೂ ಆವರಿಸಿ ಅದನ್ನೆಲ್ಲಾ ನಿಯಂತ್ರಿಸುವ ಒಂದು ಶಕ್ತಿ ಇದೆಯೇ ? ಅದೊಂದು >>>>> ವ್ಯಕ್ತಿಯೇ ? ಶಕ್ತಿಯೇ ? ಜಗತ್ತಿಗೂ ಈಶ್ವರನಿಗೂ ಇರುವ ಸಂಬಂಧವೇನು ? ಜಗತ್ತಿನಲ್ಲಿ >>>>> ಅನುಭವಿಸುವ ಕಷ್ಟಗಳಿಗೆ ಆವ್ಯಕ್ತಿ - ಶಕ್ತಿಯಿಂದ ಸಹಾಯ ದೊರೆತೀತೇ ? ಈ ಹಲವು >>>>> ಪ್ರಶ್ನೆಗಳಿಗೆ ಉತ್ತರಿಸಲು ಯತ್ನಸಿರವುದೇ ದರ್ಶನ ಶಾಸ್ತ್ರ. >>>>> ಡಿ.ವಿ.ಜಿ.ಯವರು ಜೀವನ ಧರ್ಶನ ಕಾವ್ಯವಾಗಿರುವ ತಮ್ಮ ಮಂಕುತಿಮ್ಮನ ಕಗ್ಗದಲ್ಲಿ >>>>> ಮೊದಲಿಗೆ ಈ ಪ್ರಶ್ನೆಗಳನ್ನು ಎತ್ತುತ್ತಾರೆ . >>>>> ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಲೋಲ, >>>>> ದೇವ ಸರ್ವೇಶ ಪರಬ್ಬೊಮ್ಮನೆಂದು ಜನಂ|| >>>>> ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ| >>>>> ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ|| ೧|| >>>>> (ವಿಶ್ವಕ್ಕೆ ಆದಿ ಮತ್ತು ಮೂಲ-ಕಾರಣವಾದದ್ದು/ ಕಾಣದೊಡಂ-ಕಾಣದಿದ್ದರೂ >>>>> ಅಳ್ತಿಯಿಂ-ಪ್ರೀತಿಯಿಂದ/ಭಕ್ತಿಯಿಂದ ಜನ ನಂಬಿರುವರೋ ಆ ವಿಚಿತ್ರಕ್ಕೆ ನಮಸ್ಕಾರ !! ) >>>>> ಜೀವ ಜಡರೂಪ ಪ್ರಪಂಚವನದಾವುದೋ| >>>>> ಆವರಿಸಿಕೊಂಡುಮೊಳನೆರೆದುಮಿಹುದಂತೆ|| >>>>> ಭಾವಕೊಳಪಡದಂತೆ ಅಳತೆಗಳವಡದಂತೆ| >>>>> ಆ ವಿಶೇಷಕ್ಕೆ ಮಣಿಯೊ - ಮಂಕುತಿಮ್ಮ|| ೨|| >>>>> (ಪ್ರಪಂಚವನ್ನು ಅದು ಆವುದೋ ಆವರಿಸಿಕೊಂಡುಂ+ ಒಳ+ನೆರೆ-ಒಳಗೆ ತಂಬಿಹುದಂತೆ;ಭಾವಕೆ >>>>> ಮನಸ್ಸಿಗೆ ಸಿಗದ ಅಳತೆಗೆ ಅಳವಡದ-ಸಿಗದ ಆ ವಿಶೇಷಕ್ಕೆ ನಮಿಸು !!) >>>>> ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ| >>>>> ಮಹಿಮೆಯಿಂ ಜಗವಾಗಿ ಜೀವವೇಷದಲಿ|| >>>>> ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ| >>>>> ಗಹನ ತತ್ವಕೆ ಶರಣೊ - ಮಂಕುತಿಮ್ಮ|| >>>>> (ಇದೆ ಅಥವಾ ಇಲ್ಲ ಎಂದು ತಿಳಿಯಲು ಆಗದ /ಆಸ್ಪದಕೊಡದ -ತರ್ಕಕ್ಕೆ ಸಿಗದ ನಿಜ-ತನ್ನ >>>>> ಶಕ್ತಿಯಿಂದ ಜಗತ್ತಾಗಿ ರೂಪಗೊಂಡು/ಜೀವವಾಗಿ ಪರಿಣಮಿಸಿ,ನಿಸದ=ನಿಜ- >>>>> ನಿಜವಾದೊಡೆ/ನಿಜವಿದ್ದರೂ >>>>> ಇರಬಹುದು -ಅದಕ್ಕೆ ನಮಿಸು !! ) >>>>> ದರ್ಶನ ಶಾಸ್ತ್ರಗಳಲ್ಲಿ ಈಶ್ವರ ಸಂಪಾದಿಸಿ >>>>> >>>>> ಚರ್ವಾಕ >>>>> ಚರ್ವಾಕರು ಮೋಕ್ಷ , ಪುನರ್ಜನ್ಮ , ಪರಲೋಕ , ಈಶ್ವರ , ಇವನ್ನೆಲ್ಲಾ >>>>> ನಿರಾಕರಿಸುತ್ತಾರೆ. ಅವೆಲ್ಲಾ ಭ್ರಮೆ ಎನ್ನುತ್ತಾರೆ . ಸುಖ ದುಃಖಗಳೆಲ್ಲಾ ಪ್ರಕೃತಿ >>>>> ಸಹಜವಾದದ್ದು ; ರಾಜನೇ ಈಶ್ವರನ ಕೆಲಸಮಾಡುತ್ತಾನೆ ಎಂಬುದು ಅವರ ಸಿದ್ಧಾಂತ. >>>>> ಜೈನ >>>>> ಜೈನದರ್ಶನವು ಈಶ್ವರನನ್ನು ಒಪ್ಪದಿದ್ದರೂ , ಅನಂತ ಜ್ಞಾನಶಕ್ತಿಗಳಿರುವ ಆತ್ಮ >>>>> ತತ್ವನ್ನೊಪ್ಪಿದೆ.ಅನೇಕ ಅನಂತ ಆತ್ಮಗಳಿವೆ ಎನ್ನುತ್ತಾರೆ. ಕೆಲವು >>>>> ದೇವತೆಗಳನ್ನೊಪ್ಮ್ಪತ್ತಾರೆ (ವೇದಗಳಲ್ಲಿ ಹೇಳಿದವು - ಕೆಲವು ಹೊಸ ದೇವತೆಗಳಿದ್ದಾರೆ). ಜಿನ >>>>> , ಅರ್ಹತ, ತೀರ್ಥಂಕರರು, ಪೂರ್ಣಜೀವರು . >>>>> ಬೌದ್ಧ >>>>> ಬೌದ್ಧರೂ ಪರಮಾತ್ಮನನ್ನು ಒಪ್ಪುವುದಿಲ್ಲ. ಜೀವನನ್ನು ಒಪ್ಪಿದರೂ ;ರಾಗ >>>>> ದ್ವೇಷಾದಿಗಳನ್ನೂ-ಕರ್ಮಗಳನ್ನು ಜ್ಞಾನದಿಂದ ಬಿಡಿಸಿಕೊಂಡ ನಂತರ ಶೂನ್ಯದಲ್ಲಿ ಒಂದಾಗುವುದು >>>>> (ಮೋಕ್ಷ) ; ಆದರೂ ಪೂರ್ಣಾತ್ಮನೆಂದು ಬುದ್ಧನನ್ನೇ ಸ್ವೀಕರಿಸಿ ಅವನನ್ನೇ ಈಶ್ವರ >>>>> ಸ್ಥಾನಕ್ಕೇರಿಸಿದೆ. ಬೌದ್ಧ ದರ್ಶನವು ದೇವತೆಗಳನ್ನು ಸ್ವೀಕರಿಸುವುದು . ಆದರೆ ಜಗತ್ತೆಲ್ಲಾ >>>>> ಕ್ಷಣಿಕ -ಭ್ರಮೆ ಎಂಬ ನಿಲುಮೆ ಅದರ ಪ್ರಕಾರ ಶೂನ್ಯವೇ ಸತ್ಯ . >>>>> ಷಡ್ದರ್ಶನಗಳಲ್ಲಿ ದೇವರು ಸಂಪಾದಿಸಿ >>>>> >>>>> ಸಾಂಖ್ಯ >>>>> ಪ್ರಾಚೀನ ಸಾಂಖ್ಯರಲ್ಲಿ ಈಶ್ವರನ ವಿಚಾರವಿಲ್ಲ. ಪ್ರಕೃತಿ ಪುರುಷರೇ ಎಲ್ಲಕ್ಕೂ ಕಾರಣ . >>>>> ಪುರುಷರ ಸಾನ್ನಿಧ್ಯವು ಪ್ರಕೃತಿಗೆ - ಸೃಷ್ಟಿಗೆ ಪ್ರೇರಣೆಯನ್ರ್ನೆದಗಿಸುತ್ತದೆ. >>>>> ಯೋಗ ದರ್ಶನ >>>>> ಯೋಗ ದರ್ಶನದಲ್ಲಿ ಈಶ್ವರನನ್ನು ಒಪ್ಪಲಾಗಿದೆ. ಪತಂಜಲಿಯ ಪ್ರಕಾರ ಈಶ್ವರನು ನಿತ್ಯ, >>>>> ಮುಕ್ತ , ಕರ್ಮಾತೀತ , ಸರ್ವಜ್ಞ ಸರ್ವಶಕ್ತ , ಸರ್ವವ್ಯಾಪಿ . ಹಿಂದಿನ ಋಷಿಗಳ ಗುರು , >>>>> ಸಮಾಧಿ ಪಡೆಯಲು , ಅನ ಅನುಗ್ರಹ ಬೇಕು ಎಂಬ ಅಭಿಪ್ರಾಯ ಹೋದಿದ್ದಾರೆ. ಜೀವರ ಶಿP -ರಕ್ಷೆ ಯ >>>>> ಹೊಣೆ ಅವನಿಗಿಲ್ಲ. ದೇವನು ಮೋಕ್ಷದಾಯಕನೂ ಅಲ್ಲ .ಜಗತ್ತಿನ ಸಶಷ್ಟಿ, ಸ್ಥಿತತಿ,ಲಯಗಳಿಗೆ >>>>> ಇವನು ಕಾರಣನಲ್ಲ . ಪ್ರಕೃತಿಗೆ ಕೇವಲ ಪ್ರೇರಕನಾಗಿ , -ನಿಮಿತ್ತ ಕಾರಣನಾಗಿದ್ದಾನೆ. >>>>> ವೈಶೇಷಿಕ ದರ್ಶನ >>>>> ವೈಶೇಷಿಕ ದರ್ಶನದಲ್ಲಿ -ಅದರ ಸೂತ್ರಗಳಲ್ಲಿ ಸ್ಪಷ್ಟವಾಗಿ ದೇವರ ಉಲ್ಲೇಖವಿಲ್ಲ. >>>>> ಸೂತ್ರದ ವಿ ತದ್ವಚನಾತ್ ವಿ ಂಬಸೂತ್ರ-ವ್ಯಾಖ್ಯಾನಕ್ಕರ ವೇದದ ಆಧಾರದಮೇಲೆ , ತದ್ ಎಂದರೆ >>>>> ಅದನ್ನು (ದೇವರನ್ನು) ಒಪ್ಪಲಾಗಿದೆ. >>>>> ಮೀಮಾಂಸಾ ದರ್ಶನ >>>>> ಮೀಮಾಂಸಾ ದರ್ಶನದಲ್ಲಿ ಜೈಮಿನಿ , ಶಬರಸ್ವಾಮಿ , ಇವರು ಈಶ್ವರನನ್ನು >>>>> ನಿರಾಕರಿಸುತ್ತಾರೆ. ವೇದ -ಅದರ ಮಂತ್ರಗಳು , ಯಜ್ಞ ಕರ್ಮಗಳು ನಿತ್ಯ ಅಥವಾ ಪ್ರಾಮುಖ್ಯ . >>>>> ದೇವತೆಗಳ ಅಸ್ಥಿತ್ವವನ್ನೂ ಒಪ್ಪುವುದಿಲ್ಲ . >>>>> ವೇದಗಳು ಅನಾದಿ , ತಾನಾಗಿ ಸೃಷ್ಟಿಯಾದವು ಎನ್ನುತ್ತಾರೆ. ನಂತರದ ಮೀಮಾಂಸಕರು >>>>> ದೇವರನ್ನು ಒಪ್ಪಿದ್ದಾರೆ . ಆದರೆ ದೇವರಿಗೆ ಮಹತ್ವ ವಿಲ್ಲ. ಕುಮಾರಿಲರು ವೇದಪುರುಷನನ್ನು >>>>> ಒಪ್ಪಿದರೂ, ಈಶ್ವರನನ್ನು ಒಪ್ಪಿಲ್ಲ . ಕಾರಣ ದೇವನ್ನು ಒಪ್ಪಿದರೆ ಜಗತ್ತಿನಲ್ಲಿರುವ >>>>> ಅನ್ಯಾಯವನ್ನು ವಿವರಿಸಲು ಅದಕ್ಕೆ ಕಾರಣ ಹೇಳಲು ಅಸಾದ್ಯವೆಂದು ಅವರ ಮತ, >>>>> ಅದ್ವೈತ >>>>> ಅದ್ವೈತ ದರ್ಶನದಲ್ಲಿ ನಿರ್ಗುಣನೂ, ನಿರಾಕಾರನೂ ಸಚ್ಚದಾನಂದ ರೂಪಿಯೂ ಆದ >>>>> ಪರಬ್ರಹ್ಮನನ್ನು ಒಪ್ಪಲಾಗಿದೆ. ಬ್ರಹ್ಮ ವೊಂದೇ ಸತ್ಯ ,ಅದೇ ಪರಬ್ರಹ್ಮ , ಮಾಯೆ ಸೇರಿದಾಗ , >>>>> ಅದು ಅಪರ ಬ್ರಹ್ಮ ವೆನಿಸಿ ,ಜಗತ್ತಿನ ಸೃಷ್ಟಿ , ಸ್ಥಿತಿಲಯಗಳಿಗೆ , ಉಪಾದಾನ ಮತ್ತು >>>>> ನಿಮಿತ್ತ ಕಾರಣವಾಗಿದೆ. >>>>> ಅವಿದ್ಯೆಯ ಮಾಯೆಎ) ಆವರಣದಿಂದ , ಅದೇ ಬ್ರಹ್ಮ ವು ಜೀವ ಗಳೆ/ನೆನಿಸುತ್ತದೆ/ ವೆ. ಆದರೆ >>>>> ವ್ಯವಹಾರಿಕ ಸತ್ತೆಯ ದೃಷ್ಟಿಯಿಂದ ಉಪಸನಾ ದೃಷ್ಟಿಯಿಂದ , ಈಶ್ವರನನ್ನು (ಸಗುಣ ಬ್ರಹ್ಮ) >>>>> ಒಪ್ಪಲಾಗಿದೆ. ಆದರೆ ಪಾರಮಾರ್ಥಿಕ ದೃಷ್ಟಿಯಿಂದ ,ಸಗುಣ ಬ್ರಹ್ಮ , ನಿರ್ಗುಣಬ್ರಹ್ಮ >>>>> ಜೀವರಲ್ಲಿ ಬೇಧವಿಲ್ಲ. ; ಜಗತ್ತು ಒಂದು ಮಿಥ್ಯೆ ; (ವಿವರಿಸಲಾಗದ ವಸ್ತು)ಅದು ಬ್ರಹ್ಮ >>>>> ನಿಂದ >>>>> ಬೇರೆಯಿಲ್ಲ.ಅಥವಾ -ಇಲ್ಲವೇ ಇಲ್ಲ. >>>>> ಇತರೆ ದರ್ಶನಗಳಲ್ಲಿ ದೇವರು ಸಂಪಾದಿಸಿ >>>>> >>>>> ಭಕ್ತಿ ಪಂಥ ವಿಶಿಷ್ಟಾದ್ವೈತ >>>>> >>>>> ರಾಮಾನುಜರ ವಿಶಿಷಾದ್ವೈತದಲ್ಲಿ ನಿರ್ಗುಣ ಬ್ರಹ್ಮಕ್ಕೆ ಸ್ಥಾನವಿಲ್ಲ. >>>>> ಸಗುಣ ಸವಿಶೇಷ ಬ್ರಹ್ಮವೇ ಈಶ್ವರ. ಅವನೇ ವಿಷ್ಣು ; ಅವನೇ ಶ್ರೀಮನ್ನಾರಾಯಣ . ಅವನು >>>>> ಲಕ್ಷ್ಮಿಯೊಡನೆ ವೈಕುಂಠದಲ್ಲಿ ವಾಸಿಸುತ್ತಾನೆ . ಈ ಈಶ್ವರನಲ್ಲಿಯೇ ಚಿತ್ (ಚೇತನ) ಅಚಿತ್ >>>>> ಮತ್ತು ಸಗುಣ ಈಶ್ವರ ತತ್ವವನ್ನು ಕಾಣಬಹುದು.ವನೇ ಏಕಮಾತ್ರ ಸತ್ತೆ (ಸತ್ಯ -ಇರುವವನು) . >>>>> ಜೀವ >>>>> , ಜಗತ್ತು ಅವನನ್ನು ಅವಲಂಬಿಸಿಕೊಂಡಿದ್ದೂ ಬೇರೆಯಾಗಿವೆ. ಆದರೆ ಬಿಡಿಸಲಾಗದಂತೆ >>>>> ಹೊಂದಿಕೊಂಡಿವೆ. ಪ್ರಲಯ ಕಾಲದಲ್ಲಿ ಜೀವ ಜಗತ್ತುಗಳು ಸೂಕ್ಷ್ಮಾವಸ್ಥೆಯಲ್ಲಿ ಈಶ್ವರನಲ್ಲಿ >>>>> ಅಡಗಿರುತ್ತವೆ. ಪುನಃ ಸೃಷ್ಟಿಯಾದಾಗ ಪ್ರಕಟವಾಗುತ್ತವೆ . ಪರಮಾತ್ಮನಾದ ವಾಸುದೇವನು >>>>> ಜಗತ್ತಿನ >>>>> ಸೃಷ್ಟಿ, ಸ್ಥಿತಿ , ಲಯಗಳಿಗೆ ಉಪಾದಾನ ಹಾಗೂ ನಿಮಿತ್ತ ಕಾರಣನಾಗಿದ್ದಾನೆ. ಸ್ವತಃ ಅವನಲ್ಲಿ >>>>> ಯಾವ ಬದಲಾವಣೆಯೂ ಇಲ್ಲ. ಅವನಿಗೆ ಅಪ್ರಾಕೃತವಾದ ಅಂದರೆ ದಿವ್ಯವಾದ ದೇಹವಿದೆ. ಹಾಗಿದ್ದರೂ >>>>> ಕರ್ಮದ ಬಂಧಕ್ಕೆ ಸಿಲುಕುವುದಿಲ್ಲ. ಆದರೆ ಅವನು ಕರ್ಮಾಧ್ಯಕ್ಷ.ಅವನ ಅನುಗ್ರಹದಿಂದ >>>>> ಮುಕ್ತಿಯನ್ನು ಪಡೆಯಬಹುದು. >>>>> ಮಧ್ವರ ದ್ವೈತ ಮತ್ತು ದೇವರು. ಸಂಪಾದಿಸಿ >>>>> >>>>> ಮಧ್ವರ ಮತದಲ್ಲಿಯೂ ದೇವರನ್ನು ವಿಷ್ಣುವೆಂದು ಕರೆಯಲಾಗಿದೆ. ಅವನ ಗುಣಗಳೆಲ್ಲಾ >>>>> ರಾಮಾನುಜ ಮತದಂತೆ ; ಆದರೆ ರಾಮಾನುಜರಂತೆ ಜೀವ ಜಗತ್ತುಗಳು ಪರಮಾತ್ಮನ ಶರೀರವೆಂದು >>>>> ಒಪ್ಪುವುದಿಲ್ಲ. ಅವು ಅವನಿಗಿಂತ ಭಿನ್ನ ವಾದವು. ಜಗತ್ತಿನ ಸೃಷ್ಟಿಗೆ ಅವನು ನಿಮಿತ್ತ ಕಾರಣ >>>>> ಮಾತ್ರಾ ; ಪ್ರಕೃತಿಯು ಉಪಾದಾನ ಕಾರಣ. >>>>> ನಿಂಬಾರ್ಕರು - ದ್ವೈತಾದ್ವೈತ ಸಂಪಾದಿಸಿ >>>>> >>>>> ನಿಂಬಾರ್ಕರು ತಮ್ಮ ದ್ವೈತಾದ್ವೈತ ಸಿದ್ಧಾಂತದಲ್ಲಿ ,ಈಶ್ವರ ಆತ್ಮೀಯ ; >>>>> ಅವನೇಶ್ರೀಕೃಷ್ಣ ; ಅವನ ಗುಣಗಳು ರಾಮಾನುಜ -ಮಧ್ವ ಮತದಂತೆ , ಆದರೆ ದೇವರು ವಿಶ್ವ ಸೃಷಿಗೆ >>>>> ಉಪಾದಾನ ಕಾರಣ ಮತ್ತು ನಿಮಿತ್ತ ಕಾರಣ. ಜಗತ್ತಿನ ಜಡ ಚೇತನಗಳು ಬೇರೆಯಾಗಿ ಕಂಡರೂ, ಬ್ರಹ್ಮದ >>>>> ಪರಿಣಾಮವಾಗಿದ್ದು , ತತ್ವತಃ ಬ್ರಹ್ಮವೇ ಆಗಿದೆ. >>>>> ವಲ್ಲಭರ -ಶುದ್ಧಾದ್ವೈತ ಸಂಪಾದಿಸಿ >>>>> >>>>> ವಲ್ಲಭಾಚಾರ್ಯರ ಶುದ್ಧಾದ್ವೈತವೂ ಸಾಕಾರ ಈಶ್ವರನನ್ನು ಪ್ರತಿಪಾದಿಸುತ್ತದೆ . ಈ >>>>> ಬ್ರಹ್ಮನೇ (ಕೃಷ್ಣನೇ), ಸತ್ ಚಿತ್ , ಆನಂದ ಮತ್ತು ರಸನಾಗಿದ್ದಾನೆ . ಅನೋರಣಿಯಾನ್ >>>>> ಮಹತೋಮಹೀಯಾನ್ ಆಗಿರುವವನೂ ಅವನೇ. ಕರ್ತೃವೂ ಅವನೇ ಭೋಕ್ತೃವೂ ಅವನೇ ; ಈ ವಿಶ್ವ ಅವನ ಲೀಲೆ >>>>> . >>>>> ಅವನು ಅಧಿದೈವಿಕದಲ್ಲಿ ಪರಬ್ರಹ್ಮ , ಅಧ್ಯಾತ್ಮಿಕದಲ್ಲಿ ಅಕ್ಷರಬ್ರಹ್ಮ ; ಅಧಿಭೌತಿಕದಲ್ಲಿ >>>>> ಜಗತ್ತು . ಕಾರ್ಯ ಕಾರಣಗಳು ಬೇರೆ ಅಲ್ಲವಾದುದರಿಂದ , ಜಗತ್ತು ಬ್ರಹ್ಮ ರೂಪವೇ ಆಗಿದೆ. >>>>> ಕಾರಣ >>>>> ಅವನು ಜಗತ್ತಿಗೆ ಉಪಾದಾನ ,ಮತ್ತು ನಿಮಿತ್ತ ಕಾರಣನಾಗಿದ್ದಾನೆ. >>>>> ಚೈತನ್ಯ ಪ್ರಭು >>>>> >>>>> ಚೈತನ್ಯರ ಪ್ರಕಾರ ಬ್ರಹ್ಮ ಅಥವಾ ಶ್ರೀಕೃಷ್ಣ ಸಚ್ಚಿದಾನಂದ ರೂಪಿ ; ಸಕಲ >>>>> ಕಲ್ಯಾಣಗುಣನಿಧಿ ; ಅವನು ಬೇಧಗಳಿಂದ ಶೂನ್ಯನಾದವನು ; ಅಚಿಂತ್ಯ ; ನಕಾರಾತ್ಮಕವಾಗಿ ಕಂಡರೂ >>>>> , >>>>> ಏಕಾತ್ಮ ; ಸರ್ವವ್ಯಾಪಿ ; ಅವನ ಮೂರು (೪?) ಶಕ್ತಿಗಳೆಂದರೆ ಸ್ವರೂಪ ಶಕ್ತಿ , ತಟಸ್ಥ >>>>> ಶಕ್ತಿ >>>>> , ಜೀವಶಕ್ತಿ ಅಥವಾ ಮಾಯಾ ಶಕ್ತಿ. ಸ್ವರೂಪ ಶಕ್ತಿಯಿಂದ ಸತ್ತೆ ವ್ಯಾಪ್ತಿ , ಜ್ಞಾನ, ಆನಂದ >>>>> ; >>>>> ತಟಸ್ಥ ಶಕ್ತಿಯಿಂದ ಜೀವಿಗಳ ಉತ್ಪತ್ತಿ ; (ಜೀವ ಶಕ್ತಿ) ಮಾಯಾಶಕ್ತಿಯಿಂದ ಜಗತ್ತು >>>>> ಉಂಟಾಗುತ್ತದೆ.ಈ ಮೂರು ಶಕ್ತಿಗಳು ಒಟ್ಟಾಗಿ -ಪರಾಶಕ್ತಿ- ಎನಿಸುತ್ತದೆ. ಸ್ವರೂಪ >>>>> ಶಕ್ತಿಯಿಂದ >>>>> ಜಗತ್ತಿಗೆ ನಿಮಿತ್ತ ಕಾರಣ ; ಮಾಯಾ ಶಕ್ತಿ ಮತ್ತು ಜೀವ ಶಕ್ತಿಯಿಂದ ಉಪಾದಾನ ಕಾರಣ. ಅವನು >>>>> (ದೇವನು, ಬ್ರಹ್ಮ ,ಶ್ರೀಕೃಷ್ಣ ) ಅನೇಕ ಅವತಾರವೆತ್ತುತ್ತಾನೆ . ಆದರೆ ಶ್ರೀ ಕೃಷ್ಣನು >>>>> ಮಾತ್ರಾ ಪರಬ್ರಹ್ಮವೇ . >>>>> ಶೈವ ಸಿದ್ಧಾಂತಗಳಲ್ಲಿ ದೇವರು ಸಂಪಾದಿಸಿ >>>>> >>>>> ಶೈವ ಸಿದ್ಧಾಂತಗಳ ಪ್ರಕಾರ ಶಿವನೇ (ಪರಬ್ರಹ್ಮ) ಪ್ರಪಂಚದ ಸೃಷ್ಟಿ -ಸ್ಥಿತಿ -ಲಯಗಳಿಗೆ >>>>> ಕಾರಣ. ಅವನ ಆಣವ ಮಲದ (ಅವಿದ್ಯೆ) ಸಂಬಂಧದಿಂದ ಜಗತ್ತು ಹೊರಹೊಮ್ಮುತ್ತದೆ. ಕಾಲ-ದಂತೆ >>>>> ಅವನಲ್ಲಿ ಬದಲಾವಣೆ ಇಲ್ಲ . ಅವನ ಸಂಕಲ್ಪದಿಂದ ಎಲ್ಲಾ ಬದಲಾವಣೆಗಳಾಗುತ್ತವೆ. ಜೀವಿಗಳ >>>>> ಬಂಧವನ್ನು ಹರಿಸುವುದರಿಂದ ಅವನು -ಹರ ; ಮಂಗಳಕರನಾದುದರಿಂದ ಅವನು -ಶಿವ ; ಅವನು ನಿರ್ಗುಣ >>>>> ; >>>>> ನಿರ್ಗುಣನೆಂದರೆ ತ್ರಿಗುಣಾತೀತ ; ಪೂರ್ಣ ; ವಿಶ್ವಾತ್ಮಕ ; ವಿಶ್ವಾತೀತ ; ಸಾಕಾರನೂ ಹೌದು >>>>> ; >>>>> ನಿರಾಕಾರನೂ ಹೌದು . ಅವನಿಗೆ ಪಂಚ ಕೃತ್ಯಗಳುಂಟು : -ಅವು ಸೃಷ್ಟಿ , ಸ್ಥಿತಿ , ಲಯ , >>>>> ತಿರೋಧಾನ , ಅನುಗ್ರಹ . >>>>> ಕಾಶ್ಮೀರ ಶೈವ -ಪ್ರತ್ಯಭಿಜ್ಞಾ ದರ್ಶನ >>>>> ಕಾಶ್ಮೀರ ಶೈವದ ಪ್ರಕಾರ ಶಿವನೇ ಪರಮ ತತ್ವ . ಈ ತತ್ವವು ಶಿವ-ಶಕ್ತಿಯರ ಸಾಮ್ಯ >>>>> ರೂಪದ್ದು. ಅವನು ಚೈತನ್ಯ-ಎಲ್ಲದರಲ್ಲೂ ವ್ಯಾಪಿತ ; ವಿಶ್ವಾತ್ಮಕನಾಗಿ >>>>> ಪ್ರತಿವಸ್ತುವಿನಲ್ಲಿದ್ದಾನೆ . ಅಲ್ಲದೆ ವಿಶ್ವೋತ್ತೀರ್ಣ , ವಿಶ್ವದ ಹೊರಗೂ ಇದ್ದಾನೆ . ಈ >>>>> ಜಗತ್ತು ಶಿವನಿಂದ ಬೇರೆಯಲ್ಲ . ಅವನ ಪ್ರಧಾನ ಶಕ್ತಿಗಳು : ಚಿತ್ , ಆನಂದ , ಇಚ್ಛಾ , >>>>> ಜ್ಞಾನ >>>>> , ಮತ್ತು ಕ್ರಿಯಾ . ಕಾಶ್ಮೀರೀ ಶೈವವು ಅದ್ವೈತವನ್ನೇ ಹೇಳಿದರೂ ಶಿವನಿಗೆ ಕರ್ತೃತ್ವವನ್ನು >>>>> ಹೇಳುತ್ತದೆ. ಅವನೇ ನಿಪುಣ ನಟನಾಗಿ ಬೇರೆ ಬೇರೆ ರೂಪಗಳಲ್ಲಿ ಕಾಣಿಸಿಕೊಳ್ಮ್ಳತ್ತಾನೆ . >>>>> ಪಾಶ್ಚಿಮಾತ್ಯ ತತ್ವಶಾಸ್ತ್ರ ಮತ್ತು ದೇವರು ಸಂಪಾದಿಸಿ >>>>> >>>>>  >>>>> A depiction of the Trinity-ತತ್ವ-ತ್ರಯ consisting of God the Father-ದೇವ >>>>> ಪಿತ, God the Son-ದೇವಪುತ್ರ (Jesus-ಏಸು), and God the Holy Spirit-ಪವಿತ್ರಶಕ್ತಿ >>>>> ವೈಜ್ಞಾನಿಕ ವಿಚಾರ ವಾದಿಗಳು ಅನೇಕರು "ಇಲ್ಲದ" ವಿಚಾರದಲ್ಲಿ ಅನಗತ್ಯ ದೀರ್ಘ ಚರ್ಚೆ >>>>> ಅನಗತ್ಯವೆಂದು ಅಭಿಪ್ರಾಯ ಪಡುತ್ತಾರೆ ಮತ್ತು ಈ ಚರ್ಚೆಗೆ ಸಮಯ ವ್ಯರ್ಥವೆಂದು ಹೇಳುತ್ತಾರೆ >>>>> . >>>>> ಆದರೆ ಪಶ್ಚಿಮದ ಆಸ್ತಿಕರು ದೇವನು ಒಂದು ಸರ್ವಶಕ್ತಿಯುಳ್ಳ ದೇವಲೋಕದಲ್ಲಿರುವ ಒಂದು >>>>> ವ್ಯಕ್ತಿಯೆಂದು, ಅವರ ಮತ ಗ್ರಂಥದ ಆಧಾರದ ಮೇಲೆ ನಂಬುಗೆ ಇಟ್ಟು ಒಪ್ಪಿದ್ದಾರೆ . ಅವರ >>>>> ಮತಗ್ರಂಥದ ಆದಾರದ ಮೇಲೆ ದೇವರನ್ನು ಒಪ್ಪುವ ಅವರು ಡಾರ್ವಿನ್ನನ ಜೀವವಿಕಾಸ ವಾದವನ್ನೂ , >>>>> ವೈಜ್ಞಾನಿಕ ವಿಶ್ವ ವಿಕಾಸ ವಾದವನ್ನೂ, ತಿರಸ್ಕರಿಸುತ್ತಾರೆ. >>>>> >>>>> ಮುಖ್ಯ ಮತಧರ್ಮ ಕ್ರಿಶ್ಚಿಯನ್ನರು ಮುಖ್ಯವಾಗಿಮೂರು ತತ್ವಗಳನ್ನು ಅಂತಿಮ ದೈವಿಕ >>>>> ಶಕ್ತಿಗಳೆಂದು ನಂಬುತ್ತಾರೆ. >>>>> ದೇವಲೋಕದ ಪಿತ (ದೇವ ಪಿತ) ; >>>>> ದೇವ ಪುತ್ರ (ಏಸು ) ; >>>>> ಪವಿತ್ರಾತ್ಮ ಅಥವಾ ಪವಿತ್ರ ಶಕ್ತಿ; >>>>> ಎಂದು, ಈ ಮೂರು ತತ್ವಗಳುಳ್ಳ ದೇವನನ್ನು ನಂಬಬೇಕೆಂದು ವಿಧಿಸಲಾಗಿದೆ >>>>> ದೇವರು ಇದ್ದಾನೋ ಇಲ್ಲವೋ-ವಾದ-ವಿವಾದ ಸಂಪಾದಿಸಿ >>>>> >>>>> ಈಶ್ವರನ ಅಸ್ತಿತ್ವ~ ನಿರಾಕರಣೆ -ಸಮರ್ಥನೆ . >>>>> ಈಶ್ವರನು (ದೇವನು) ಪ್ರತ್ಯಕ್ಷ ಪ್ರಮಾಣಕ್ಕೆ ವಿಷಯನಲ್ಲ (ಕಣ್ಣಿಗೆ ಕಾಣುವುದಿಲ್ಲ) >>>>> .ಅದರಿಂದ ಅನುಮಾನ ಅಥವಾ ಶಬ್ದಪ್ರಮಾಣವನ್ನು ಆಶ್ರಯಿಸಿ ಈಶ್ವರನು ಇದಾನೆಂದು >>>>> ನಿರೂಪಿಸಬೇಕಾಗುವುದು. ಮೀಮಾಂಸಕರಾದ ಕುಮಾರಿಲರು ಅನುಮಾನ ಪ್ರಮಾಣದಿಂದಲೂದೇವರಿದ್ದಾನೆಂದು >>>>> ಸಾಧಿಸಲುಬರುವುದಲ್ಲವೆನ್ನುತ್ತಾರೆ . >>>>> ಅದಕ್ಕೆ ಉದಯನನು ತನ್ನ ನ್ಯಾಯ ಕುಸುಮಾಂಜಲಿಯಲ್ಲಿ , ಹೂಡುವ ವಾದವು ಪ್ರಸಿದ್ಧವಾಗಿದೆ. >>>>> (ನ್ಯಾಯ ದರ್ಶನ) >>>>> >>>>> ದೇವರು ಇದ್ದಾನೆ ಎಂಬ ಸಮರ್ಥನೆಯ ವಾದ >>>>> ಉದಯನನ ಸಮರ್ಥನೆ ಸಂಪಾದಿಸಿ >>>>> ಕಾರ್ಯಕಾರಣ ಯೋಜನದೃತ್ಯಾದೇಃ | ಪದಾತ್ ಪ್ರತ್ಯಯ ಶ್ರುತೇಃ | >>>>> ವಾಕ್ಯಾತ್ , ಸಾಂಖ್ಯಾ ವಿಷೇಶಾಚ್ಯ ಸಾಧ್ಯೋ , ವಿಶ್ವ ವಿದವ್ಯ : || >>>>> ವ್ಯಾಖ್ಯಾನ :- >>>>> ಕಾರ್ಯಾತ್ : ಜಗತ್ತು ಒಂದು ಕಾರ್ಯ ; ಹಾಗಾಗಿ ಇದಕ್ಕೊಂದು ನಿಮಿತ್ತಕಾರಣ ಬೇಕು ; >>>>> ಅವನೇ ಈಶ್ವರ. ಉದಾಹರಣೆ : ಮಡಕೆಗೆ ಕುಂಬಾರನಿದಂತೆ. >>>>> ಆಯೋಜನಾತ್ : ಜಗತ್ತಿನ ಉಪಾದಾನ ಕಾರಣಗಳಾದ ಪರಮಾಣುಗಳ (ಜಡ) ಸಂಯೋಜನೆ ಕ್ರಿಯೆಗೆ, >>>>> ಚೇತನ ಶಕ್ತಿ ಬೇಕು. ಅವನೇ ಈಶ್ವರ. >>>>> ಧೃತ್ಯಾದೇ :(ಧರಿಸುವಿಕೆ): ಗ್ರಹ, ತಾರೆ, ನಕ್ಷತ್ರಗಳು ನಿಂತಿದ್ದರೆ ಅದು ಈಶ್ವರನ >>>>> ಮಹಿಮೆ. ಇಲ್ಲದಿದ್ದರೆ ಎಲ್ಲಾ ನಾಶವಾಗುತ್ತಿತ್ತು. >>>>> ಪದಾತ್ : ಪದಗಳು ಅರ್ಥವನ್ನು ಸೂಚಿಸುತ್ತವೆ. ಅದು ಅವನ ಶಕ್ತಿಯಿಂದ . ಕಲಾ ಕೌಶಲ್ಯಗಳೂ >>>>> ಅವನ ಶಕ್ತಿಯಿಂದ. >>>>> ಪ್ರತ್ಯಯತಃ : ಯಾವ ತಪ್ಪೂ ಇಲ್ಲದ ವೇದಗಳ ರಚನೆ , ಈಶ್ವರನಿಂದ ಮಾತ್ರಾ ಸಾಧ್ಯ. >>>>> ಶ್ರುತೇ : ವೇದಗಳು ಈಶ್ವರನ ಅಸ್ತಿತ್ವವನ್ನು ಹೇಳುತ್ತವೆ. >>>>> ವಾಕ್ಯಾತ್ : ವೇದ ವಾಕ್ಯಗಳು ವಿಧಿ -ನಿಷೇಧವನ್ನು ಹೇಳುತ್ತವೆ. ಆ ಧರ್ಮ ಪ್ರವರ್ತಕನು >>>>> ಈಶ್ವರ. >>>>> ಸಂಖ್ಯಾ ವಿಶೇಷಾತ್ : ಎರಡು ಪರಮಾಣುಗಳ ಸಂಯೋಗ , ದ್ವಣುಕ ಉತ್ಪತ್ತಿ ಸಂಖ್ಯಾದ್ವಯದಿಂದ >>>>> ಆಗುತ್ತದೆ. ಈ ದ್ವಿತ ಸಂಖ್ಯೆಯ ಅಪೇಕ್ಷಾ ಬುದ್ಧಿ ಜನ್ಯ. ಅದು ಚೇತನಾ ವ್ಯಕ್ತಿಯಿಂದ >>>>> ಆಗತಕ್ಕದ್ದು. ಅವನೇ ಈಶ್ವರ. >>>>> ಅದೃಷ್ಟಾತ್ : ನಮ್ಮ ಕರ್ಮಫಲಗಳಿಗೆ ಅದೃಷ್ಟವು ಕಾರಣ. ಜಡವಾದ ಅದೃಷ್ಟವನ್ನು , >>>>> ಪ್ರೇರಿಸುವ ಕೆಲಸವನ್ನು ಚೇತನ ವ್ಯಕ್ತಿಯೇ ಮಾಡಬೇಕಾಗುತ್ತದೆ. ಆ ಚೇತನ ವ್ಯಕ್ತಿಯೇ >>>>> ಈಶ್ವರ.(ನ್ಯಾಯ ದರ್ಶನ) >>>>> (ಕರ್ಮಫಲವನ್ನು ಅದೃಷ್ಟ ವಸ್ತು ಪ್ರೇರಿಪಿಸುವುದು ; ಈ ಕೆಲಸವನ್ನು ಚೇತನ-ವ್ಯಕ್ತಿಯೇ >>>>> ಮಾಡಬೇಕಾಗುವುದು. ಇದು ಈಚೇತನ ದೇವರು. ಯೋಗ ಸೂತ್ರದಂತೆ ನಮ್ಮಲ್ಲಿರುವ , >>>>> ಭೂತ,ಭವಷತ್,ವರ್ತಮಾನ , ಜ್ಞಾನ ಶಕ್ತಿ , ಈಶ್ವರನಿಂದಲೇ ಬಂದಿರಬಹುದು. ಅದಕ್ಕೆ ಶ್ರತಿ ಯು >>>>> ಪ್ರಮಾಣ, ಅನುಮಾನ ಮತ್ತು ಶ್ರುತಿ ಇವು ಪ್ರಮಾಣ ,) >>>>> ವೇದಾಂತಿಗಳು ಈಶ್ವರನನ್ನು ತಿಳಿಯಲು , ವೇದಗಳು ಮಾತ್ರಾ ಪ್ರಬಲ ಪ್ರಮಾಣವೆನ್ನುತ್ತಾರೆ >>>>> , ಅದಕ್ಕೆ ಅನುಮಾನ ಪ್ರಮಾಣಗಳನ್ನು ನಿರಾಕರಿಸುವುದಿಲ್ಲ . ಆದರೆ ಶ್ರೀ ಶಂಕರರು , ಅನುಮಾನ >>>>> ಪ್ರಮಾಣದಿಂದ , ಈ ಜಗತ್ತನ್ನು ಕಾರ್ಯವೆಂದು ಒಪ್ಪಿದರೂ , ಅದಕ್ಕೆ ಈಶ್ವರನು ಕಾರಣವೋ ಬೇರೆ >>>>> ಕಾರಣವೋ ಎಂದು ನಿರ್ಧರಿಸುವುದು /ತೀರ್ಮಾನಿಸುವುದು ಕಷ್ಟವೆನ್ನುತ್ತಾರೆ. (ಬ್ರ,ಊ. ಭಾಷ್ಯ >>>>> : >>>>> ೨.೨) ಪ್ರಸಿದ್ಧ ಮೀಮಾಂಸಕರಾದ , ಕುಮಾರಿಲ ಭಟ್ಟರದೂ ಅದೇ ಅಭಿಪ್ರಾಯ. >>>>> ಈಶ್ವರಾಸ್ತಿತ್ವದ ನಿರಾಕರಣೆಯ ವಾದ ಸಂಪಾದಿಸಿ >>>>> ಈಶ್ವರನ ಅಸ್ತಿತ್ವವನ್ನು ನಿರಾಕರಿಸುವವರು ಕಾರ್ಯ-ಕಾರಣ ವಾದವು ಪ್ರಬಲವಾದುದೆಂದು >>>>> ಅಂಗೀಕರಿಸಿದ್ದಾರೆ. ಏಕೆಂದರೆ ದೇವರು ಇದ್ದಾನೆ ಎನ್ನುವುದಕ್ಕೆ ಹೇಗೋ ಹಾಗೆ >>>>> ಇಲ್ಲವೆನ್ನುವುದಕ್ಕೂ ಅದೇ ವಾದವನ್ನು ಉಪಯೋಗಿಸುತ್ತಾರೆ. >>>>> ಈಶ್ವರನ ನಿರಾಕರಣೆ ವಾದಗಳು >>>>> ೧. ಕಾರ್ಯಕಾರಣವಾದದಲ್ಲಿ , ಮುಖ್ಯ ಅಂಶ ‘ಜಗತ್ತು ಒಂದು ಕಾರ್ಯ‘ >>>>> (ಸೃಷ್ಟಿಸಲ್ಪಟ್ಟಿದ್ದು) ಎಂಬುದಾಗಿದೆ. ಜೈನರಲ್ಲಿ ಪ್ರಸಿದ್ಧನಾದ ಗುಣರತ್ನನು ಜಗತ್ತನ್ನು >>>>> ಕಾರ್ಯವೆಂದೇ ಒಪ್ಪುವುದಿಲ್ಲ. ಏಕೆಂದರೆ ‘ಅವಯುವ‘ ಸಂಬಂಧವಾಗಿದ್ದರೆ ಮಾತ್ರಾ ಕಾರ್ಯವೆಂದು >>>>> ಪರಿಗಣಿಸಬಹುದು (ಅವಯುವ=ಮೂರು ಆಯಾಮದ ವಸ್ತು /ತ್ರೀ ಡೈಮೆನ್ಶನಲ್ ಮ್ಯಾಟರ್) .ಆದರೆ >>>>> ಆಕಾಶವು >>>>> (ಪಂಚ ಭೂತಗಳಲ್ಲಿ ಒಂದು.) ಕಾರ್ಯವಾಗಲಾರದು ;ಎಲ್ಲಾ ವಸ್ತುಗಳಿಗೂ ಆಶ್ರಯವಾದದ್ದು . ಅಥವಾ >>>>> (ವಸ್ತುಗಳು) ‘ಸಾವಯುವ‘ ವೆಂದರೆ (ಮೂಲದ್ರವ್ಯ) ಸಮವೇತ ದ್ರವ್ಯತ್ವ ಅಥವಾ ದ್ರವ್ಯದಲ್ಲಿ >>>>> ದ್ರವ್ಯತ್ವ (ಎಲಿಮೆಂಟ್?)ಎಂದರೂ ಸರಿಯಾಗದು -ಮೂಲದಲ್ಲಿರುವುದು ಎಂದರೂ ಸರಿಯಾಗದು. >>>>> ಬುದ್ಧಿಗೆ ಗೋಚರವೆಂದರೆ - `ಆತ್ಮ` ವು ‘ಕಾರ್ಯ‘ ವೆನ್ನಬೇಕಾಗುವುದು. ಆದ್ದರಿಂದ ಜಗತ್ತು >>>>> ‘ಕಾರ್ಯ‘ ವೆಂದು ಹೇಳುವುದು ಸರಿಯಲ್ಲ. >>>>> ಜಗತ್ತಿನ ಸೃಷ್ಟಿ ಕಾರ್ಯವಲ್ಲದಿದ್ದ ಮೇಲೆ ಅದಕ್ಕೆ ಕಾರಣವೆಂದು ಈಶ್ವರನನ್ನು >>>>> ಹೇಳಲುಬರುವುದಿಲ್ಲ. ಆದ್ದರಿಂದ ಈಶ್ವರನನ್ನು ಒಪ್ಪಬೇಕಾದ್ದಿಲ್ಲ. >>>>> ೨.ಈಶ್ವರನು ಒಬ್ಬನೇ ಜಗತ್ತನ್ನು ಸೃಷ್ಟಿಸಿದನೇ ? ಈ ವಿಶಾಲ ಜಗತ್ತು >>>>> ಒಬ್ಬನಿಂದಾಗಲಾರದು . ಮನೆ ಕಟ್ಟಲು ಅನೇಕ ಜನರಿರುವಂತೆ ಜಗತ್ ಸೃಷ್ಟಿಗೆ ಅನೇಕರು >>>>> ಬೇಕಾಗುವುದು. ; ಅದೂ ಸಿದ್ಧಿಸದು (ತರ್ಕಕ್ಕೆ ಒಪ್ಪದು) ಏಕೆಂದರೆ ಅವರಲ್ಲಿ ಸದಾ >>>>> ಮತಬೇಧವಿದ್ದು ಕೆಲಸ ಕೆಡುವುದು. >>>>> ೩. ಸಾಂಖ್ಯ ಸೂತ್ರದಲ್ಲಿ ‘ಈಶ್ವರಾಸಿದ್ಧೇ‘ (ಈಶ್ವರನು ಇದ್ದಾನೆಂದು ಸಾಧಿಸಲು >>>>> ಸಾಧ್ಯವಿಲ್ಲ), ಎಂಬ ಮಾತಿದೆ. ಅದರ ವ್ಯಾಖ್ಯಾನ ಮಾಡುತ್ತಾ ‘ಅನಿರುದ್ಧಪಂಡಿತ‘ , -ಅವನು >>>>> ಶರೀರವಿರುವವನೋ ಇಲ್ಲದವನೋ ? ಶರೀರವಿದೆಯೆಂದರೆ ಅವನಿಗೆ ಮಿತಿಗಳಿವೆ. ಶರೀರ ಹೇಗಂಟಾಯಿತು >>>>> ಎಂಬ ಪ್ರಶ್ನೆ ಏಳವುದು . ಇಲ್ಲವೆಂದರೆ ಅವನಿಗೆ (ದೇವನಿಗೆ) ಇಚ್ಛೆಯೂ ಉಂಟಾಗದು. ಎಂದರೆ >>>>> ಜಗತ್ತಿನ ಸೃಷ್ಟಿಯೂ ಅವನಿಂದಾಗದು , ಇದು ಪ್ರತಿವಾದ. >>>>> ೪.ಈಶ್ವರನು ಸರ್ವವ್ಯಾಪಿಯಾಗಿದ್ದರೆ , ಬೇರೆಯವರಿಗೆ ಸೃಷ್ಟಿಸಲು ಎನೂ >>>>> ಇಲ್ಲವೆಂದಾಗುವುದು. ಎಲ್ಲಾ ಅವನೇ, ಆದ್ದರಿಂದ ಅದು ಸರಿಯಲ್ಲ. ಹಾಗಿದ್ದರೆ ದೇವರು >>>>> ನರಕದಲ್ಲೂ >>>>> ಇದ್ದಾನೆ ಎಚಿದಂತೆ ಆಯಿತು. ಆಗ ಅದು ನರಕವೇ ಆಗದು . ನರಕದಲ್ಲಿ ಇಲ್ಲವೆಂದರೆ ಅನಮು >>>>> ಸರ್ವವ್ಯಾಪಿಯಾಗಲಾರ. ಆದ್ದರಿಂದ ದೇವರ ಕಲ್ಪನೆಯೇ ಸರಿಯಲ್ಲ. >>>>> ೫. ಈಶ್ವರನು ಸ್ವತಂತ್ರನೆಂದರೆ ಅವನ ಸೃಷ್ಟಿಯಲ್ಲಿರುವವರೆಲ್ಲಾ >>>>> ಸುಖಿಗಳಾಗಿರಬೇಕಿತ್ತು. ದುಃಖವನ್ನೇ ಸೃಷ್ಟಿಸುತ್ತಿರಲಿಲ್ಲ. ಸುಖ ದುಃಖಗಳು >>>>> ಕರ್ಮಾಧೀನವೆಂದರೆ ಈಶ್ವರನಿಗೆ ಸ್ವತಂತ್ರ ಶಕ್ತಿ ಇಲ್ಲ ಎಂದಾಗುವುದು . ಕರ್ಮವೇ >>>>> ಪ್ರಬಲವಾಗುವುದು . ಆದ್ದರಿಂದ ಸರ್ವಶಕ್ತ ದೇವರಿದ್ದಾನೆ ಎಂದು ಹೇಳುವುದು ಸರಯಲ್ಲ . >>>>> ೬. ಈಶ್ವರನು ಜಗತ್ತನ್ನು ಸೃಷ್ಟಿಸಿದ್ದಾನೆಂದರೆ -ಯಾವ ಉದ್ದೇಶದಿಂದ ಸೃಷ್ಟಿಸಿದ್ದಾನೆ >>>>> ? -ಎಂದು ವಿವರಿಸುವುದು ಕಷ್ಟ. ಅವನಿಗೆ ಆಸೆಗಳಿಲ್ಲ . ‘ಪೂರ್ಣಕಾಮನಾದ‘ ,(ಸಂತೃಪ್ತ ) >>>>> ಅವನಿಗೆ ಸ್ವಾರ್ಥವೇನು? ಇಚ್ಛ ಏಕೆ ? ಅಂಥ ಅಪೇಕ್ಷೆ ಇದೆ ಎಂದಾದರೆ ಅವನಲ್ಲಿ ಏನೋ ಕೊರತೆ >>>>> ಇದೆ ಎಂದಾಗುತ್ತದೆ . ಹಾಗಾಗಿ ಈಶ್ವರನನ್ನು (ಅಸ್ತಿತ್ವವನ್ನು) ನಾಸ್ತಿಕರು , ಮೀಮಾಂಸಕರು >>>>> ಒಪ್ಪುವುದಿಲ್ಲ. >>>>> ೭. ವೇದಾಂತಿಗಳು ಜಗತ್ತನ್ನು ಈಶ್ವರನ ಲೀಲೆ ಎನ್ನುತ್ತಾರೆ . ಆದರೆ ನಿರೀಶ್ವರವಾದಿಗಳು >>>>> , ಅದನ್ನೊಪ್ಪುವುದಿಲ್ಲ. ತನ್ನ ಲೀಲಾ ವಿನೋದಕ್ಕಾಗಿ ದೇವನು , ಜೀವಿಗಳನ್ನು ದುಃಖ , ಕಷ್ಟ >>>>> , >>>>> ಕೋಟಲೆಗೆ ನೂಕಿ ತಾನು ಆನಂದ ಪಡುವುದಾದರೆ. ಅವನು ಕೂəರಿಯೂ ಕರಣಾಹೀನನೂ ಆಗುತ್ತಾನೆ . ಆ >>>>> ಬಗೆಯ ದೇವನನ್ನು ಒಪ್ಪಲು ಆಗುವುದಿಲ್ಲ. >>>>> ೮. ಪ್ರಾಚೀನ ಮೀಮಾಂಸಕರು ಜಗತ್ತಿನ ಸೃಷ್ಟಿ-ಸ್ಥಿತಿ-ಲಯಗಳು ಕಟ್ಟು ಕಥೆ >>>>> ಎನ್ನುತ್ತಾರೆ. ಜಗತ್ತು ತಾನಾಗಿಯೇ ಯಾವಾಗಲೂ ಇದೆ ಎನ್ನುತ್ತಾರೆ ಅದಕ್ಕೆ (ಸೃಷ್ಟಿಸಲು) >>>>> ಈಶ್ವರನ ಅಗತ್ಯವಿಲ್ಲ ಎನ್ನುವುದು ಅವರ ಮತ. ವೇದಗಳು ಅನಾದಿಯಾದವು -ತಂತಾನೆ ಪ್ರಕಟವಾದವು ; >>>>> ಅವು ನಿತ್ಯ ; ಕರ್ಮಫಲಗಳುತನ್ನಿಂದ ತಾನೇ ಪ್ರವರ್ತಿಸುತ್ತವೆ . ಅದಕ್ಕೆ ಯಜಮಾನ-ಈಶ್ವರ >>>>> ಬೇಕಿಲ್ಲ ಎಂಬುದು ಅವರ ಮತ . ಅವರುದೇವರನ್ನು ಒಪ್ಪದಿದ್ದರೂ ವೇದಗಳನ್ನು ಒಪ್ಪುತ್ತಾರೆ. >>>>> ೯ , ಅಂತ್ಯದಲ್ಲಿ ತಾರ್ಕಿಕರೆಲ್ಲಾ ಮೂಲೆಗೆ ಬಿದ್ದು , ಈಶ್ವರನ ಅಸ್ತಿತ್ವವಾದ ಗೆದ್ದು >>>>> , ಧಾರ್ಮಿಕ ವಿಧಿಗಳ ಅವಶ್ಯಕತೆ ಪ್ರಬಲವಾಗಿ ಜಗತ್ತಿನಲ್ಲಿ ಬೇರೂರಿದೆ ಎನ್ನಬಹುದು . >>>>> ೧೦. ಜೀವ-ಜಗತ್ತಿಗೆ ಕಾರಣವಾದ ಚೇತನ ಮತ್ತು ಮನಸ್ಸುಗಳಿಗೆ ಸಕಾರಣವನ್ನ ಹೇಳಲು >>>>> ನಿರೀಶ್ವರವಾದಿಗಳಿಂದಲೂ ಸಾಧ್ಯವಿಲ್ಲ. >>>>> ಭಾರತೀಯ ತತ್ತ್ವಶಾಸ್ತ್ರದಲ್ಲಿ ಜಗತ್ತು >>>>> ತಾತ್ಪರ್ಯ -ಉಪಸಂಹಾರ ಸಂಪಾದಿಸಿ >>>>> >>>>> ಒಟ್ಟು ನಾಲ್ಕು ಬಗೆಯ ಈಶ್ವರನಿಗೆ ಸಂಬಂಧಿಸಿದ ವಾದಗಳು ಕಂಡುಬರುತ್ತವೆ : >>>>> ಈಶ್ವರನಿಲ್ಲ ಜಗತ್ತು ಮಾತ್ರವಿದೆ (ಶೂನ್ಯ ವಾದ ) ; >>>>> ಈಶ್ವರನು ಜಗತ್ತಿಗೆ ಕಾರಣ ಅವನು ಸ್ವತಂತ್ರ ಜಗತ್ತು ಅವನಿಗೆ ಅಧೀನ ; >>>>> ಈಶ್ವರನು ಜಗತ್ತಿಗೆ ಪ್ರಭು ; ಆದರೂ ಅವನು ಸೃಷ್ಟಿ -ಸ್ಥಿತಿ-ಲಯಗಳಿಗೆ ಕಾರಣನಲ್ಲ >>>>> ಕರ್ತೃತ್ವವಿಲ್ಲ. ; >>>>> ಈಶ್ವರ ಮತ್ತು ಚಿತ್ ಶಕ್ತಿ ಎರಡೂ ಒಂದೇ >>>>> ವಿಚಾರ ವಾದಿಗಳು ಈಶ್ವರನನ್ನು ಒಪ್ಪದೆ , ಕುಟುಂಬದ ಯಜಮಾನನ ಕಲ್ಪನೆಯಿಂದ ಈಶ್ವರ >>>>> ಕಲ್ಪನೆ ಉಂಟಾಗಿರಬಹುದೆನ್ನುವರು . ಆಪತ್ತಿನಕಾಲದಲ್ಲಿ ರಕ್ಷಣೆಗೆ ಮೊರೆ ಇಡಲು ಒಂದು >>>>> ಅದೃಷ್ಟ >>>>> ಶಕ್ತಿಬೇಕಾಗುವುದು ; ಅದು ಮಾನವ ಮನಸ್ಸಿನ ಸ್ವಭಾವ . ಆದ್ದರಿಂದ ಸರ್ವಜ್ಞನೂ, ಸರ್ವಶಕ್ತನೂ >>>>> ಬೇಕೆಂಬ ಬಯಕೆ ಈಶ್ವರ ಕಲ್ಪನೆಗೆ ಕಾರಣವೆನ್ನವವರೂ ಇದ್ದಾರೆ. ಕಡು ದುಃಖಿತನಿಗೆ - >>>>> ಪರಿಹಾರವಿಲ್ಲದ ಸಮಸ್ಯೆಯ ಸುಳಿಯಲ್ಲಿ ಸಿಕ್ಕಿದವನಿಗೆ ದೇವರೇ ಗತಿಯಲ್ಲವೇ !! - ಎಂಬುದು >>>>> ಒಂದು ಅಭಿಪ್ರಾಯ . : ಓಂ ತತ್ಸತ್ : >>>>> >>>>> -- >>>>> *For doubts on Ubuntu and other public software, visit >>>>> http://karnatakaeducation.org.in/KOER/en/index.php/Frequently_Asked_Questions >>>>> >>>>> **Are you using pirated software? Use Sarvajanika Tantramsha, see >>>>> http://karnatakaeducation.org.in/KOER/en/index.php/Public_Software >>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>> ***If a teacher wants to join STF-read >>>>> http://karnatakaeducation.org.in/KOER/en/index.php/Become_a_STF_groups_member >>>>> --- >>>>> You received this message because you are subscribed to the Google >>>>> Groups "SocialScience STF" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected] >>>>> . >>>>> Visit this group at https://groups.google.com/group/socialsciencestf. >>>>> To view this discussion on the web visit >>>>> https://groups.google.com/d/msgid/socialsciencestf/CAKHYmYm%3DdQvZd3N9%3DMgmtNUASWYJ11g3Vkswi7iCSLQOuHWs6A%40mail.gmail.com >>>>> <https://groups.google.com/d/msgid/socialsciencestf/CAKHYmYm%3DdQvZd3N9%3DMgmtNUASWYJ11g3Vkswi7iCSLQOuHWs6A%40mail.gmail.com?utm_medium=email&utm_source=footer> >>>>> . >>>>> For more options, visit https://groups.google.com/d/optout. >>>>> >>>> -- >>>> *For doubts on Ubuntu and other public software, visit >>>> http://karnatakaeducation.org.in/KOER/en/index.php/Frequently_Asked_Questions >>>> >>>> **Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Public_Software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> ***If a teacher wants to join STF-read >>>> http://karnatakaeducation.org.in/KOER/en/index.php/Become_a_STF_groups_member >>>> --- >>>> You received this message because you are subscribed to the Google >>>> Groups "SocialScience STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> Visit this group at https://groups.google.com/group/socialsciencestf. >>>> To view this discussion on the web visit >>>> https://groups.google.com/d/msgid/socialsciencestf/CACwGsz5hK8XH9FrsrvEOXtfebM-6hsjgTBE1JOmqM0Cxa6njxA%40mail.gmail.com >>>> <https://groups.google.com/d/msgid/socialsciencestf/CACwGsz5hK8XH9FrsrvEOXtfebM-6hsjgTBE1JOmqM0Cxa6njxA%40mail.gmail.com?utm_medium=email&utm_source=footer> >>>> . >>>> For more options, visit https://groups.google.com/d/optout. >>>> >>> >>> >>> >>> -- >>> *ಸುಂದರೇಶ ಮೂರ್ತಿ. ಟಿ . ವಿ * >>> *ಶಿಕ್ಷಕರು * >>> ಸರ್ಕಾರಿ ಪ್ರೌಢ ಶಾಲೆ ಲಕ್ಷ್ಮೀ ಸಾಗರ , >>> ಪಾಂಡವಪುರ ತಾಲೂಕು , ಮಂಡ್ಯ ಜಿಲ್ಲೆ . >>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequently_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read >>> http://karnatakaeducation.org.in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "SocialScience STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/socialsciencestf. >>> To view this discussion on the web visit >>> https://groups.google.com/d/msgid/socialsciencestf/CADDbdW2PaoJNwPv%3DP33JunHWAFG0DZTVGd84UsHyX96eRJ6kQQ%40mail.gmail.com >>> <https://groups.google.com/d/msgid/socialsciencestf/CADDbdW2PaoJNwPv%3DP33JunHWAFG0DZTVGd84UsHyX96eRJ6kQQ%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit >> https://groups.google.com/d/msgid/socialsciencestf/CACwGsz6Bk0HACf1CtmtXGBRw4K%3Dck%3DvWZBc9QuorvBZ44Tkf5w%40mail.gmail.com >> <https://groups.google.com/d/msgid/socialsciencestf/CACwGsz6Bk0HACf1CtmtXGBRw4K%3Dck%3DvWZBc9QuorvBZ44Tkf5w%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > > > > -- > *ಸುಂದರೇಶ ಮೂರ್ತಿ. ಟಿ . ವಿ * > *ಶಿಕ್ಷಕರು * > ಸರ್ಕಾರಿ ಪ್ರೌಢ ಶಾಲೆ ಲಕ್ಷ್ಮೀ ಸಾಗರ , > ಪಾಂಡವಪುರ ತಾಲೂಕು , ಮಂಡ್ಯ ಜಿಲ್ಲೆ . > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CADDbdW3Zu6KGYz0qTWaGPaEFhoeb5svpr6cBy8oFjKVc%3DcUV%2BA%40mail.gmail.com > <https://groups.google.com/d/msgid/socialsciencestf/CADDbdW3Zu6KGYz0qTWaGPaEFhoeb5svpr6cBy8oFjKVc%3DcUV%2BA%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CAKHYmYmCWB7SssrYSaijDkf460QKSYYymzb1toJR9Y8_bj26xg%40mail.gmail.com. For more options, visit https://groups.google.com/d/optout.
